AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ ತೃತೀಯ; 11000 ಮಾವಿನ ಹಣ್ಣುಗಳಿಂದ ಅಯೋಧ್ಯಾ ರಾಮನಿಗೆ ಅಲಂಕಾರ

ಪ್ರಾಣ ಪ್ರತಿಷ್ಠೆಯ ನಂತರ ಮೊದಲ ಬಾರಿಗೆ ರಾಮಮಂದಿರದಲ್ಲಿ ಅಕ್ಷಯ ತೃತೀಯ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಹಾರಾಷ್ಟ್ರದ ರಾಮಭಕ್ತ ಶ್ರೀ ವಿನಾಯಕ ಸೇಠ್ ಭಾಲಚಂದ್ರ ಕಂಚಿ ಕುಟುಂಬದವರು ವಿಶೇಷ ಪ್ರಸಾದ ವ್ಯವಸ್ಥೆ ಮಾಡಿದ್ದರು. ಮಧ್ಯಾಹ್ನ 12 ಗಂಟೆಗೆ ಆರತಿ ಪೂಜೆಯ ನಂತರ ಮೊದಲ ನೈವೇದ್ಯವಾಗಿ ಬಾಲರಾಮನಿಗೆ ಮಾವಿನ ಹಣ್ಣನ್ನು ಅರ್ಪಿಸಲಾಯಿತು.

ಅಕ್ಷತಾ ವರ್ಕಾಡಿ
|

Updated on: May 11, 2024 | 6:32 PM

Share
ಪ್ರಾಣ ಪ್ರತಿಷ್ಠೆಯ ನಂತರ ಮೊದಲ ಬಾರಿಗೆ ರಾಮಮಂದಿರದಲ್ಲಿ ಅಕ್ಷಯ ತೃತೀಯ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಪ್ರಾಣ ಪ್ರತಿಷ್ಠೆಯ ನಂತರ ಮೊದಲ ಬಾರಿಗೆ ರಾಮಮಂದಿರದಲ್ಲಿ ಅಕ್ಷಯ ತೃತೀಯ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

1 / 6
11000 ಮಾವಿನ ಹಣ್ಣುಗಳಿಂದ ಅಯೋಧ್ಯಾ ರಾಮನನ್ನು ಅಲಂಕರಿಸಿದ ಸುಂದರ ಕ್ಷಣದ ಫೋಟೋಗಳನ್ನು ಅಯೋಧ್ಯಾ ರಾಮಮಂದಿರದ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

11000 ಮಾವಿನ ಹಣ್ಣುಗಳಿಂದ ಅಯೋಧ್ಯಾ ರಾಮನನ್ನು ಅಲಂಕರಿಸಿದ ಸುಂದರ ಕ್ಷಣದ ಫೋಟೋಗಳನ್ನು ಅಯೋಧ್ಯಾ ರಾಮಮಂದಿರದ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

2 / 6
ದೇವಾಲಯದ ಆವರಣವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಿದರೆ, ಗರ್ಭಗುಡಿಯ ಮುಖ್ಯದ್ವಾರದಲ್ಲಿ ಹಣ್ಣುಗಳ ಮಾಲೆಗಳು ದೇವಾಲಯದ ವೈಭವವನ್ನು ಹೆಚ್ಚಿಸಿದವು.

ದೇವಾಲಯದ ಆವರಣವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಿದರೆ, ಗರ್ಭಗುಡಿಯ ಮುಖ್ಯದ್ವಾರದಲ್ಲಿ ಹಣ್ಣುಗಳ ಮಾಲೆಗಳು ದೇವಾಲಯದ ವೈಭವವನ್ನು ಹೆಚ್ಚಿಸಿದವು.

3 / 6
ಪುಣೆಯಿಂದ ಅಯೋಧ್ಯೆ ರಾಮಮಂದಿರಕ್ಕೆ 11000 ಅಲ್ಫಾನ್ಸೋ ಮಾವಿನ ಹಣ್ಣುಗಳ ಬುಟ್ಟಿಗಳನ್ನು ಕಳುಹಿಸಲಾಗಿತ್ತು.

ಪುಣೆಯಿಂದ ಅಯೋಧ್ಯೆ ರಾಮಮಂದಿರಕ್ಕೆ 11000 ಅಲ್ಫಾನ್ಸೋ ಮಾವಿನ ಹಣ್ಣುಗಳ ಬುಟ್ಟಿಗಳನ್ನು ಕಳುಹಿಸಲಾಗಿತ್ತು.

4 / 6
ಅಕ್ಷಯ ತೃತೀಯದ ಅಂಗವಾಗಿ ಅಯೋಧ್ಯಾ ರಾಮನಿಗೆ ವಿಶೇಷ ಪೂಜೆ ಸಲ್ಲಿಸಿ, ಈ ಋತುವಿನಲ್ಲಿ ಬೆಳೆದ ಮೊದಲ ಹಣ್ಣಿನಿಂದ ಗರ್ಭಗುಡಿಯನ್ನು ಅಲಂಕರಿಸಲಾಯಿತು.

ಅಕ್ಷಯ ತೃತೀಯದ ಅಂಗವಾಗಿ ಅಯೋಧ್ಯಾ ರಾಮನಿಗೆ ವಿಶೇಷ ಪೂಜೆ ಸಲ್ಲಿಸಿ, ಈ ಋತುವಿನಲ್ಲಿ ಬೆಳೆದ ಮೊದಲ ಹಣ್ಣಿನಿಂದ ಗರ್ಭಗುಡಿಯನ್ನು ಅಲಂಕರಿಸಲಾಯಿತು.

5 / 6
ಮಹಾರಾಷ್ಟ್ರದ ರಾಮಭಕ್ತ ಶ್ರೀ ವಿನಾಯಕ ಸೇಠ್ ಭಾಲಚಂದ್ರ ಕಂಚಿ ಕುಟುಂಬದವರು ವಿಶೇಷ ಪ್ರಸಾದ ವ್ಯವಸ್ಥೆ ಮಾಡಿದ್ದರು. ಮಧ್ಯಾಹ್ನ 12 ಗಂಟೆಗೆ ರಾಮಲಲ್ಲ ಆರತಿ ಪೂಜೆಯ ನಂತರ ಮೊದಲ ನೈವೇದ್ಯವಾಗಿ ಮಾವಿನ ಹಣ್ಣನ್ನು ಅರ್ಪಿಸಲಾಯಿತು.

ಮಹಾರಾಷ್ಟ್ರದ ರಾಮಭಕ್ತ ಶ್ರೀ ವಿನಾಯಕ ಸೇಠ್ ಭಾಲಚಂದ್ರ ಕಂಚಿ ಕುಟುಂಬದವರು ವಿಶೇಷ ಪ್ರಸಾದ ವ್ಯವಸ್ಥೆ ಮಾಡಿದ್ದರು. ಮಧ್ಯಾಹ್ನ 12 ಗಂಟೆಗೆ ರಾಮಲಲ್ಲ ಆರತಿ ಪೂಜೆಯ ನಂತರ ಮೊದಲ ನೈವೇದ್ಯವಾಗಿ ಮಾವಿನ ಹಣ್ಣನ್ನು ಅರ್ಪಿಸಲಾಯಿತು.

6 / 6
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ