AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshaya Tritiya 2022: ಅಕ್ಷಯ ತೃತೀಯದಂದು ಯಾವ ರೀತಿಯ ದಿರಿಸು, ಆಭರಣಗಳನ್ನು ಧರಿಸಬಹುದು? ಇಲ್ಲಿದೆ ಟಿಪ್ಸ್

Akshaya Tritiya 2022: ಅಕ್ಷಯ ತೃತೀಯ 2022: ಅಕ್ಷಯ ತೃತೀಯ ಹಬ್ಬವನ್ನು ಮೇ 3ರಂದು ಆಚರಿಸಲಾಗುತ್ತಿದೆ. ಅಂದು ಚಿನ್ನ ಅಥವಾ ಆಭರಣವನ್ನು ಖರೀದಿಸಿದರೆ ಅದು ಅಕ್ಷಯವಾಗುತ್ತದೆ ಎನ್ನುವುದು ನಂಬಿಕೆ. ಶುಭಕಾರ್ಯಗಳಿಗೂ ಅಕ್ಷಯ ತೃತೀಯ ವಿಶೇಷ ದಿನ. ಈ ವಿಶೇಷ ದಿನದಂದು ಮಹಿಳೆಯರು ಮತ್ತಷ್ಟು ಸಂಭ್ರಮದಿಂದ ಹಬ್ಬವನ್ನು ಸ್ವಾಗತಿಸುತ್ತಾರೆ. ಹಬ್ಬಕ್ಕೆ ಯಾವ ರೀತಿಯ ಆಭರಣಗಳು ಉತ್ತಮ? ಯಾವ ರೀತಿಯ ದಿರಿಸು ಸಂಭ್ರಮವನ್ನು ಮತ್ತಷ್ಟು ಅಂದವಾಗಿಸುತ್ತದೆ? ಇಲ್ಲಿದೆ ನೋಡಿ.

shivaprasad.hs
|

Updated on: May 01, 2022 | 9:55 AM

Share
ಅಕ್ಷಯ ತೃತೀಯ 2022: ಅಕ್ಷಯ ತೃತೀಯ ಹಬ್ಬವನ್ನು ಮೇ 3ರಂದು ಆಚರಿಸಲಾಗುತ್ತಿದೆ. ಅಂದು ಚಿನ್ನ ಅಥವಾ ಆಭರಣವನ್ನು ಖರೀದಿಸಿದರೆ ಅದು ಅಕ್ಷಯವಾಗುತ್ತದೆ ಎನ್ನುವುದು ನಂಬಿಕೆ. ಶುಭಕಾರ್ಯಗಳಿಗೂ ಅಕ್ಷಯ ತೃತೀಯ ವಿಶೇಷ ದಿನ. ಈ ವಿಶೇಷ ದಿನದಂದು ಮಹಿಳೆಯರು ಮತ್ತಷ್ಟು ಸಂಭ್ರಮದಿಂದ ಹಬ್ಬವನ್ನು ಸ್ವಾಗತಿಸುತ್ತಾರೆ. ಹಬ್ಬಕ್ಕೆ ಯಾವ ರೀತಿಯ ಆಭರಣಗಳು ಉತ್ತಮ? ಯಾವ ರೀತಿಯ ದಿರಿಸು ಸಂಭ್ರಮವನ್ನು ಮತ್ತಷ್ಟು ಅಂದವಾಗಿಸುತ್ತದೆ? ಇಲ್ಲಿದೆ ನೋಡಿ.

1 / 5
ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ಮೊದಲಾದ ಆಭರಣಗಳನ್ನು ಕೊಳ್ಳಲು ಶುಭ ದಿನ ಎಂಬ ನಂಬಿಕೆ ಇದೆ. ಅಂದು ನೀವು ಹಬ್ಬವನ್ನು ಹೇಗೆ ಮತ್ತಷ್ಟು ಸಂಭ್ರಮದಿಂದ ಆಚರಿಸಬಹುದು? ಇಲ್ಲಿದೆ ಟಿಪ್ಸ್

2 / 5
ಮಹಿಳೆಯರು ಸೀರೆ ಅಥವಾ ಲೆಹಂಗಾದೊಂದಿಗೆ ಅಕ್ಷಯ ತೃತೀಯ ದಿನದಂದು ಮಿಂಚಬಹುದು. ದಿರಿಸಿನ ಬಣ್ಣಕ್ಕೆ ಹೊಂದುವ ಸಿಂಧೂರ ಹಾಗೂ ಬಳೆಗಳು ನಿಮ್ಮನ್ನು ಮತ್ತಷ್ಟು ಅಂದವಾಗಿಸುತ್ತದೆ.

3 / 5
ನೆಕ್ಲೇಸ್ ಧರಿಸುವುದು ಇತ್ತೀಚಿನ ದಿನಗಳಲ್ಲಿ ದೊಡ್ಡ ಟ್ರೆಂಡ್. ಅದರಲ್ಲೂ ಯುವತಿಯರು, ಮಹಿಳೆಯರಿಗೆ ತಮ್ಮ ಸೀರೆ ಅಥವಾ ಲೆಹಂಗಾಕ್ಕೆ ಹೊಂದುವ ಬಣ್ಣದ ನೆಕ್ಲೆಸ್ ಧರಿಸುವುದು ಮತ್ತಷ್ಟು ಖುಷಿ ನೀಡುತ್ತದೆ. ನೀವು ಕೂಡಈ ಬಾರಿ ಇದನ್ನು ಟ್ರೈ ಮಾಡಬಹುದು.

4 / 5
ನಿಮ್ಮನ್ನು ಮತ್ತಷ್ಟು ಅಂದವಾಗಿಸುವಲ್ಲಿ ಕಿವಿಯೋಲೆಗಳ ಪಾತ್ರ ಹಿರಿದು. ಡ್ರಾಪ್ ಡೌನ್ ವಿನ್ಯಾಸ, ಹೂಪ್ಸ್, ಚಿನ್ನದ ಮೇಲಿನ ಸ್ಟಡ್‌ಗಳು ಅಥವಾ ಇತರ ಲೋಹದ ಇಯರ್ ರಿಂಗ್‌ಗಳು ಸಾಮಾನ್ಯವಾಗಿ ಎಲ್ಲರಿಗೂ ಹೊಂದುತ್ತವೆ. ಹೀಗೆ ನಿಮ್ಮ ಅಕ್ಷಯ ತೃತೀಯವನ್ನು ಸಂಭ್ರಮದಿಂದ ಆಚರಿಸಿ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು