AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಸತತ ಸೋಲು ಕಂಡರೂ ಅಕ್ಷಯ್​ ಕುಮಾರ್​ ನಂ.1; ಇದು ಯಾವ ಲೆಕ್ಕಾಚಾರ?

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

TV9 Web
| Edited By: |

Updated on: Oct 19, 2022 | 1:16 PM

Share
ನಟ ಅಕ್ಷಯ್​ ಕುಮಾರ್​ ಅವರು 2022ರಲ್ಲಿ ಸತತ ಸೋಲು ಅನುಭವಿಸಿದ್ದಾರೆ. ಆದರೂ ಕೂಡ ಅವರ ಹವಾ ಕಮ್ಮಿ ಆಗಿಲ್ಲ. ಅವರು ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ.

Akshay Kumar becomes Number 1 actor in the list of most visible endorsers on television ads

1 / 6
ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಸಖತ್​ ಬೇಡಿಕೆ ಇದೆ. ಅನೇಕ ಪ್ರತಿಷ್ಠಿತ ಕಂಪನಿಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ.

Akshay Kumar becomes Number 1 actor in the list of most visible endorsers on television ads

2 / 6
ಟಿವಿ ಜಾಹೀರಾತಿನಲ್ಲಿ ಅತಿ ಹೆಚ್ಚು ಕಾಣಿಸಿಕೊಂಡ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಅವರು ನಂಬರ್​ ಒನ್​ ಆಗಿದ್ದಾರೆ. ಇದು ಅವರಿಗೆ ಇರುವ ಬೇಡಿಕೆಗೆ ಹಿಡಿದ ಕನ್ನಡಿ ಆಗಿದೆ.

ಟಿವಿ ಜಾಹೀರಾತಿನಲ್ಲಿ ಅತಿ ಹೆಚ್ಚು ಕಾಣಿಸಿಕೊಂಡ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಅವರು ನಂಬರ್​ ಒನ್​ ಆಗಿದ್ದಾರೆ. ಇದು ಅವರಿಗೆ ಇರುವ ಬೇಡಿಕೆಗೆ ಹಿಡಿದ ಕನ್ನಡಿ ಆಗಿದೆ.

3 / 6
ಹಲವಾರು ಜಾಹೀರಾತುಗಳಲ್ಲಿ ಅಕ್ಷಯ್​ ಕುಮಾರ್​ ಅವರು ಕಾಣಿಸಿಕೊಳ್ಳುತ್ತಾರೆ. ಅದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತದೆ.

ಹಲವಾರು ಜಾಹೀರಾತುಗಳಲ್ಲಿ ಅಕ್ಷಯ್​ ಕುಮಾರ್​ ಅವರು ಕಾಣಿಸಿಕೊಳ್ಳುತ್ತಾರೆ. ಅದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತದೆ.

4 / 6
ಸಿನಿಮಾಗಳು ಸೋಲು ಕಂಡರೂ ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಮಿಂಚುತ್ತಿದ್ದಾರೆ. ಇನ್ನುಳಿದ ಸ್ಟಾರ್​ ನಟರನ್ನು ಹಿಂದಿಕ್ಕಿ ಅವರು ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

ಸಿನಿಮಾಗಳು ಸೋಲು ಕಂಡರೂ ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಮಿಂಚುತ್ತಿದ್ದಾರೆ. ಇನ್ನುಳಿದ ಸ್ಟಾರ್​ ನಟರನ್ನು ಹಿಂದಿಕ್ಕಿ ಅವರು ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

5 / 6
ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

6 / 6
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ