AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prithviraj: ‘ಪೃಥ್ವಿರಾಜ್’ ಬಿಡುಗಡೆಯನ್ನು ಘೋಷಿಸಿ ಪಾತ್ರ ಪರಿಚಯ ಮಾಡಿಸಿದ ಅಕ್ಷಯ್; ಇಲ್ಲಿವೆ ಫೋಟೋಗಳು

Akshay Kumar | Sanjay Dutt: ಅಕ್ಷಯ್ ಕುಮಾರ್ ಸಾಲುಸಾಲು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ‘ಬಚ್ಚನ್ ಪಾಂಡೆ’ ಮಾರ್ಚ್ 18ಕ್ಕೆ ತೆರೆಗೆ ಬರಲಿದೆ. ಇದೀಗ ಅಕ್ಷಯ್ ತಮ್ಮ ಮತ್ತೊಂದು ಬಿಗ್ ಬಜೆಟ್ ಚಿತ್ರ ಪೃಥ್ವಿರಾಜ್ ಚೌಹಾಣ್ ಕತೆಯನ್ನಾಧರಿಸಿದ ‘ಪೃಥ್ವಿರಾಜ್’ ಚಿತ್ರದ ರಿಲೀಸ್ ದಿನಾಂಕವನ್ನು ಘೋಷಿಸಿದ್ದು, ಜೂನ್ 10ರಂದು ತೆರೆಗೆ ಬರಲಿದೆ. ಇದರ ಜತೆಗೆ ಚಿತ್ರದ ಪ್ರಮುಖ ಪಾತ್ರಗಳ ಪರಿಚಯವನ್ನೂ ಮಾಡಿಸಿದ್ದಾರೆ.

TV9 Web
| Updated By: shivaprasad.hs

Updated on: Feb 10, 2022 | 4:45 PM

ಅಕ್ಷಯ್ ಕುಮಾರ್ ಸಾಲುಸಾಲು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ‘ಬಚ್ಚನ್ ಪಾಂಡೆ’ ಮಾರ್ಚ್ 18ಕ್ಕೆ ತೆರೆಗೆ ಬರಲಿದೆ. ಇದೀಗ ಅಕ್ಷಯ್ ತಮ್ಮ ಮತ್ತೊಂದು ಬಿಗ್ ಬಜೆಟ್ ಚಿತ್ರ ಪೃಥ್ವಿರಾಜ್ ಚೌಹಾಣ್ ಕತೆಯನ್ನಾಧರಿಸಿದ ‘ಪೃಥ್ವಿರಾಜ್’ ಚಿತ್ರದ ರಿಲೀಸ್ ದಿನಾಂಕವನ್ನು ಘೋಷಿಸಿದ್ದಾರೆ. ಜೂನ್ 10ರಂದು ಸಿನಿಮಾ ರಿಲೀಸ್ ಆಗಲಿದೆ.

ಅಕ್ಷಯ್ ಕುಮಾರ್ ಸಾಲುಸಾಲು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ‘ಬಚ್ಚನ್ ಪಾಂಡೆ’ ಮಾರ್ಚ್ 18ಕ್ಕೆ ತೆರೆಗೆ ಬರಲಿದೆ. ಇದೀಗ ಅಕ್ಷಯ್ ತಮ್ಮ ಮತ್ತೊಂದು ಬಿಗ್ ಬಜೆಟ್ ಚಿತ್ರ ಪೃಥ್ವಿರಾಜ್ ಚೌಹಾಣ್ ಕತೆಯನ್ನಾಧರಿಸಿದ ‘ಪೃಥ್ವಿರಾಜ್’ ಚಿತ್ರದ ರಿಲೀಸ್ ದಿನಾಂಕವನ್ನು ಘೋಷಿಸಿದ್ದಾರೆ. ಜೂನ್ 10ರಂದು ಸಿನಿಮಾ ರಿಲೀಸ್ ಆಗಲಿದೆ.

1 / 5
‘ಪೃಥ್ವಿರಾಜ್’ ಚಿತ್ರದಲ್ಲಿ ಅಕ್ಷಯ್ ಕುಮಾರ್ ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಿಂದಿ, ತಮಿಳು ಹಾಗೂ ತೆಲುಗಿನಲ್ಲಿ ಚಿತ್ರ ತೆರೆಗೆ ಬರಲಿದೆ.

‘ಪೃಥ್ವಿರಾಜ್’ ಚಿತ್ರದಲ್ಲಿ ಅಕ್ಷಯ್ ಕುಮಾರ್ ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಿಂದಿ, ತಮಿಳು ಹಾಗೂ ತೆಲುಗಿನಲ್ಲಿ ಚಿತ್ರ ತೆರೆಗೆ ಬರಲಿದೆ.

2 / 5
ಈ ಚಿತ್ರದ ಮೂಲಕ ಮಾನುಷಿ ಚಿಲ್ಲರ್ ಅವರನ್ನು ಬಾಲಿವುಡ್​ಗೆ ಪರಿಚಯಿಸಲಾಗುತ್ತಿದೆ.

ಈ ಚಿತ್ರದ ಮೂಲಕ ಮಾನುಷಿ ಚಿಲ್ಲರ್ ಅವರನ್ನು ಬಾಲಿವುಡ್​ಗೆ ಪರಿಚಯಿಸಲಾಗುತ್ತಿದೆ.

3 / 5
ಸಂಜಯ್ ದತ್ ಈ ಚಿತ್ರದಲ್ಲಿ ಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದು, ‘ಕಾಕಾ ಕನ್ಹಾ’ನಾಗಿ ಬಣ್ಣಹಚ್ಚಲಿದ್ದಾರೆ.

ಸಂಜಯ್ ದತ್ ಈ ಚಿತ್ರದಲ್ಲಿ ಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದು, ‘ಕಾಕಾ ಕನ್ಹಾ’ನಾಗಿ ಬಣ್ಣಹಚ್ಚಲಿದ್ದಾರೆ.

4 / 5
ಸೋನು ಸೂದ್ ಪಾತ್ರಕ್ಕಾಗಿ ಸಂಪೂರ್ಣ ಬದಲಾಗಿದ್ದಾರೆ. ಅವರ ಗೆಟಪ್ ಹೀಗಿದೆ.

‘ಪೃಥ್ವಿರಾಜ್’ ಚಿತ್ರವನ್ನು ಯಶ್ ರಾಜ್ ಫಿಲ್ಮಸ್ ನಿರ್ಮಾಣ ಮಾಡುತ್ತಿದ್ದು, ಡಾ.ಚಂದ್ರಪ್ರಕಾಶ್ ದ್ವಿವೇದಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.

5 / 5
Follow us
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ