AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಕಾಫಿ ವಿತ್ ಕರಣ್ ಹೊಸ ಸೀಸನ್​ಗೆ ಆಲಿಯಾ ಭಟ್ ರಣಬೀರ್ ಕಪೂರ್​ ಮೊದಲ ಅತಿಥಿ?

ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 21, 2023 | 9:45 AM

ಸದಾ ವಿವಾದಗಳ ಮೂಲಕ ‘ಕಾಫಿ ವಿತ್ ಕರಣ್’ ಶೋ ಸುದ್ದಿ ಆಗುತ್ತದೆ. ಈಗಾಗಲೇ ಯಶಸ್ವಿಯಾಗಿ 7 ಸೀಸನ್​ಗಳು ಪೂರ್ಣಗೊಂಡಿದ್ದು, 8ನೇ ಸೀಸನ್​ಗೆ ತಯಾರಿ ನಡೆಯುತ್ತಿದೆ. ಕರಣ್ ಜೋಹರ್ ಈ ಶೋನ ನಡೆಸಿಕೊಡಲಿದ್ದಾರೆ.

ಸದಾ ವಿವಾದಗಳ ಮೂಲಕ ‘ಕಾಫಿ ವಿತ್ ಕರಣ್’ ಶೋ ಸುದ್ದಿ ಆಗುತ್ತದೆ. ಈಗಾಗಲೇ ಯಶಸ್ವಿಯಾಗಿ 7 ಸೀಸನ್​ಗಳು ಪೂರ್ಣಗೊಂಡಿದ್ದು, 8ನೇ ಸೀಸನ್​ಗೆ ತಯಾರಿ ನಡೆಯುತ್ತಿದೆ. ಕರಣ್ ಜೋಹರ್ ಈ ಶೋನ ನಡೆಸಿಕೊಡಲಿದ್ದಾರೆ.

1 / 5
ಸೆಪ್ಟೆಂಬರ್ ವೇಳೆಗೆ ಹೊಸ ಸೀಸನ್ ಆರಂಭ ಆಗಲಿದೆ. ಕಳೆದ ವರ್ಷ ಟಿವಿ ಬದಲು ಈ ಶೋ ಒಟಿಟಿಯಲ್ಲಿ ಪ್ರಸಾರ ಕಂಡಿತ್ತು. ಈ ವರ್ಷವೂ ಹಾಗೆಯೇ ಮುಂದುವರಿಯಲಿದೆ ಎನ್ನಲಾಗುತ್ತಿದೆ.

ಸೆಪ್ಟೆಂಬರ್ ವೇಳೆಗೆ ಹೊಸ ಸೀಸನ್ ಆರಂಭ ಆಗಲಿದೆ. ಕಳೆದ ವರ್ಷ ಟಿವಿ ಬದಲು ಈ ಶೋ ಒಟಿಟಿಯಲ್ಲಿ ಪ್ರಸಾರ ಕಂಡಿತ್ತು. ಈ ವರ್ಷವೂ ಹಾಗೆಯೇ ಮುಂದುವರಿಯಲಿದೆ ಎನ್ನಲಾಗುತ್ತಿದೆ.

2 / 5
ಈ ಬಾರಿ ‘ಕಾಫಿ ವಿತ್ ಕರಣ್​’ ಶೋಗೆ ಮೊದಲ ಅತಿಥಿಯಾಗಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಬರಲಿದ್ದಾರೆ ಎನ್ನಲಾಗುತ್ತಿದೆ.

ಈ ಬಾರಿ ‘ಕಾಫಿ ವಿತ್ ಕರಣ್​’ ಶೋಗೆ ಮೊದಲ ಅತಿಥಿಯಾಗಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಬರಲಿದ್ದಾರೆ ಎನ್ನಲಾಗುತ್ತಿದೆ.

3 / 5
ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

4 / 5
ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಮಧ್ಯೆ ಆಪ್ತತೆ ಇದೆ. ಆಲಿಯಾನ ಚಿತ್ರರಂಗಕ್ಕೆ ಪರಿಚಯಿಸಿದ್ದು ಕರಣ್. ಹೀಗಾಗಿ, ಅವರು ಈ ಶೋಗೆ ಬರೋಕೆ ಒಕೆ ಎಂದಿದ್ದಾರೆ.

ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಮಧ್ಯೆ ಆಪ್ತತೆ ಇದೆ. ಆಲಿಯಾನ ಚಿತ್ರರಂಗಕ್ಕೆ ಪರಿಚಯಿಸಿದ್ದು ಕರಣ್. ಹೀಗಾಗಿ, ಅವರು ಈ ಶೋಗೆ ಬರೋಕೆ ಒಕೆ ಎಂದಿದ್ದಾರೆ.

5 / 5
Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ