AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshaya Tritiya 2022: ಅಕ್ಷಯ ತೃತೀಯದಂದು ಯಾವ ರೀತಿಯ ದಿರಿಸು, ಆಭರಣಗಳನ್ನು ಧರಿಸಬಹುದು? ಇಲ್ಲಿದೆ ಟಿಪ್ಸ್

Akshaya Tritiya 2022: ಅಕ್ಷಯ ತೃತೀಯ 2022: ಅಕ್ಷಯ ತೃತೀಯ ಹಬ್ಬವನ್ನು ಮೇ 3ರಂದು ಆಚರಿಸಲಾಗುತ್ತಿದೆ. ಅಂದು ಚಿನ್ನ ಅಥವಾ ಆಭರಣವನ್ನು ಖರೀದಿಸಿದರೆ ಅದು ಅಕ್ಷಯವಾಗುತ್ತದೆ ಎನ್ನುವುದು ನಂಬಿಕೆ. ಶುಭಕಾರ್ಯಗಳಿಗೂ ಅಕ್ಷಯ ತೃತೀಯ ವಿಶೇಷ ದಿನ. ಈ ವಿಶೇಷ ದಿನದಂದು ಮಹಿಳೆಯರು ಮತ್ತಷ್ಟು ಸಂಭ್ರಮದಿಂದ ಹಬ್ಬವನ್ನು ಸ್ವಾಗತಿಸುತ್ತಾರೆ. ಹಬ್ಬಕ್ಕೆ ಯಾವ ರೀತಿಯ ಆಭರಣಗಳು ಉತ್ತಮ? ಯಾವ ರೀತಿಯ ದಿರಿಸು ಸಂಭ್ರಮವನ್ನು ಮತ್ತಷ್ಟು ಅಂದವಾಗಿಸುತ್ತದೆ? ಇಲ್ಲಿದೆ ನೋಡಿ.

shivaprasad.hs
|

Updated on: May 01, 2022 | 9:55 AM

Share
ಅಕ್ಷಯ ತೃತೀಯ 2022: ಅಕ್ಷಯ ತೃತೀಯ ಹಬ್ಬವನ್ನು ಮೇ 3ರಂದು ಆಚರಿಸಲಾಗುತ್ತಿದೆ. ಅಂದು ಚಿನ್ನ ಅಥವಾ ಆಭರಣವನ್ನು ಖರೀದಿಸಿದರೆ ಅದು ಅಕ್ಷಯವಾಗುತ್ತದೆ ಎನ್ನುವುದು ನಂಬಿಕೆ. ಶುಭಕಾರ್ಯಗಳಿಗೂ ಅಕ್ಷಯ ತೃತೀಯ ವಿಶೇಷ ದಿನ. ಈ ವಿಶೇಷ ದಿನದಂದು ಮಹಿಳೆಯರು ಮತ್ತಷ್ಟು ಸಂಭ್ರಮದಿಂದ ಹಬ್ಬವನ್ನು ಸ್ವಾಗತಿಸುತ್ತಾರೆ. ಹಬ್ಬಕ್ಕೆ ಯಾವ ರೀತಿಯ ಆಭರಣಗಳು ಉತ್ತಮ? ಯಾವ ರೀತಿಯ ದಿರಿಸು ಸಂಭ್ರಮವನ್ನು ಮತ್ತಷ್ಟು ಅಂದವಾಗಿಸುತ್ತದೆ? ಇಲ್ಲಿದೆ ನೋಡಿ.

1 / 5
ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ಮೊದಲಾದ ಆಭರಣಗಳನ್ನು ಕೊಳ್ಳಲು ಶುಭ ದಿನ ಎಂಬ ನಂಬಿಕೆ ಇದೆ. ಅಂದು ನೀವು ಹಬ್ಬವನ್ನು ಹೇಗೆ ಮತ್ತಷ್ಟು ಸಂಭ್ರಮದಿಂದ ಆಚರಿಸಬಹುದು? ಇಲ್ಲಿದೆ ಟಿಪ್ಸ್

2 / 5
ಮಹಿಳೆಯರು ಸೀರೆ ಅಥವಾ ಲೆಹಂಗಾದೊಂದಿಗೆ ಅಕ್ಷಯ ತೃತೀಯ ದಿನದಂದು ಮಿಂಚಬಹುದು. ದಿರಿಸಿನ ಬಣ್ಣಕ್ಕೆ ಹೊಂದುವ ಸಿಂಧೂರ ಹಾಗೂ ಬಳೆಗಳು ನಿಮ್ಮನ್ನು ಮತ್ತಷ್ಟು ಅಂದವಾಗಿಸುತ್ತದೆ.

3 / 5
ನೆಕ್ಲೇಸ್ ಧರಿಸುವುದು ಇತ್ತೀಚಿನ ದಿನಗಳಲ್ಲಿ ದೊಡ್ಡ ಟ್ರೆಂಡ್. ಅದರಲ್ಲೂ ಯುವತಿಯರು, ಮಹಿಳೆಯರಿಗೆ ತಮ್ಮ ಸೀರೆ ಅಥವಾ ಲೆಹಂಗಾಕ್ಕೆ ಹೊಂದುವ ಬಣ್ಣದ ನೆಕ್ಲೆಸ್ ಧರಿಸುವುದು ಮತ್ತಷ್ಟು ಖುಷಿ ನೀಡುತ್ತದೆ. ನೀವು ಕೂಡಈ ಬಾರಿ ಇದನ್ನು ಟ್ರೈ ಮಾಡಬಹುದು.

4 / 5
ನಿಮ್ಮನ್ನು ಮತ್ತಷ್ಟು ಅಂದವಾಗಿಸುವಲ್ಲಿ ಕಿವಿಯೋಲೆಗಳ ಪಾತ್ರ ಹಿರಿದು. ಡ್ರಾಪ್ ಡೌನ್ ವಿನ್ಯಾಸ, ಹೂಪ್ಸ್, ಚಿನ್ನದ ಮೇಲಿನ ಸ್ಟಡ್‌ಗಳು ಅಥವಾ ಇತರ ಲೋಹದ ಇಯರ್ ರಿಂಗ್‌ಗಳು ಸಾಮಾನ್ಯವಾಗಿ ಎಲ್ಲರಿಗೂ ಹೊಂದುತ್ತವೆ. ಹೀಗೆ ನಿಮ್ಮ ಅಕ್ಷಯ ತೃತೀಯವನ್ನು ಸಂಭ್ರಮದಿಂದ ಆಚರಿಸಿ.

5 / 5
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ