AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಸತತ ಸೋಲು ಕಂಡರೂ ಅಕ್ಷಯ್​ ಕುಮಾರ್​ ನಂ.1; ಇದು ಯಾವ ಲೆಕ್ಕಾಚಾರ?

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

TV9 Web
| Edited By: |

Updated on: Oct 19, 2022 | 1:16 PM

Share
ನಟ ಅಕ್ಷಯ್​ ಕುಮಾರ್​ ಅವರು 2022ರಲ್ಲಿ ಸತತ ಸೋಲು ಅನುಭವಿಸಿದ್ದಾರೆ. ಆದರೂ ಕೂಡ ಅವರ ಹವಾ ಕಮ್ಮಿ ಆಗಿಲ್ಲ. ಅವರು ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ.

Akshay Kumar becomes Number 1 actor in the list of most visible endorsers on television ads

1 / 6
ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಸಖತ್​ ಬೇಡಿಕೆ ಇದೆ. ಅನೇಕ ಪ್ರತಿಷ್ಠಿತ ಕಂಪನಿಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ.

Akshay Kumar becomes Number 1 actor in the list of most visible endorsers on television ads

2 / 6
ಟಿವಿ ಜಾಹೀರಾತಿನಲ್ಲಿ ಅತಿ ಹೆಚ್ಚು ಕಾಣಿಸಿಕೊಂಡ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಅವರು ನಂಬರ್​ ಒನ್​ ಆಗಿದ್ದಾರೆ. ಇದು ಅವರಿಗೆ ಇರುವ ಬೇಡಿಕೆಗೆ ಹಿಡಿದ ಕನ್ನಡಿ ಆಗಿದೆ.

ಟಿವಿ ಜಾಹೀರಾತಿನಲ್ಲಿ ಅತಿ ಹೆಚ್ಚು ಕಾಣಿಸಿಕೊಂಡ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಅವರು ನಂಬರ್​ ಒನ್​ ಆಗಿದ್ದಾರೆ. ಇದು ಅವರಿಗೆ ಇರುವ ಬೇಡಿಕೆಗೆ ಹಿಡಿದ ಕನ್ನಡಿ ಆಗಿದೆ.

3 / 6
ಹಲವಾರು ಜಾಹೀರಾತುಗಳಲ್ಲಿ ಅಕ್ಷಯ್​ ಕುಮಾರ್​ ಅವರು ಕಾಣಿಸಿಕೊಳ್ಳುತ್ತಾರೆ. ಅದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತದೆ.

ಹಲವಾರು ಜಾಹೀರಾತುಗಳಲ್ಲಿ ಅಕ್ಷಯ್​ ಕುಮಾರ್​ ಅವರು ಕಾಣಿಸಿಕೊಳ್ಳುತ್ತಾರೆ. ಅದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತದೆ.

4 / 6
ಸಿನಿಮಾಗಳು ಸೋಲು ಕಂಡರೂ ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಮಿಂಚುತ್ತಿದ್ದಾರೆ. ಇನ್ನುಳಿದ ಸ್ಟಾರ್​ ನಟರನ್ನು ಹಿಂದಿಕ್ಕಿ ಅವರು ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

ಸಿನಿಮಾಗಳು ಸೋಲು ಕಂಡರೂ ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಮಿಂಚುತ್ತಿದ್ದಾರೆ. ಇನ್ನುಳಿದ ಸ್ಟಾರ್​ ನಟರನ್ನು ಹಿಂದಿಕ್ಕಿ ಅವರು ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

5 / 6
ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

6 / 6
Follow Us
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ