AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಸತತ ಸೋಲು ಕಂಡರೂ ಅಕ್ಷಯ್​ ಕುಮಾರ್​ ನಂ.1; ಇದು ಯಾವ ಲೆಕ್ಕಾಚಾರ?

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

TV9 Web
| Edited By: |

Updated on: Oct 19, 2022 | 1:16 PM

Share
ನಟ ಅಕ್ಷಯ್​ ಕುಮಾರ್​ ಅವರು 2022ರಲ್ಲಿ ಸತತ ಸೋಲು ಅನುಭವಿಸಿದ್ದಾರೆ. ಆದರೂ ಕೂಡ ಅವರ ಹವಾ ಕಮ್ಮಿ ಆಗಿಲ್ಲ. ಅವರು ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ.

Akshay Kumar becomes Number 1 actor in the list of most visible endorsers on television ads

1 / 6
ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಸಖತ್​ ಬೇಡಿಕೆ ಇದೆ. ಅನೇಕ ಪ್ರತಿಷ್ಠಿತ ಕಂಪನಿಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ.

Akshay Kumar becomes Number 1 actor in the list of most visible endorsers on television ads

2 / 6
ಟಿವಿ ಜಾಹೀರಾತಿನಲ್ಲಿ ಅತಿ ಹೆಚ್ಚು ಕಾಣಿಸಿಕೊಂಡ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಅವರು ನಂಬರ್​ ಒನ್​ ಆಗಿದ್ದಾರೆ. ಇದು ಅವರಿಗೆ ಇರುವ ಬೇಡಿಕೆಗೆ ಹಿಡಿದ ಕನ್ನಡಿ ಆಗಿದೆ.

ಟಿವಿ ಜಾಹೀರಾತಿನಲ್ಲಿ ಅತಿ ಹೆಚ್ಚು ಕಾಣಿಸಿಕೊಂಡ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಅವರು ನಂಬರ್​ ಒನ್​ ಆಗಿದ್ದಾರೆ. ಇದು ಅವರಿಗೆ ಇರುವ ಬೇಡಿಕೆಗೆ ಹಿಡಿದ ಕನ್ನಡಿ ಆಗಿದೆ.

3 / 6
ಹಲವಾರು ಜಾಹೀರಾತುಗಳಲ್ಲಿ ಅಕ್ಷಯ್​ ಕುಮಾರ್​ ಅವರು ಕಾಣಿಸಿಕೊಳ್ಳುತ್ತಾರೆ. ಅದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತದೆ.

ಹಲವಾರು ಜಾಹೀರಾತುಗಳಲ್ಲಿ ಅಕ್ಷಯ್​ ಕುಮಾರ್​ ಅವರು ಕಾಣಿಸಿಕೊಳ್ಳುತ್ತಾರೆ. ಅದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತದೆ.

4 / 6
ಸಿನಿಮಾಗಳು ಸೋಲು ಕಂಡರೂ ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಮಿಂಚುತ್ತಿದ್ದಾರೆ. ಇನ್ನುಳಿದ ಸ್ಟಾರ್​ ನಟರನ್ನು ಹಿಂದಿಕ್ಕಿ ಅವರು ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

ಸಿನಿಮಾಗಳು ಸೋಲು ಕಂಡರೂ ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಮಿಂಚುತ್ತಿದ್ದಾರೆ. ಇನ್ನುಳಿದ ಸ್ಟಾರ್​ ನಟರನ್ನು ಹಿಂದಿಕ್ಕಿ ಅವರು ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

5 / 6
ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

6 / 6
Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್