AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಛತ್ರಪತಿ ಶಿವಾಜಿ ಪಾತ್ರದಲ್ಲಿ ಅಕ್ಷಯ್ ಕುಮಾರ್​; ಮರಾಠಿ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ

Vedat Marathe Veer Daudale Saat: ‘ವೇಡಾತ್​ ಮರಾಠೆ ವೀರ್ ದೌಡಲೇ ಸಾಥ್​’ ಸಿನಿಮಾದ ಶೂಟಿಂಗ್​ ಆರಂಭ ಆಗಿದೆ. ಛತ್ರಪತಿ ಶಿವಾಜಿ ಗೆಟಪ್​ನಲ್ಲಿ ಅಕ್ಷಯ್​ ಕುಮಾರ್​ ಅವರ ಲುಕ್​ ಅನಾವರಣಗೊಂಡಿದೆ.

TV9 Web
| Updated By: ಮದನ್​ ಕುಮಾರ್​

Updated on: Dec 06, 2022 | 2:55 PM

ಇದೇ ಮೊದಲ ಬಾರಿಗೆ ನಟ ಅಕ್ಷಯ್​ ಕುಮಾರ್​ ಅವರು ಮರಾಠಿ ಸಿನಿಮಾ ಮಾಡುತ್ತಿದ್ದಾರೆ. ಆ ಮೂಲಕ ಅಭಿಮಾನಿಗಳಲ್ಲಿ ಅವರು ನಿರೀಕ್ಷೆ ಹುಟ್ಟುಹಾಕಿದ್ದಾರೆ. ಈ ಚಿತ್ರದ ಶೂಟಿಂ​ಗ್​ ಆರಂಭ ಆಗಿದೆ.

Akshay Kumar starts shooting for Vedat Marathe Veer daudale Saat Marathi movie First Look revealed

1 / 5
ಅಕ್ಷಯ್​ ಕುಮಾರ್​ ನಟನೆಯ ಮರಾಠಿ ಸಿನಿಮಾಗೆ ‘ವೇಡಾತ್​ ಮರಾಠೆ ವೀರ್ ದೌಡಲೇ ಸಾಥ್​’ ಎಂದು ಹೆಸರು ಇಡಲಾಗಿದೆ. ಅವರ ವೃತ್ತಿಜೀವನದಲ್ಲಿ ಇದು ಡಿಫರೆಂಟ್​ ಸಿನಿಮಾ ಆಗಲಿದೆ. ಅದಕ್ಕಾಗಿ ಸಾಕಷ್ಟು ಕಾಳಜಿ ವಹಿಸುತ್ತಿದ್ದಾರೆ.

Akshay Kumar starts shooting for Vedat Marathe Veer daudale Saat Marathi movie First Look revealed

2 / 5
ಈಗಾಗಲೇ ಹಲವಾರು ಪಾತ್ರಗಳನ್ನು ಮಾಡಿರುವ ಅಕ್ಷಯ್​ ಕುಮಾರ್​ ಅವರು ಈ ಸಿನಿಮಾದಲ್ಲಿ ಛತ್ರಪತಿ ಶಿವಾಜಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಹಾಗಾಗಿ ಈ ಚಿತ್ರ ವಿಶೇಷವಾಗಿರಲಿದೆ. ಮಹೇಶ್ ಮಂಜ್ರೇಕರ್​ ನಿರ್ದೇಶನ ಮಾಡುತ್ತಿದ್ದಾರೆ.

ಈಗಾಗಲೇ ಹಲವಾರು ಪಾತ್ರಗಳನ್ನು ಮಾಡಿರುವ ಅಕ್ಷಯ್​ ಕುಮಾರ್​ ಅವರು ಈ ಸಿನಿಮಾದಲ್ಲಿ ಛತ್ರಪತಿ ಶಿವಾಜಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಹಾಗಾಗಿ ಈ ಚಿತ್ರ ವಿಶೇಷವಾಗಿರಲಿದೆ. ಮಹೇಶ್ ಮಂಜ್ರೇಕರ್​ ನಿರ್ದೇಶನ ಮಾಡುತ್ತಿದ್ದಾರೆ.

3 / 5
‘ವೇಡಾತ್​ ಮರಾಠೆ ವೀರ್ ದೌಡಲೇ ಸಾಥ್​’ ಸಿನಿಮಾದ ಶೂಟಿಂಗ್​ ಮಂಗಳವಾರ (ಡಿ.6) ಶುರುವಾಗಿದೆ. ಈ ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ಅವರ ಫಸ್ಟ್​ ಲುಕ್​ ಬಿಡುಗಡೆ ಮಾಡಲಾಗಿದೆ. ಶಿವಾಜಿ ಮಹಾರಾಜ್​ ಗೆಟಪ್​ನಲ್ಲಿ ತಮ್ಮ ನೆಚ್ಚಿನ ನಟನನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ.

‘ವೇಡಾತ್​ ಮರಾಠೆ ವೀರ್ ದೌಡಲೇ ಸಾಥ್​’ ಸಿನಿಮಾದ ಶೂಟಿಂಗ್​ ಮಂಗಳವಾರ (ಡಿ.6) ಶುರುವಾಗಿದೆ. ಈ ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ಅವರ ಫಸ್ಟ್​ ಲುಕ್​ ಬಿಡುಗಡೆ ಮಾಡಲಾಗಿದೆ. ಶಿವಾಜಿ ಮಹಾರಾಜ್​ ಗೆಟಪ್​ನಲ್ಲಿ ತಮ್ಮ ನೆಚ್ಚಿನ ನಟನನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ.

4 / 5
‘ಈ ಪಾತ್ರ ಸಿಕ್ಕಿರುವುದು ನನ್ನ ಸೌಭಾಗ್ಯ. ಶಿವಾಜಿ ಮಹಾರಾಜ್​ ಅವರ ಜೀವನದಿಂದ ನಾನು ಸ್ಫೂರ್ತಿ ಪಡೆದಿದ್ದೇನೆ. ನಿಮ್ಮ ಶುಭ ಹಾರೈಕೆ ಇರಲಿ’ ಎಂದು ಅಕ್ಷಯ್​ ಕುಮಾರ್

‘ಈ ಪಾತ್ರ ಸಿಕ್ಕಿರುವುದು ನನ್ನ ಸೌಭಾಗ್ಯ. ಶಿವಾಜಿ ಮಹಾರಾಜ್​ ಅವರ ಜೀವನದಿಂದ ನಾನು ಸ್ಫೂರ್ತಿ ಪಡೆದಿದ್ದೇನೆ. ನಿಮ್ಮ ಶುಭ ಹಾರೈಕೆ ಇರಲಿ’ ಎಂದು ಅಕ್ಷಯ್​ ಕುಮಾರ್

5 / 5
Follow us
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ