AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshaya Tritiya 2022: ಅಕ್ಷಯ ತೃತೀಯದಂದು ಯಾವ ರೀತಿಯ ದಿರಿಸು, ಆಭರಣಗಳನ್ನು ಧರಿಸಬಹುದು? ಇಲ್ಲಿದೆ ಟಿಪ್ಸ್

Akshaya Tritiya 2022: ಅಕ್ಷಯ ತೃತೀಯ 2022: ಅಕ್ಷಯ ತೃತೀಯ ಹಬ್ಬವನ್ನು ಮೇ 3ರಂದು ಆಚರಿಸಲಾಗುತ್ತಿದೆ. ಅಂದು ಚಿನ್ನ ಅಥವಾ ಆಭರಣವನ್ನು ಖರೀದಿಸಿದರೆ ಅದು ಅಕ್ಷಯವಾಗುತ್ತದೆ ಎನ್ನುವುದು ನಂಬಿಕೆ. ಶುಭಕಾರ್ಯಗಳಿಗೂ ಅಕ್ಷಯ ತೃತೀಯ ವಿಶೇಷ ದಿನ. ಈ ವಿಶೇಷ ದಿನದಂದು ಮಹಿಳೆಯರು ಮತ್ತಷ್ಟು ಸಂಭ್ರಮದಿಂದ ಹಬ್ಬವನ್ನು ಸ್ವಾಗತಿಸುತ್ತಾರೆ. ಹಬ್ಬಕ್ಕೆ ಯಾವ ರೀತಿಯ ಆಭರಣಗಳು ಉತ್ತಮ? ಯಾವ ರೀತಿಯ ದಿರಿಸು ಸಂಭ್ರಮವನ್ನು ಮತ್ತಷ್ಟು ಅಂದವಾಗಿಸುತ್ತದೆ? ಇಲ್ಲಿದೆ ನೋಡಿ.

shivaprasad.hs
|

Updated on: May 01, 2022 | 9:55 AM

Share
ಅಕ್ಷಯ ತೃತೀಯ 2022: ಅಕ್ಷಯ ತೃತೀಯ ಹಬ್ಬವನ್ನು ಮೇ 3ರಂದು ಆಚರಿಸಲಾಗುತ್ತಿದೆ. ಅಂದು ಚಿನ್ನ ಅಥವಾ ಆಭರಣವನ್ನು ಖರೀದಿಸಿದರೆ ಅದು ಅಕ್ಷಯವಾಗುತ್ತದೆ ಎನ್ನುವುದು ನಂಬಿಕೆ. ಶುಭಕಾರ್ಯಗಳಿಗೂ ಅಕ್ಷಯ ತೃತೀಯ ವಿಶೇಷ ದಿನ. ಈ ವಿಶೇಷ ದಿನದಂದು ಮಹಿಳೆಯರು ಮತ್ತಷ್ಟು ಸಂಭ್ರಮದಿಂದ ಹಬ್ಬವನ್ನು ಸ್ವಾಗತಿಸುತ್ತಾರೆ. ಹಬ್ಬಕ್ಕೆ ಯಾವ ರೀತಿಯ ಆಭರಣಗಳು ಉತ್ತಮ? ಯಾವ ರೀತಿಯ ದಿರಿಸು ಸಂಭ್ರಮವನ್ನು ಮತ್ತಷ್ಟು ಅಂದವಾಗಿಸುತ್ತದೆ? ಇಲ್ಲಿದೆ ನೋಡಿ.

1 / 5
ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ಮೊದಲಾದ ಆಭರಣಗಳನ್ನು ಕೊಳ್ಳಲು ಶುಭ ದಿನ ಎಂಬ ನಂಬಿಕೆ ಇದೆ. ಅಂದು ನೀವು ಹಬ್ಬವನ್ನು ಹೇಗೆ ಮತ್ತಷ್ಟು ಸಂಭ್ರಮದಿಂದ ಆಚರಿಸಬಹುದು? ಇಲ್ಲಿದೆ ಟಿಪ್ಸ್

2 / 5
ಮಹಿಳೆಯರು ಸೀರೆ ಅಥವಾ ಲೆಹಂಗಾದೊಂದಿಗೆ ಅಕ್ಷಯ ತೃತೀಯ ದಿನದಂದು ಮಿಂಚಬಹುದು. ದಿರಿಸಿನ ಬಣ್ಣಕ್ಕೆ ಹೊಂದುವ ಸಿಂಧೂರ ಹಾಗೂ ಬಳೆಗಳು ನಿಮ್ಮನ್ನು ಮತ್ತಷ್ಟು ಅಂದವಾಗಿಸುತ್ತದೆ.

3 / 5
ನೆಕ್ಲೇಸ್ ಧರಿಸುವುದು ಇತ್ತೀಚಿನ ದಿನಗಳಲ್ಲಿ ದೊಡ್ಡ ಟ್ರೆಂಡ್. ಅದರಲ್ಲೂ ಯುವತಿಯರು, ಮಹಿಳೆಯರಿಗೆ ತಮ್ಮ ಸೀರೆ ಅಥವಾ ಲೆಹಂಗಾಕ್ಕೆ ಹೊಂದುವ ಬಣ್ಣದ ನೆಕ್ಲೆಸ್ ಧರಿಸುವುದು ಮತ್ತಷ್ಟು ಖುಷಿ ನೀಡುತ್ತದೆ. ನೀವು ಕೂಡಈ ಬಾರಿ ಇದನ್ನು ಟ್ರೈ ಮಾಡಬಹುದು.

4 / 5
ನಿಮ್ಮನ್ನು ಮತ್ತಷ್ಟು ಅಂದವಾಗಿಸುವಲ್ಲಿ ಕಿವಿಯೋಲೆಗಳ ಪಾತ್ರ ಹಿರಿದು. ಡ್ರಾಪ್ ಡೌನ್ ವಿನ್ಯಾಸ, ಹೂಪ್ಸ್, ಚಿನ್ನದ ಮೇಲಿನ ಸ್ಟಡ್‌ಗಳು ಅಥವಾ ಇತರ ಲೋಹದ ಇಯರ್ ರಿಂಗ್‌ಗಳು ಸಾಮಾನ್ಯವಾಗಿ ಎಲ್ಲರಿಗೂ ಹೊಂದುತ್ತವೆ. ಹೀಗೆ ನಿಮ್ಮ ಅಕ್ಷಯ ತೃತೀಯವನ್ನು ಸಂಭ್ರಮದಿಂದ ಆಚರಿಸಿ.

5 / 5
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು