AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಸತತ ಸೋಲು ಕಂಡರೂ ಅಕ್ಷಯ್​ ಕುಮಾರ್​ ನಂ.1; ಇದು ಯಾವ ಲೆಕ್ಕಾಚಾರ?

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

TV9 Web
| Edited By: |

Updated on: Oct 19, 2022 | 1:16 PM

Share
ನಟ ಅಕ್ಷಯ್​ ಕುಮಾರ್​ ಅವರು 2022ರಲ್ಲಿ ಸತತ ಸೋಲು ಅನುಭವಿಸಿದ್ದಾರೆ. ಆದರೂ ಕೂಡ ಅವರ ಹವಾ ಕಮ್ಮಿ ಆಗಿಲ್ಲ. ಅವರು ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ.

Akshay Kumar becomes Number 1 actor in the list of most visible endorsers on television ads

1 / 6
ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಸಖತ್​ ಬೇಡಿಕೆ ಇದೆ. ಅನೇಕ ಪ್ರತಿಷ್ಠಿತ ಕಂಪನಿಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ.

Akshay Kumar becomes Number 1 actor in the list of most visible endorsers on television ads

2 / 6
ಟಿವಿ ಜಾಹೀರಾತಿನಲ್ಲಿ ಅತಿ ಹೆಚ್ಚು ಕಾಣಿಸಿಕೊಂಡ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಅವರು ನಂಬರ್​ ಒನ್​ ಆಗಿದ್ದಾರೆ. ಇದು ಅವರಿಗೆ ಇರುವ ಬೇಡಿಕೆಗೆ ಹಿಡಿದ ಕನ್ನಡಿ ಆಗಿದೆ.

ಟಿವಿ ಜಾಹೀರಾತಿನಲ್ಲಿ ಅತಿ ಹೆಚ್ಚು ಕಾಣಿಸಿಕೊಂಡ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಅವರು ನಂಬರ್​ ಒನ್​ ಆಗಿದ್ದಾರೆ. ಇದು ಅವರಿಗೆ ಇರುವ ಬೇಡಿಕೆಗೆ ಹಿಡಿದ ಕನ್ನಡಿ ಆಗಿದೆ.

3 / 6
ಹಲವಾರು ಜಾಹೀರಾತುಗಳಲ್ಲಿ ಅಕ್ಷಯ್​ ಕುಮಾರ್​ ಅವರು ಕಾಣಿಸಿಕೊಳ್ಳುತ್ತಾರೆ. ಅದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತದೆ.

ಹಲವಾರು ಜಾಹೀರಾತುಗಳಲ್ಲಿ ಅಕ್ಷಯ್​ ಕುಮಾರ್​ ಅವರು ಕಾಣಿಸಿಕೊಳ್ಳುತ್ತಾರೆ. ಅದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತದೆ.

4 / 6
ಸಿನಿಮಾಗಳು ಸೋಲು ಕಂಡರೂ ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಮಿಂಚುತ್ತಿದ್ದಾರೆ. ಇನ್ನುಳಿದ ಸ್ಟಾರ್​ ನಟರನ್ನು ಹಿಂದಿಕ್ಕಿ ಅವರು ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

ಸಿನಿಮಾಗಳು ಸೋಲು ಕಂಡರೂ ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಮಿಂಚುತ್ತಿದ್ದಾರೆ. ಇನ್ನುಳಿದ ಸ್ಟಾರ್​ ನಟರನ್ನು ಹಿಂದಿಕ್ಕಿ ಅವರು ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

5 / 6
ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

6 / 6
Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ