AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಛತ್ರಪತಿ ಶಿವಾಜಿ ಪಾತ್ರದಲ್ಲಿ ಅಕ್ಷಯ್ ಕುಮಾರ್​; ಮರಾಠಿ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ

Vedat Marathe Veer Daudale Saat: ‘ವೇಡಾತ್​ ಮರಾಠೆ ವೀರ್ ದೌಡಲೇ ಸಾಥ್​’ ಸಿನಿಮಾದ ಶೂಟಿಂಗ್​ ಆರಂಭ ಆಗಿದೆ. ಛತ್ರಪತಿ ಶಿವಾಜಿ ಗೆಟಪ್​ನಲ್ಲಿ ಅಕ್ಷಯ್​ ಕುಮಾರ್​ ಅವರ ಲುಕ್​ ಅನಾವರಣಗೊಂಡಿದೆ.

TV9 Web
| Updated By: ಮದನ್​ ಕುಮಾರ್​|

Updated on: Dec 06, 2022 | 2:55 PM

Share
ಇದೇ ಮೊದಲ ಬಾರಿಗೆ ನಟ ಅಕ್ಷಯ್​ ಕುಮಾರ್​ ಅವರು ಮರಾಠಿ ಸಿನಿಮಾ ಮಾಡುತ್ತಿದ್ದಾರೆ. ಆ ಮೂಲಕ ಅಭಿಮಾನಿಗಳಲ್ಲಿ ಅವರು ನಿರೀಕ್ಷೆ ಹುಟ್ಟುಹಾಕಿದ್ದಾರೆ. ಈ ಚಿತ್ರದ ಶೂಟಿಂ​ಗ್​ ಆರಂಭ ಆಗಿದೆ.

Akshay Kumar starts shooting for Vedat Marathe Veer daudale Saat Marathi movie First Look revealed

1 / 5
ಅಕ್ಷಯ್​ ಕುಮಾರ್​ ನಟನೆಯ ಮರಾಠಿ ಸಿನಿಮಾಗೆ ‘ವೇಡಾತ್​ ಮರಾಠೆ ವೀರ್ ದೌಡಲೇ ಸಾಥ್​’ ಎಂದು ಹೆಸರು ಇಡಲಾಗಿದೆ. ಅವರ ವೃತ್ತಿಜೀವನದಲ್ಲಿ ಇದು ಡಿಫರೆಂಟ್​ ಸಿನಿಮಾ ಆಗಲಿದೆ. ಅದಕ್ಕಾಗಿ ಸಾಕಷ್ಟು ಕಾಳಜಿ ವಹಿಸುತ್ತಿದ್ದಾರೆ.

Akshay Kumar starts shooting for Vedat Marathe Veer daudale Saat Marathi movie First Look revealed

2 / 5
ಈಗಾಗಲೇ ಹಲವಾರು ಪಾತ್ರಗಳನ್ನು ಮಾಡಿರುವ ಅಕ್ಷಯ್​ ಕುಮಾರ್​ ಅವರು ಈ ಸಿನಿಮಾದಲ್ಲಿ ಛತ್ರಪತಿ ಶಿವಾಜಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಹಾಗಾಗಿ ಈ ಚಿತ್ರ ವಿಶೇಷವಾಗಿರಲಿದೆ. ಮಹೇಶ್ ಮಂಜ್ರೇಕರ್​ ನಿರ್ದೇಶನ ಮಾಡುತ್ತಿದ್ದಾರೆ.

ಈಗಾಗಲೇ ಹಲವಾರು ಪಾತ್ರಗಳನ್ನು ಮಾಡಿರುವ ಅಕ್ಷಯ್​ ಕುಮಾರ್​ ಅವರು ಈ ಸಿನಿಮಾದಲ್ಲಿ ಛತ್ರಪತಿ ಶಿವಾಜಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಹಾಗಾಗಿ ಈ ಚಿತ್ರ ವಿಶೇಷವಾಗಿರಲಿದೆ. ಮಹೇಶ್ ಮಂಜ್ರೇಕರ್​ ನಿರ್ದೇಶನ ಮಾಡುತ್ತಿದ್ದಾರೆ.

3 / 5
‘ವೇಡಾತ್​ ಮರಾಠೆ ವೀರ್ ದೌಡಲೇ ಸಾಥ್​’ ಸಿನಿಮಾದ ಶೂಟಿಂಗ್​ ಮಂಗಳವಾರ (ಡಿ.6) ಶುರುವಾಗಿದೆ. ಈ ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ಅವರ ಫಸ್ಟ್​ ಲುಕ್​ ಬಿಡುಗಡೆ ಮಾಡಲಾಗಿದೆ. ಶಿವಾಜಿ ಮಹಾರಾಜ್​ ಗೆಟಪ್​ನಲ್ಲಿ ತಮ್ಮ ನೆಚ್ಚಿನ ನಟನನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ.

‘ವೇಡಾತ್​ ಮರಾಠೆ ವೀರ್ ದೌಡಲೇ ಸಾಥ್​’ ಸಿನಿಮಾದ ಶೂಟಿಂಗ್​ ಮಂಗಳವಾರ (ಡಿ.6) ಶುರುವಾಗಿದೆ. ಈ ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ಅವರ ಫಸ್ಟ್​ ಲುಕ್​ ಬಿಡುಗಡೆ ಮಾಡಲಾಗಿದೆ. ಶಿವಾಜಿ ಮಹಾರಾಜ್​ ಗೆಟಪ್​ನಲ್ಲಿ ತಮ್ಮ ನೆಚ್ಚಿನ ನಟನನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ.

4 / 5
‘ಈ ಪಾತ್ರ ಸಿಕ್ಕಿರುವುದು ನನ್ನ ಸೌಭಾಗ್ಯ. ಶಿವಾಜಿ ಮಹಾರಾಜ್​ ಅವರ ಜೀವನದಿಂದ ನಾನು ಸ್ಫೂರ್ತಿ ಪಡೆದಿದ್ದೇನೆ. ನಿಮ್ಮ ಶುಭ ಹಾರೈಕೆ ಇರಲಿ’ ಎಂದು ಅಕ್ಷಯ್​ ಕುಮಾರ್

‘ಈ ಪಾತ್ರ ಸಿಕ್ಕಿರುವುದು ನನ್ನ ಸೌಭಾಗ್ಯ. ಶಿವಾಜಿ ಮಹಾರಾಜ್​ ಅವರ ಜೀವನದಿಂದ ನಾನು ಸ್ಫೂರ್ತಿ ಪಡೆದಿದ್ದೇನೆ. ನಿಮ್ಮ ಶುಭ ಹಾರೈಕೆ ಇರಲಿ’ ಎಂದು ಅಕ್ಷಯ್​ ಕುಮಾರ್

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ