Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshi: ‘ಅಕ್ಷಿ’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿಯ ಸಂಭ್ರಮ; ಇಲ್ಲಿವೆ ಚಿತ್ರಗಳು

Sandalwood: ‘ಅಕ್ಷಿ’ ಸಿನಿಮಾ 67ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಚಿತ್ರತಂಡ ಭಾಗಿಯಾದ ಸಂದರ್ಭದ ಚಿತ್ರಗಳು ಇಲ್ಲಿವೆ.

TV9 Web
| Updated By: shivaprasad.hs

Updated on:Oct 27, 2021 | 9:37 AM

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಅಕ್ಟೋಬರ್ 25ರಂದು ಪ್ರದಾನ ಮಾಡಲಾಯಿತು. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿಯನ್ನು ‘ಅಕ್ಷಿ’ ಚಿತ್ರ ಪಡೆದುಕೊಂಡಿದೆ.

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಅಕ್ಟೋಬರ್ 25ರಂದು ಪ್ರದಾನ ಮಾಡಲಾಯಿತು. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿಯನ್ನು ‘ಅಕ್ಷಿ’ ಚಿತ್ರ ಪಡೆದುಕೊಂಡಿದೆ.

1 / 8
‘ಅಕ್ಷಿ’ ಚಿತ್ರತಂಡವು ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ ಹಾಗೂ ಖ್ಯಾತ ಕಲಾವಿದರೊಂದಿಗೆ ಸಂತಸದಿಂದ ತೆಗೆಸಿಕೊಂಡ ಚಿತ್ರಗಳು ಇಲ್ಲಿವೆ.

‘ಅಕ್ಷಿ’ ಚಿತ್ರತಂಡವು ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ ಹಾಗೂ ಖ್ಯಾತ ಕಲಾವಿದರೊಂದಿಗೆ ಸಂತಸದಿಂದ ತೆಗೆಸಿಕೊಂಡ ಚಿತ್ರಗಳು ಇಲ್ಲಿವೆ.

2 / 8
‘ಅಕ್ಷಿ’ ಚಿತ್ರವನ್ನು ಮನೋಜ್ ಕುಮಾರ್ ನಿರ್ದೇಶನ ಮಾಡಿದ್ದು, ಗೋವಿಂದೇ ಗೌಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘ಅಕ್ಷಿ’ ಚಿತ್ರವನ್ನು ಮನೋಜ್ ಕುಮಾರ್ ನಿರ್ದೇಶನ ಮಾಡಿದ್ದು, ಗೋವಿಂದೇ ಗೌಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

3 / 8
ವಿಶೇಷವೆಂದರೆ ಈ ಚಿತ್ರದಲ್ಲಿ ಎಸ್​.ಪಿ.ಬಾಲಸುಬ್ರಹ್ಮಣ್ಯಮ್ ಅವರು ಹಾಡಿರುವ ಹಾಡೊಂದಿದೆ. ಅದು ಅವರು ಚಿತ್ರಗಳಲ್ಲಿ ಹಾಡಿರುವ ಕೊನೆಯ ಗೀತೆಯಾಗಿದ್ದು, ಚಿತ್ರವನ್ನು ಎಸ್​.ಪಿ.ಬಿ ಅವರಿಗೆ ಅರ್ಪಿಸಲಾಗಿದೆ.

ವಿಶೇಷವೆಂದರೆ ಈ ಚಿತ್ರದಲ್ಲಿ ಎಸ್​.ಪಿ.ಬಾಲಸುಬ್ರಹ್ಮಣ್ಯಮ್ ಅವರು ಹಾಡಿರುವ ಹಾಡೊಂದಿದೆ. ಅದು ಅವರು ಚಿತ್ರಗಳಲ್ಲಿ ಹಾಡಿರುವ ಕೊನೆಯ ಗೀತೆಯಾಗಿದ್ದು, ಚಿತ್ರವನ್ನು ಎಸ್​.ಪಿ.ಬಿ ಅವರಿಗೆ ಅರ್ಪಿಸಲಾಗಿದೆ.

4 / 8
ಚಿತ್ರವನ್ನು ಕಲಾದೇಗುಲ ಶ್ರೀನಿವಾಸ್ ನಿರ್ಮಾಣ ಮಾಡಿದ್ದು, ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಒಟಿಟಿ ಕಡೆಗೂ ಅವರ ಒಲವಿದೆ.

ಚಿತ್ರವನ್ನು ಕಲಾದೇಗುಲ ಶ್ರೀನಿವಾಸ್ ನಿರ್ಮಾಣ ಮಾಡಿದ್ದು, ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಒಟಿಟಿ ಕಡೆಗೂ ಅವರ ಒಲವಿದೆ.

5 / 8
ಚಿತ್ರಕ್ಕೆ ಕಲಾದೇಗುಲ ಶ್ರೀನಿವಾಸ್ ಅವರೇ ಸಂಗೀತ ನಿಡಿದ್ದು, ಮುಕುಲ್ ಗೌಡ ಛಾಯಾಗ್ರಹಣ ಮಾಡಿದ್ದಾರೆ.

ಚಿತ್ರಕ್ಕೆ ಕಲಾದೇಗುಲ ಶ್ರೀನಿವಾಸ್ ಅವರೇ ಸಂಗೀತ ನಿಡಿದ್ದು, ಮುಕುಲ್ ಗೌಡ ಛಾಯಾಗ್ರಹಣ ಮಾಡಿದ್ದಾರೆ.

6 / 8
‘ಅಕ್ಷಿ’ ಚಿತ್ರವು ನೇತ್ರದಾನದ ಕುರಿತಾದ ಕತೆಯನ್ನು ಹೊಂದಿದೆ.

‘ಅಕ್ಷಿ’ ಚಿತ್ರವು ನೇತ್ರದಾನದ ಕುರಿತಾದ ಕತೆಯನ್ನು ಹೊಂದಿದೆ.

7 / 8
ಡಾ.ರಾಜ್​ಕುಮಾರ್ ಅವರ ನೇತ್ರದಾನವು ಚಿತ್ರಕ್ಕೆರ ಪ್ರೇರಣೆ ಎನ್ನುವುದು ನಿರ್ದೇಶಕರ ನುಡಿ.

ಡಾ.ರಾಜ್​ಕುಮಾರ್ ಅವರ ನೇತ್ರದಾನವು ಚಿತ್ರಕ್ಕೆರ ಪ್ರೇರಣೆ ಎನ್ನುವುದು ನಿರ್ದೇಶಕರ ನುಡಿ.

8 / 8

Published On - 6:34 pm, Tue, 26 October 21

Follow us
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್