AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಛತ್ರಪತಿ ಶಿವಾಜಿ ಪಾತ್ರದಲ್ಲಿ ಅಕ್ಷಯ್ ಕುಮಾರ್​; ಮರಾಠಿ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ

Vedat Marathe Veer Daudale Saat: ‘ವೇಡಾತ್​ ಮರಾಠೆ ವೀರ್ ದೌಡಲೇ ಸಾಥ್​’ ಸಿನಿಮಾದ ಶೂಟಿಂಗ್​ ಆರಂಭ ಆಗಿದೆ. ಛತ್ರಪತಿ ಶಿವಾಜಿ ಗೆಟಪ್​ನಲ್ಲಿ ಅಕ್ಷಯ್​ ಕುಮಾರ್​ ಅವರ ಲುಕ್​ ಅನಾವರಣಗೊಂಡಿದೆ.

TV9 Web
| Edited By: |

Updated on: Dec 06, 2022 | 2:55 PM

Share
ಇದೇ ಮೊದಲ ಬಾರಿಗೆ ನಟ ಅಕ್ಷಯ್​ ಕುಮಾರ್​ ಅವರು ಮರಾಠಿ ಸಿನಿಮಾ ಮಾಡುತ್ತಿದ್ದಾರೆ. ಆ ಮೂಲಕ ಅಭಿಮಾನಿಗಳಲ್ಲಿ ಅವರು ನಿರೀಕ್ಷೆ ಹುಟ್ಟುಹಾಕಿದ್ದಾರೆ. ಈ ಚಿತ್ರದ ಶೂಟಿಂ​ಗ್​ ಆರಂಭ ಆಗಿದೆ.

Akshay Kumar starts shooting for Vedat Marathe Veer daudale Saat Marathi movie First Look revealed

1 / 5
ಅಕ್ಷಯ್​ ಕುಮಾರ್​ ನಟನೆಯ ಮರಾಠಿ ಸಿನಿಮಾಗೆ ‘ವೇಡಾತ್​ ಮರಾಠೆ ವೀರ್ ದೌಡಲೇ ಸಾಥ್​’ ಎಂದು ಹೆಸರು ಇಡಲಾಗಿದೆ. ಅವರ ವೃತ್ತಿಜೀವನದಲ್ಲಿ ಇದು ಡಿಫರೆಂಟ್​ ಸಿನಿಮಾ ಆಗಲಿದೆ. ಅದಕ್ಕಾಗಿ ಸಾಕಷ್ಟು ಕಾಳಜಿ ವಹಿಸುತ್ತಿದ್ದಾರೆ.

Akshay Kumar starts shooting for Vedat Marathe Veer daudale Saat Marathi movie First Look revealed

2 / 5
ಈಗಾಗಲೇ ಹಲವಾರು ಪಾತ್ರಗಳನ್ನು ಮಾಡಿರುವ ಅಕ್ಷಯ್​ ಕುಮಾರ್​ ಅವರು ಈ ಸಿನಿಮಾದಲ್ಲಿ ಛತ್ರಪತಿ ಶಿವಾಜಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಹಾಗಾಗಿ ಈ ಚಿತ್ರ ವಿಶೇಷವಾಗಿರಲಿದೆ. ಮಹೇಶ್ ಮಂಜ್ರೇಕರ್​ ನಿರ್ದೇಶನ ಮಾಡುತ್ತಿದ್ದಾರೆ.

ಈಗಾಗಲೇ ಹಲವಾರು ಪಾತ್ರಗಳನ್ನು ಮಾಡಿರುವ ಅಕ್ಷಯ್​ ಕುಮಾರ್​ ಅವರು ಈ ಸಿನಿಮಾದಲ್ಲಿ ಛತ್ರಪತಿ ಶಿವಾಜಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಹಾಗಾಗಿ ಈ ಚಿತ್ರ ವಿಶೇಷವಾಗಿರಲಿದೆ. ಮಹೇಶ್ ಮಂಜ್ರೇಕರ್​ ನಿರ್ದೇಶನ ಮಾಡುತ್ತಿದ್ದಾರೆ.

3 / 5
‘ವೇಡಾತ್​ ಮರಾಠೆ ವೀರ್ ದೌಡಲೇ ಸಾಥ್​’ ಸಿನಿಮಾದ ಶೂಟಿಂಗ್​ ಮಂಗಳವಾರ (ಡಿ.6) ಶುರುವಾಗಿದೆ. ಈ ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ಅವರ ಫಸ್ಟ್​ ಲುಕ್​ ಬಿಡುಗಡೆ ಮಾಡಲಾಗಿದೆ. ಶಿವಾಜಿ ಮಹಾರಾಜ್​ ಗೆಟಪ್​ನಲ್ಲಿ ತಮ್ಮ ನೆಚ್ಚಿನ ನಟನನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ.

‘ವೇಡಾತ್​ ಮರಾಠೆ ವೀರ್ ದೌಡಲೇ ಸಾಥ್​’ ಸಿನಿಮಾದ ಶೂಟಿಂಗ್​ ಮಂಗಳವಾರ (ಡಿ.6) ಶುರುವಾಗಿದೆ. ಈ ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ಅವರ ಫಸ್ಟ್​ ಲುಕ್​ ಬಿಡುಗಡೆ ಮಾಡಲಾಗಿದೆ. ಶಿವಾಜಿ ಮಹಾರಾಜ್​ ಗೆಟಪ್​ನಲ್ಲಿ ತಮ್ಮ ನೆಚ್ಚಿನ ನಟನನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ.

4 / 5
‘ಈ ಪಾತ್ರ ಸಿಕ್ಕಿರುವುದು ನನ್ನ ಸೌಭಾಗ್ಯ. ಶಿವಾಜಿ ಮಹಾರಾಜ್​ ಅವರ ಜೀವನದಿಂದ ನಾನು ಸ್ಫೂರ್ತಿ ಪಡೆದಿದ್ದೇನೆ. ನಿಮ್ಮ ಶುಭ ಹಾರೈಕೆ ಇರಲಿ’ ಎಂದು ಅಕ್ಷಯ್​ ಕುಮಾರ್

‘ಈ ಪಾತ್ರ ಸಿಕ್ಕಿರುವುದು ನನ್ನ ಸೌಭಾಗ್ಯ. ಶಿವಾಜಿ ಮಹಾರಾಜ್​ ಅವರ ಜೀವನದಿಂದ ನಾನು ಸ್ಫೂರ್ತಿ ಪಡೆದಿದ್ದೇನೆ. ನಿಮ್ಮ ಶುಭ ಹಾರೈಕೆ ಇರಲಿ’ ಎಂದು ಅಕ್ಷಯ್​ ಕುಮಾರ್

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ