AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prithviraj: ‘ಪೃಥ್ವಿರಾಜ್’ ಬಿಡುಗಡೆಯನ್ನು ಘೋಷಿಸಿ ಪಾತ್ರ ಪರಿಚಯ ಮಾಡಿಸಿದ ಅಕ್ಷಯ್; ಇಲ್ಲಿವೆ ಫೋಟೋಗಳು

Akshay Kumar | Sanjay Dutt: ಅಕ್ಷಯ್ ಕುಮಾರ್ ಸಾಲುಸಾಲು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ‘ಬಚ್ಚನ್ ಪಾಂಡೆ’ ಮಾರ್ಚ್ 18ಕ್ಕೆ ತೆರೆಗೆ ಬರಲಿದೆ. ಇದೀಗ ಅಕ್ಷಯ್ ತಮ್ಮ ಮತ್ತೊಂದು ಬಿಗ್ ಬಜೆಟ್ ಚಿತ್ರ ಪೃಥ್ವಿರಾಜ್ ಚೌಹಾಣ್ ಕತೆಯನ್ನಾಧರಿಸಿದ ‘ಪೃಥ್ವಿರಾಜ್’ ಚಿತ್ರದ ರಿಲೀಸ್ ದಿನಾಂಕವನ್ನು ಘೋಷಿಸಿದ್ದು, ಜೂನ್ 10ರಂದು ತೆರೆಗೆ ಬರಲಿದೆ. ಇದರ ಜತೆಗೆ ಚಿತ್ರದ ಪ್ರಮುಖ ಪಾತ್ರಗಳ ಪರಿಚಯವನ್ನೂ ಮಾಡಿಸಿದ್ದಾರೆ.

TV9 Web
| Updated By: shivaprasad.hs|

Updated on: Feb 10, 2022 | 4:45 PM

Share
ಅಕ್ಷಯ್ ಕುಮಾರ್ ಸಾಲುಸಾಲು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ‘ಬಚ್ಚನ್ ಪಾಂಡೆ’ ಮಾರ್ಚ್ 18ಕ್ಕೆ ತೆರೆಗೆ ಬರಲಿದೆ. ಇದೀಗ ಅಕ್ಷಯ್ ತಮ್ಮ ಮತ್ತೊಂದು ಬಿಗ್ ಬಜೆಟ್ ಚಿತ್ರ ಪೃಥ್ವಿರಾಜ್ ಚೌಹಾಣ್ ಕತೆಯನ್ನಾಧರಿಸಿದ ‘ಪೃಥ್ವಿರಾಜ್’ ಚಿತ್ರದ ರಿಲೀಸ್ ದಿನಾಂಕವನ್ನು ಘೋಷಿಸಿದ್ದಾರೆ. ಜೂನ್ 10ರಂದು ಸಿನಿಮಾ ರಿಲೀಸ್ ಆಗಲಿದೆ.

ಅಕ್ಷಯ್ ಕುಮಾರ್ ಸಾಲುಸಾಲು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ‘ಬಚ್ಚನ್ ಪಾಂಡೆ’ ಮಾರ್ಚ್ 18ಕ್ಕೆ ತೆರೆಗೆ ಬರಲಿದೆ. ಇದೀಗ ಅಕ್ಷಯ್ ತಮ್ಮ ಮತ್ತೊಂದು ಬಿಗ್ ಬಜೆಟ್ ಚಿತ್ರ ಪೃಥ್ವಿರಾಜ್ ಚೌಹಾಣ್ ಕತೆಯನ್ನಾಧರಿಸಿದ ‘ಪೃಥ್ವಿರಾಜ್’ ಚಿತ್ರದ ರಿಲೀಸ್ ದಿನಾಂಕವನ್ನು ಘೋಷಿಸಿದ್ದಾರೆ. ಜೂನ್ 10ರಂದು ಸಿನಿಮಾ ರಿಲೀಸ್ ಆಗಲಿದೆ.

1 / 5
‘ಪೃಥ್ವಿರಾಜ್’ ಚಿತ್ರದಲ್ಲಿ ಅಕ್ಷಯ್ ಕುಮಾರ್ ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಿಂದಿ, ತಮಿಳು ಹಾಗೂ ತೆಲುಗಿನಲ್ಲಿ ಚಿತ್ರ ತೆರೆಗೆ ಬರಲಿದೆ.

‘ಪೃಥ್ವಿರಾಜ್’ ಚಿತ್ರದಲ್ಲಿ ಅಕ್ಷಯ್ ಕುಮಾರ್ ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಿಂದಿ, ತಮಿಳು ಹಾಗೂ ತೆಲುಗಿನಲ್ಲಿ ಚಿತ್ರ ತೆರೆಗೆ ಬರಲಿದೆ.

2 / 5
ಈ ಚಿತ್ರದ ಮೂಲಕ ಮಾನುಷಿ ಚಿಲ್ಲರ್ ಅವರನ್ನು ಬಾಲಿವುಡ್​ಗೆ ಪರಿಚಯಿಸಲಾಗುತ್ತಿದೆ.

ಈ ಚಿತ್ರದ ಮೂಲಕ ಮಾನುಷಿ ಚಿಲ್ಲರ್ ಅವರನ್ನು ಬಾಲಿವುಡ್​ಗೆ ಪರಿಚಯಿಸಲಾಗುತ್ತಿದೆ.

3 / 5
ಸಂಜಯ್ ದತ್ ಈ ಚಿತ್ರದಲ್ಲಿ ಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದು, ‘ಕಾಕಾ ಕನ್ಹಾ’ನಾಗಿ ಬಣ್ಣಹಚ್ಚಲಿದ್ದಾರೆ.

ಸಂಜಯ್ ದತ್ ಈ ಚಿತ್ರದಲ್ಲಿ ಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದು, ‘ಕಾಕಾ ಕನ್ಹಾ’ನಾಗಿ ಬಣ್ಣಹಚ್ಚಲಿದ್ದಾರೆ.

4 / 5
ಸೋನು ಸೂದ್ ಪಾತ್ರಕ್ಕಾಗಿ ಸಂಪೂರ್ಣ ಬದಲಾಗಿದ್ದಾರೆ. ಅವರ ಗೆಟಪ್ ಹೀಗಿದೆ.

‘ಪೃಥ್ವಿರಾಜ್’ ಚಿತ್ರವನ್ನು ಯಶ್ ರಾಜ್ ಫಿಲ್ಮಸ್ ನಿರ್ಮಾಣ ಮಾಡುತ್ತಿದ್ದು, ಡಾ.ಚಂದ್ರಪ್ರಕಾಶ್ ದ್ವಿವೇದಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.

5 / 5
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ