AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಸತತ ಸೋಲು ಕಂಡರೂ ಅಕ್ಷಯ್​ ಕುಮಾರ್​ ನಂ.1; ಇದು ಯಾವ ಲೆಕ್ಕಾಚಾರ?

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Oct 19, 2022 | 1:16 PM

ನಟ ಅಕ್ಷಯ್​ ಕುಮಾರ್​ ಅವರು 2022ರಲ್ಲಿ ಸತತ ಸೋಲು ಅನುಭವಿಸಿದ್ದಾರೆ. ಆದರೂ ಕೂಡ ಅವರ ಹವಾ ಕಮ್ಮಿ ಆಗಿಲ್ಲ. ಅವರು ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ.

Akshay Kumar becomes Number 1 actor in the list of most visible endorsers on television ads

1 / 6
ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಸಖತ್​ ಬೇಡಿಕೆ ಇದೆ. ಅನೇಕ ಪ್ರತಿಷ್ಠಿತ ಕಂಪನಿಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ.

Akshay Kumar becomes Number 1 actor in the list of most visible endorsers on television ads

2 / 6
ಟಿವಿ ಜಾಹೀರಾತಿನಲ್ಲಿ ಅತಿ ಹೆಚ್ಚು ಕಾಣಿಸಿಕೊಂಡ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಅವರು ನಂಬರ್​ ಒನ್​ ಆಗಿದ್ದಾರೆ. ಇದು ಅವರಿಗೆ ಇರುವ ಬೇಡಿಕೆಗೆ ಹಿಡಿದ ಕನ್ನಡಿ ಆಗಿದೆ.

ಟಿವಿ ಜಾಹೀರಾತಿನಲ್ಲಿ ಅತಿ ಹೆಚ್ಚು ಕಾಣಿಸಿಕೊಂಡ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಅವರು ನಂಬರ್​ ಒನ್​ ಆಗಿದ್ದಾರೆ. ಇದು ಅವರಿಗೆ ಇರುವ ಬೇಡಿಕೆಗೆ ಹಿಡಿದ ಕನ್ನಡಿ ಆಗಿದೆ.

3 / 6
ಹಲವಾರು ಜಾಹೀರಾತುಗಳಲ್ಲಿ ಅಕ್ಷಯ್​ ಕುಮಾರ್​ ಅವರು ಕಾಣಿಸಿಕೊಳ್ಳುತ್ತಾರೆ. ಅದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತದೆ.

ಹಲವಾರು ಜಾಹೀರಾತುಗಳಲ್ಲಿ ಅಕ್ಷಯ್​ ಕುಮಾರ್​ ಅವರು ಕಾಣಿಸಿಕೊಳ್ಳುತ್ತಾರೆ. ಅದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತದೆ.

4 / 6
ಸಿನಿಮಾಗಳು ಸೋಲು ಕಂಡರೂ ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಮಿಂಚುತ್ತಿದ್ದಾರೆ. ಇನ್ನುಳಿದ ಸ್ಟಾರ್​ ನಟರನ್ನು ಹಿಂದಿಕ್ಕಿ ಅವರು ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

ಸಿನಿಮಾಗಳು ಸೋಲು ಕಂಡರೂ ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಮಿಂಚುತ್ತಿದ್ದಾರೆ. ಇನ್ನುಳಿದ ಸ್ಟಾರ್​ ನಟರನ್ನು ಹಿಂದಿಕ್ಕಿ ಅವರು ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

5 / 6
ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

6 / 6
Follow us
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಬಾಲಕಿಯ ಮನವಿಗೆ ಸ್ಪಂದಿಸಿದ ಯೋಗಿ
ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಬಾಲಕಿಯ ಮನವಿಗೆ ಸ್ಪಂದಿಸಿದ ಯೋಗಿ
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?