Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಕಾಫಿ ವಿತ್ ಕರಣ್ ಹೊಸ ಸೀಸನ್​ಗೆ ಆಲಿಯಾ ಭಟ್ ರಣಬೀರ್ ಕಪೂರ್​ ಮೊದಲ ಅತಿಥಿ?

ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 21, 2023 | 9:45 AM

ಸದಾ ವಿವಾದಗಳ ಮೂಲಕ ‘ಕಾಫಿ ವಿತ್ ಕರಣ್’ ಶೋ ಸುದ್ದಿ ಆಗುತ್ತದೆ. ಈಗಾಗಲೇ ಯಶಸ್ವಿಯಾಗಿ 7 ಸೀಸನ್​ಗಳು ಪೂರ್ಣಗೊಂಡಿದ್ದು, 8ನೇ ಸೀಸನ್​ಗೆ ತಯಾರಿ ನಡೆಯುತ್ತಿದೆ. ಕರಣ್ ಜೋಹರ್ ಈ ಶೋನ ನಡೆಸಿಕೊಡಲಿದ್ದಾರೆ.

ಸದಾ ವಿವಾದಗಳ ಮೂಲಕ ‘ಕಾಫಿ ವಿತ್ ಕರಣ್’ ಶೋ ಸುದ್ದಿ ಆಗುತ್ತದೆ. ಈಗಾಗಲೇ ಯಶಸ್ವಿಯಾಗಿ 7 ಸೀಸನ್​ಗಳು ಪೂರ್ಣಗೊಂಡಿದ್ದು, 8ನೇ ಸೀಸನ್​ಗೆ ತಯಾರಿ ನಡೆಯುತ್ತಿದೆ. ಕರಣ್ ಜೋಹರ್ ಈ ಶೋನ ನಡೆಸಿಕೊಡಲಿದ್ದಾರೆ.

1 / 5
ಸೆಪ್ಟೆಂಬರ್ ವೇಳೆಗೆ ಹೊಸ ಸೀಸನ್ ಆರಂಭ ಆಗಲಿದೆ. ಕಳೆದ ವರ್ಷ ಟಿವಿ ಬದಲು ಈ ಶೋ ಒಟಿಟಿಯಲ್ಲಿ ಪ್ರಸಾರ ಕಂಡಿತ್ತು. ಈ ವರ್ಷವೂ ಹಾಗೆಯೇ ಮುಂದುವರಿಯಲಿದೆ ಎನ್ನಲಾಗುತ್ತಿದೆ.

ಸೆಪ್ಟೆಂಬರ್ ವೇಳೆಗೆ ಹೊಸ ಸೀಸನ್ ಆರಂಭ ಆಗಲಿದೆ. ಕಳೆದ ವರ್ಷ ಟಿವಿ ಬದಲು ಈ ಶೋ ಒಟಿಟಿಯಲ್ಲಿ ಪ್ರಸಾರ ಕಂಡಿತ್ತು. ಈ ವರ್ಷವೂ ಹಾಗೆಯೇ ಮುಂದುವರಿಯಲಿದೆ ಎನ್ನಲಾಗುತ್ತಿದೆ.

2 / 5
ಈ ಬಾರಿ ‘ಕಾಫಿ ವಿತ್ ಕರಣ್​’ ಶೋಗೆ ಮೊದಲ ಅತಿಥಿಯಾಗಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಬರಲಿದ್ದಾರೆ ಎನ್ನಲಾಗುತ್ತಿದೆ.

ಈ ಬಾರಿ ‘ಕಾಫಿ ವಿತ್ ಕರಣ್​’ ಶೋಗೆ ಮೊದಲ ಅತಿಥಿಯಾಗಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಬರಲಿದ್ದಾರೆ ಎನ್ನಲಾಗುತ್ತಿದೆ.

3 / 5
ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

4 / 5
ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಮಧ್ಯೆ ಆಪ್ತತೆ ಇದೆ. ಆಲಿಯಾನ ಚಿತ್ರರಂಗಕ್ಕೆ ಪರಿಚಯಿಸಿದ್ದು ಕರಣ್. ಹೀಗಾಗಿ, ಅವರು ಈ ಶೋಗೆ ಬರೋಕೆ ಒಕೆ ಎಂದಿದ್ದಾರೆ.

ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಮಧ್ಯೆ ಆಪ್ತತೆ ಇದೆ. ಆಲಿಯಾನ ಚಿತ್ರರಂಗಕ್ಕೆ ಪರಿಚಯಿಸಿದ್ದು ಕರಣ್. ಹೀಗಾಗಿ, ಅವರು ಈ ಶೋಗೆ ಬರೋಕೆ ಒಕೆ ಎಂದಿದ್ದಾರೆ.

5 / 5
Follow us
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!