AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಕಾಫಿ ವಿತ್ ಕರಣ್ ಹೊಸ ಸೀಸನ್​ಗೆ ಆಲಿಯಾ ಭಟ್ ರಣಬೀರ್ ಕಪೂರ್​ ಮೊದಲ ಅತಿಥಿ?

ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 21, 2023 | 9:45 AM

Share
ಸದಾ ವಿವಾದಗಳ ಮೂಲಕ ‘ಕಾಫಿ ವಿತ್ ಕರಣ್’ ಶೋ ಸುದ್ದಿ ಆಗುತ್ತದೆ. ಈಗಾಗಲೇ ಯಶಸ್ವಿಯಾಗಿ 7 ಸೀಸನ್​ಗಳು ಪೂರ್ಣಗೊಂಡಿದ್ದು, 8ನೇ ಸೀಸನ್​ಗೆ ತಯಾರಿ ನಡೆಯುತ್ತಿದೆ. ಕರಣ್ ಜೋಹರ್ ಈ ಶೋನ ನಡೆಸಿಕೊಡಲಿದ್ದಾರೆ.

ಸದಾ ವಿವಾದಗಳ ಮೂಲಕ ‘ಕಾಫಿ ವಿತ್ ಕರಣ್’ ಶೋ ಸುದ್ದಿ ಆಗುತ್ತದೆ. ಈಗಾಗಲೇ ಯಶಸ್ವಿಯಾಗಿ 7 ಸೀಸನ್​ಗಳು ಪೂರ್ಣಗೊಂಡಿದ್ದು, 8ನೇ ಸೀಸನ್​ಗೆ ತಯಾರಿ ನಡೆಯುತ್ತಿದೆ. ಕರಣ್ ಜೋಹರ್ ಈ ಶೋನ ನಡೆಸಿಕೊಡಲಿದ್ದಾರೆ.

1 / 5
ಸೆಪ್ಟೆಂಬರ್ ವೇಳೆಗೆ ಹೊಸ ಸೀಸನ್ ಆರಂಭ ಆಗಲಿದೆ. ಕಳೆದ ವರ್ಷ ಟಿವಿ ಬದಲು ಈ ಶೋ ಒಟಿಟಿಯಲ್ಲಿ ಪ್ರಸಾರ ಕಂಡಿತ್ತು. ಈ ವರ್ಷವೂ ಹಾಗೆಯೇ ಮುಂದುವರಿಯಲಿದೆ ಎನ್ನಲಾಗುತ್ತಿದೆ.

ಸೆಪ್ಟೆಂಬರ್ ವೇಳೆಗೆ ಹೊಸ ಸೀಸನ್ ಆರಂಭ ಆಗಲಿದೆ. ಕಳೆದ ವರ್ಷ ಟಿವಿ ಬದಲು ಈ ಶೋ ಒಟಿಟಿಯಲ್ಲಿ ಪ್ರಸಾರ ಕಂಡಿತ್ತು. ಈ ವರ್ಷವೂ ಹಾಗೆಯೇ ಮುಂದುವರಿಯಲಿದೆ ಎನ್ನಲಾಗುತ್ತಿದೆ.

2 / 5
ಈ ಬಾರಿ ‘ಕಾಫಿ ವಿತ್ ಕರಣ್​’ ಶೋಗೆ ಮೊದಲ ಅತಿಥಿಯಾಗಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಬರಲಿದ್ದಾರೆ ಎನ್ನಲಾಗುತ್ತಿದೆ.

ಈ ಬಾರಿ ‘ಕಾಫಿ ವಿತ್ ಕರಣ್​’ ಶೋಗೆ ಮೊದಲ ಅತಿಥಿಯಾಗಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಬರಲಿದ್ದಾರೆ ಎನ್ನಲಾಗುತ್ತಿದೆ.

3 / 5
ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

4 / 5
ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಮಧ್ಯೆ ಆಪ್ತತೆ ಇದೆ. ಆಲಿಯಾನ ಚಿತ್ರರಂಗಕ್ಕೆ ಪರಿಚಯಿಸಿದ್ದು ಕರಣ್. ಹೀಗಾಗಿ, ಅವರು ಈ ಶೋಗೆ ಬರೋಕೆ ಒಕೆ ಎಂದಿದ್ದಾರೆ.

ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಮಧ್ಯೆ ಆಪ್ತತೆ ಇದೆ. ಆಲಿಯಾನ ಚಿತ್ರರಂಗಕ್ಕೆ ಪರಿಚಯಿಸಿದ್ದು ಕರಣ್. ಹೀಗಾಗಿ, ಅವರು ಈ ಶೋಗೆ ಬರೋಕೆ ಒಕೆ ಎಂದಿದ್ದಾರೆ.

5 / 5
Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ