AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ ತೃತೀಯ; 11000 ಮಾವಿನ ಹಣ್ಣುಗಳಿಂದ ಅಯೋಧ್ಯಾ ರಾಮನಿಗೆ ಅಲಂಕಾರ

ಪ್ರಾಣ ಪ್ರತಿಷ್ಠೆಯ ನಂತರ ಮೊದಲ ಬಾರಿಗೆ ರಾಮಮಂದಿರದಲ್ಲಿ ಅಕ್ಷಯ ತೃತೀಯ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಹಾರಾಷ್ಟ್ರದ ರಾಮಭಕ್ತ ಶ್ರೀ ವಿನಾಯಕ ಸೇಠ್ ಭಾಲಚಂದ್ರ ಕಂಚಿ ಕುಟುಂಬದವರು ವಿಶೇಷ ಪ್ರಸಾದ ವ್ಯವಸ್ಥೆ ಮಾಡಿದ್ದರು. ಮಧ್ಯಾಹ್ನ 12 ಗಂಟೆಗೆ ಆರತಿ ಪೂಜೆಯ ನಂತರ ಮೊದಲ ನೈವೇದ್ಯವಾಗಿ ಬಾಲರಾಮನಿಗೆ ಮಾವಿನ ಹಣ್ಣನ್ನು ಅರ್ಪಿಸಲಾಯಿತು.

ಅಕ್ಷತಾ ವರ್ಕಾಡಿ
|

Updated on: May 11, 2024 | 6:32 PM

Share
ಪ್ರಾಣ ಪ್ರತಿಷ್ಠೆಯ ನಂತರ ಮೊದಲ ಬಾರಿಗೆ ರಾಮಮಂದಿರದಲ್ಲಿ ಅಕ್ಷಯ ತೃತೀಯ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಪ್ರಾಣ ಪ್ರತಿಷ್ಠೆಯ ನಂತರ ಮೊದಲ ಬಾರಿಗೆ ರಾಮಮಂದಿರದಲ್ಲಿ ಅಕ್ಷಯ ತೃತೀಯ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

1 / 6
11000 ಮಾವಿನ ಹಣ್ಣುಗಳಿಂದ ಅಯೋಧ್ಯಾ ರಾಮನನ್ನು ಅಲಂಕರಿಸಿದ ಸುಂದರ ಕ್ಷಣದ ಫೋಟೋಗಳನ್ನು ಅಯೋಧ್ಯಾ ರಾಮಮಂದಿರದ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

11000 ಮಾವಿನ ಹಣ್ಣುಗಳಿಂದ ಅಯೋಧ್ಯಾ ರಾಮನನ್ನು ಅಲಂಕರಿಸಿದ ಸುಂದರ ಕ್ಷಣದ ಫೋಟೋಗಳನ್ನು ಅಯೋಧ್ಯಾ ರಾಮಮಂದಿರದ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

2 / 6
ದೇವಾಲಯದ ಆವರಣವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಿದರೆ, ಗರ್ಭಗುಡಿಯ ಮುಖ್ಯದ್ವಾರದಲ್ಲಿ ಹಣ್ಣುಗಳ ಮಾಲೆಗಳು ದೇವಾಲಯದ ವೈಭವವನ್ನು ಹೆಚ್ಚಿಸಿದವು.

ದೇವಾಲಯದ ಆವರಣವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಿದರೆ, ಗರ್ಭಗುಡಿಯ ಮುಖ್ಯದ್ವಾರದಲ್ಲಿ ಹಣ್ಣುಗಳ ಮಾಲೆಗಳು ದೇವಾಲಯದ ವೈಭವವನ್ನು ಹೆಚ್ಚಿಸಿದವು.

3 / 6
ಪುಣೆಯಿಂದ ಅಯೋಧ್ಯೆ ರಾಮಮಂದಿರಕ್ಕೆ 11000 ಅಲ್ಫಾನ್ಸೋ ಮಾವಿನ ಹಣ್ಣುಗಳ ಬುಟ್ಟಿಗಳನ್ನು ಕಳುಹಿಸಲಾಗಿತ್ತು.

ಪುಣೆಯಿಂದ ಅಯೋಧ್ಯೆ ರಾಮಮಂದಿರಕ್ಕೆ 11000 ಅಲ್ಫಾನ್ಸೋ ಮಾವಿನ ಹಣ್ಣುಗಳ ಬುಟ್ಟಿಗಳನ್ನು ಕಳುಹಿಸಲಾಗಿತ್ತು.

4 / 6
ಅಕ್ಷಯ ತೃತೀಯದ ಅಂಗವಾಗಿ ಅಯೋಧ್ಯಾ ರಾಮನಿಗೆ ವಿಶೇಷ ಪೂಜೆ ಸಲ್ಲಿಸಿ, ಈ ಋತುವಿನಲ್ಲಿ ಬೆಳೆದ ಮೊದಲ ಹಣ್ಣಿನಿಂದ ಗರ್ಭಗುಡಿಯನ್ನು ಅಲಂಕರಿಸಲಾಯಿತು.

ಅಕ್ಷಯ ತೃತೀಯದ ಅಂಗವಾಗಿ ಅಯೋಧ್ಯಾ ರಾಮನಿಗೆ ವಿಶೇಷ ಪೂಜೆ ಸಲ್ಲಿಸಿ, ಈ ಋತುವಿನಲ್ಲಿ ಬೆಳೆದ ಮೊದಲ ಹಣ್ಣಿನಿಂದ ಗರ್ಭಗುಡಿಯನ್ನು ಅಲಂಕರಿಸಲಾಯಿತು.

5 / 6
ಮಹಾರಾಷ್ಟ್ರದ ರಾಮಭಕ್ತ ಶ್ರೀ ವಿನಾಯಕ ಸೇಠ್ ಭಾಲಚಂದ್ರ ಕಂಚಿ ಕುಟುಂಬದವರು ವಿಶೇಷ ಪ್ರಸಾದ ವ್ಯವಸ್ಥೆ ಮಾಡಿದ್ದರು. ಮಧ್ಯಾಹ್ನ 12 ಗಂಟೆಗೆ ರಾಮಲಲ್ಲ ಆರತಿ ಪೂಜೆಯ ನಂತರ ಮೊದಲ ನೈವೇದ್ಯವಾಗಿ ಮಾವಿನ ಹಣ್ಣನ್ನು ಅರ್ಪಿಸಲಾಯಿತು.

ಮಹಾರಾಷ್ಟ್ರದ ರಾಮಭಕ್ತ ಶ್ರೀ ವಿನಾಯಕ ಸೇಠ್ ಭಾಲಚಂದ್ರ ಕಂಚಿ ಕುಟುಂಬದವರು ವಿಶೇಷ ಪ್ರಸಾದ ವ್ಯವಸ್ಥೆ ಮಾಡಿದ್ದರು. ಮಧ್ಯಾಹ್ನ 12 ಗಂಟೆಗೆ ರಾಮಲಲ್ಲ ಆರತಿ ಪೂಜೆಯ ನಂತರ ಮೊದಲ ನೈವೇದ್ಯವಾಗಿ ಮಾವಿನ ಹಣ್ಣನ್ನು ಅರ್ಪಿಸಲಾಯಿತು.

6 / 6
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್