AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಕಾಫಿ ವಿತ್ ಕರಣ್ ಹೊಸ ಸೀಸನ್​ಗೆ ಆಲಿಯಾ ಭಟ್ ರಣಬೀರ್ ಕಪೂರ್​ ಮೊದಲ ಅತಿಥಿ?

ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 21, 2023 | 9:45 AM

Share
ಸದಾ ವಿವಾದಗಳ ಮೂಲಕ ‘ಕಾಫಿ ವಿತ್ ಕರಣ್’ ಶೋ ಸುದ್ದಿ ಆಗುತ್ತದೆ. ಈಗಾಗಲೇ ಯಶಸ್ವಿಯಾಗಿ 7 ಸೀಸನ್​ಗಳು ಪೂರ್ಣಗೊಂಡಿದ್ದು, 8ನೇ ಸೀಸನ್​ಗೆ ತಯಾರಿ ನಡೆಯುತ್ತಿದೆ. ಕರಣ್ ಜೋಹರ್ ಈ ಶೋನ ನಡೆಸಿಕೊಡಲಿದ್ದಾರೆ.

ಸದಾ ವಿವಾದಗಳ ಮೂಲಕ ‘ಕಾಫಿ ವಿತ್ ಕರಣ್’ ಶೋ ಸುದ್ದಿ ಆಗುತ್ತದೆ. ಈಗಾಗಲೇ ಯಶಸ್ವಿಯಾಗಿ 7 ಸೀಸನ್​ಗಳು ಪೂರ್ಣಗೊಂಡಿದ್ದು, 8ನೇ ಸೀಸನ್​ಗೆ ತಯಾರಿ ನಡೆಯುತ್ತಿದೆ. ಕರಣ್ ಜೋಹರ್ ಈ ಶೋನ ನಡೆಸಿಕೊಡಲಿದ್ದಾರೆ.

1 / 5
ಸೆಪ್ಟೆಂಬರ್ ವೇಳೆಗೆ ಹೊಸ ಸೀಸನ್ ಆರಂಭ ಆಗಲಿದೆ. ಕಳೆದ ವರ್ಷ ಟಿವಿ ಬದಲು ಈ ಶೋ ಒಟಿಟಿಯಲ್ಲಿ ಪ್ರಸಾರ ಕಂಡಿತ್ತು. ಈ ವರ್ಷವೂ ಹಾಗೆಯೇ ಮುಂದುವರಿಯಲಿದೆ ಎನ್ನಲಾಗುತ್ತಿದೆ.

ಸೆಪ್ಟೆಂಬರ್ ವೇಳೆಗೆ ಹೊಸ ಸೀಸನ್ ಆರಂಭ ಆಗಲಿದೆ. ಕಳೆದ ವರ್ಷ ಟಿವಿ ಬದಲು ಈ ಶೋ ಒಟಿಟಿಯಲ್ಲಿ ಪ್ರಸಾರ ಕಂಡಿತ್ತು. ಈ ವರ್ಷವೂ ಹಾಗೆಯೇ ಮುಂದುವರಿಯಲಿದೆ ಎನ್ನಲಾಗುತ್ತಿದೆ.

2 / 5
ಈ ಬಾರಿ ‘ಕಾಫಿ ವಿತ್ ಕರಣ್​’ ಶೋಗೆ ಮೊದಲ ಅತಿಥಿಯಾಗಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಬರಲಿದ್ದಾರೆ ಎನ್ನಲಾಗುತ್ತಿದೆ.

ಈ ಬಾರಿ ‘ಕಾಫಿ ವಿತ್ ಕರಣ್​’ ಶೋಗೆ ಮೊದಲ ಅತಿಥಿಯಾಗಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಬರಲಿದ್ದಾರೆ ಎನ್ನಲಾಗುತ್ತಿದೆ.

3 / 5
ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

4 / 5
ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಮಧ್ಯೆ ಆಪ್ತತೆ ಇದೆ. ಆಲಿಯಾನ ಚಿತ್ರರಂಗಕ್ಕೆ ಪರಿಚಯಿಸಿದ್ದು ಕರಣ್. ಹೀಗಾಗಿ, ಅವರು ಈ ಶೋಗೆ ಬರೋಕೆ ಒಕೆ ಎಂದಿದ್ದಾರೆ.

ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಮಧ್ಯೆ ಆಪ್ತತೆ ಇದೆ. ಆಲಿಯಾನ ಚಿತ್ರರಂಗಕ್ಕೆ ಪರಿಚಯಿಸಿದ್ದು ಕರಣ್. ಹೀಗಾಗಿ, ಅವರು ಈ ಶೋಗೆ ಬರೋಕೆ ಒಕೆ ಎಂದಿದ್ದಾರೆ.

5 / 5
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?