- TV9 Kannada Photo gallery Alia Bhatt And Ranbir Kapoor Are the first guest for Koffee With Karan Season 8
Alia Bhatt: ಕಾಫಿ ವಿತ್ ಕರಣ್ ಹೊಸ ಸೀಸನ್ಗೆ ಆಲಿಯಾ ಭಟ್ ರಣಬೀರ್ ಕಪೂರ್ ಮೊದಲ ಅತಿಥಿ?
ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.
Updated on: Apr 21, 2023 | 9:45 AM
Share

ಸದಾ ವಿವಾದಗಳ ಮೂಲಕ ‘ಕಾಫಿ ವಿತ್ ಕರಣ್’ ಶೋ ಸುದ್ದಿ ಆಗುತ್ತದೆ. ಈಗಾಗಲೇ ಯಶಸ್ವಿಯಾಗಿ 7 ಸೀಸನ್ಗಳು ಪೂರ್ಣಗೊಂಡಿದ್ದು, 8ನೇ ಸೀಸನ್ಗೆ ತಯಾರಿ ನಡೆಯುತ್ತಿದೆ. ಕರಣ್ ಜೋಹರ್ ಈ ಶೋನ ನಡೆಸಿಕೊಡಲಿದ್ದಾರೆ.

ಸೆಪ್ಟೆಂಬರ್ ವೇಳೆಗೆ ಹೊಸ ಸೀಸನ್ ಆರಂಭ ಆಗಲಿದೆ. ಕಳೆದ ವರ್ಷ ಟಿವಿ ಬದಲು ಈ ಶೋ ಒಟಿಟಿಯಲ್ಲಿ ಪ್ರಸಾರ ಕಂಡಿತ್ತು. ಈ ವರ್ಷವೂ ಹಾಗೆಯೇ ಮುಂದುವರಿಯಲಿದೆ ಎನ್ನಲಾಗುತ್ತಿದೆ.

ಈ ಬಾರಿ ‘ಕಾಫಿ ವಿತ್ ಕರಣ್’ ಶೋಗೆ ಮೊದಲ ಅತಿಥಿಯಾಗಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಬರಲಿದ್ದಾರೆ ಎನ್ನಲಾಗುತ್ತಿದೆ.

ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಮಧ್ಯೆ ಆಪ್ತತೆ ಇದೆ. ಆಲಿಯಾನ ಚಿತ್ರರಂಗಕ್ಕೆ ಪರಿಚಯಿಸಿದ್ದು ಕರಣ್. ಹೀಗಾಗಿ, ಅವರು ಈ ಶೋಗೆ ಬರೋಕೆ ಒಕೆ ಎಂದಿದ್ದಾರೆ.
Related Photo Gallery
ಐಸಿಯು ಇನ್ಫೆಕ್ಷನ್ ಎಂದರೇನು? ಈ ರೀತಿ ಆಗುವುದಕ್ಕೆ ನಿಜವಾದ ಕಾರಣವೇನು?
ಭಾರತದೊಂದಿಗಿನ ಗಡಿ ವಿವಾದ ಬಗೆಹರಿಸಲು ಬ್ರಿಟನ್ ಸಹಾಯ ಬೇಡ; ನೇಪಾಳದ ಪ್ರಧಾನಿ
ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡೋದು ಯಾವಾಗ?
ಗಂಡನ ಮನೆಗಳ್ಳತನಕ್ಕೆ ಪತ್ನಿ ಸಾಥ್: ಗೋವಾದಲ್ಲಿ ಶೋಕಿ; ಸಿಕ್ಕಿಬಿದ್ದ ದಂಪತಿ
ಕ್ರೆಡಿಟ್ ಕಾರ್ಡ್ ಅನ್ನು ನೀವು ತಪ್ಪಾಗಿ ಬಳಸುತ್ತಿದ್ದೀರಾ? ಇಲ್ಲಿದೆ ಟಿಪ್ಸ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!




