AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಸತತ ಸೋಲು ಕಂಡರೂ ಅಕ್ಷಯ್​ ಕುಮಾರ್​ ನಂ.1; ಇದು ಯಾವ ಲೆಕ್ಕಾಚಾರ?

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Oct 19, 2022 | 1:16 PM

Share
ನಟ ಅಕ್ಷಯ್​ ಕುಮಾರ್​ ಅವರು 2022ರಲ್ಲಿ ಸತತ ಸೋಲು ಅನುಭವಿಸಿದ್ದಾರೆ. ಆದರೂ ಕೂಡ ಅವರ ಹವಾ ಕಮ್ಮಿ ಆಗಿಲ್ಲ. ಅವರು ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ.

Akshay Kumar becomes Number 1 actor in the list of most visible endorsers on television ads

1 / 6
ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಸಖತ್​ ಬೇಡಿಕೆ ಇದೆ. ಅನೇಕ ಪ್ರತಿಷ್ಠಿತ ಕಂಪನಿಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ.

Akshay Kumar becomes Number 1 actor in the list of most visible endorsers on television ads

2 / 6
ಟಿವಿ ಜಾಹೀರಾತಿನಲ್ಲಿ ಅತಿ ಹೆಚ್ಚು ಕಾಣಿಸಿಕೊಂಡ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಅವರು ನಂಬರ್​ ಒನ್​ ಆಗಿದ್ದಾರೆ. ಇದು ಅವರಿಗೆ ಇರುವ ಬೇಡಿಕೆಗೆ ಹಿಡಿದ ಕನ್ನಡಿ ಆಗಿದೆ.

ಟಿವಿ ಜಾಹೀರಾತಿನಲ್ಲಿ ಅತಿ ಹೆಚ್ಚು ಕಾಣಿಸಿಕೊಂಡ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಅವರು ನಂಬರ್​ ಒನ್​ ಆಗಿದ್ದಾರೆ. ಇದು ಅವರಿಗೆ ಇರುವ ಬೇಡಿಕೆಗೆ ಹಿಡಿದ ಕನ್ನಡಿ ಆಗಿದೆ.

3 / 6
ಹಲವಾರು ಜಾಹೀರಾತುಗಳಲ್ಲಿ ಅಕ್ಷಯ್​ ಕುಮಾರ್​ ಅವರು ಕಾಣಿಸಿಕೊಳ್ಳುತ್ತಾರೆ. ಅದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತದೆ.

ಹಲವಾರು ಜಾಹೀರಾತುಗಳಲ್ಲಿ ಅಕ್ಷಯ್​ ಕುಮಾರ್​ ಅವರು ಕಾಣಿಸಿಕೊಳ್ಳುತ್ತಾರೆ. ಅದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತದೆ.

4 / 6
ಸಿನಿಮಾಗಳು ಸೋಲು ಕಂಡರೂ ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಮಿಂಚುತ್ತಿದ್ದಾರೆ. ಇನ್ನುಳಿದ ಸ್ಟಾರ್​ ನಟರನ್ನು ಹಿಂದಿಕ್ಕಿ ಅವರು ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

ಸಿನಿಮಾಗಳು ಸೋಲು ಕಂಡರೂ ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಮಿಂಚುತ್ತಿದ್ದಾರೆ. ಇನ್ನುಳಿದ ಸ್ಟಾರ್​ ನಟರನ್ನು ಹಿಂದಿಕ್ಕಿ ಅವರು ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

5 / 6
ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

6 / 6
ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ