AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಕಾಫಿ ವಿತ್ ಕರಣ್ ಹೊಸ ಸೀಸನ್​ಗೆ ಆಲಿಯಾ ಭಟ್ ರಣಬೀರ್ ಕಪೂರ್​ ಮೊದಲ ಅತಿಥಿ?

ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 21, 2023 | 9:45 AM

Share
ಸದಾ ವಿವಾದಗಳ ಮೂಲಕ ‘ಕಾಫಿ ವಿತ್ ಕರಣ್’ ಶೋ ಸುದ್ದಿ ಆಗುತ್ತದೆ. ಈಗಾಗಲೇ ಯಶಸ್ವಿಯಾಗಿ 7 ಸೀಸನ್​ಗಳು ಪೂರ್ಣಗೊಂಡಿದ್ದು, 8ನೇ ಸೀಸನ್​ಗೆ ತಯಾರಿ ನಡೆಯುತ್ತಿದೆ. ಕರಣ್ ಜೋಹರ್ ಈ ಶೋನ ನಡೆಸಿಕೊಡಲಿದ್ದಾರೆ.

ಸದಾ ವಿವಾದಗಳ ಮೂಲಕ ‘ಕಾಫಿ ವಿತ್ ಕರಣ್’ ಶೋ ಸುದ್ದಿ ಆಗುತ್ತದೆ. ಈಗಾಗಲೇ ಯಶಸ್ವಿಯಾಗಿ 7 ಸೀಸನ್​ಗಳು ಪೂರ್ಣಗೊಂಡಿದ್ದು, 8ನೇ ಸೀಸನ್​ಗೆ ತಯಾರಿ ನಡೆಯುತ್ತಿದೆ. ಕರಣ್ ಜೋಹರ್ ಈ ಶೋನ ನಡೆಸಿಕೊಡಲಿದ್ದಾರೆ.

1 / 5
ಸೆಪ್ಟೆಂಬರ್ ವೇಳೆಗೆ ಹೊಸ ಸೀಸನ್ ಆರಂಭ ಆಗಲಿದೆ. ಕಳೆದ ವರ್ಷ ಟಿವಿ ಬದಲು ಈ ಶೋ ಒಟಿಟಿಯಲ್ಲಿ ಪ್ರಸಾರ ಕಂಡಿತ್ತು. ಈ ವರ್ಷವೂ ಹಾಗೆಯೇ ಮುಂದುವರಿಯಲಿದೆ ಎನ್ನಲಾಗುತ್ತಿದೆ.

ಸೆಪ್ಟೆಂಬರ್ ವೇಳೆಗೆ ಹೊಸ ಸೀಸನ್ ಆರಂಭ ಆಗಲಿದೆ. ಕಳೆದ ವರ್ಷ ಟಿವಿ ಬದಲು ಈ ಶೋ ಒಟಿಟಿಯಲ್ಲಿ ಪ್ರಸಾರ ಕಂಡಿತ್ತು. ಈ ವರ್ಷವೂ ಹಾಗೆಯೇ ಮುಂದುವರಿಯಲಿದೆ ಎನ್ನಲಾಗುತ್ತಿದೆ.

2 / 5
ಈ ಬಾರಿ ‘ಕಾಫಿ ವಿತ್ ಕರಣ್​’ ಶೋಗೆ ಮೊದಲ ಅತಿಥಿಯಾಗಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಬರಲಿದ್ದಾರೆ ಎನ್ನಲಾಗುತ್ತಿದೆ.

ಈ ಬಾರಿ ‘ಕಾಫಿ ವಿತ್ ಕರಣ್​’ ಶೋಗೆ ಮೊದಲ ಅತಿಥಿಯಾಗಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಬರಲಿದ್ದಾರೆ ಎನ್ನಲಾಗುತ್ತಿದೆ.

3 / 5
ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

4 / 5
ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಮಧ್ಯೆ ಆಪ್ತತೆ ಇದೆ. ಆಲಿಯಾನ ಚಿತ್ರರಂಗಕ್ಕೆ ಪರಿಚಯಿಸಿದ್ದು ಕರಣ್. ಹೀಗಾಗಿ, ಅವರು ಈ ಶೋಗೆ ಬರೋಕೆ ಒಕೆ ಎಂದಿದ್ದಾರೆ.

ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಮಧ್ಯೆ ಆಪ್ತತೆ ಇದೆ. ಆಲಿಯಾನ ಚಿತ್ರರಂಗಕ್ಕೆ ಪರಿಚಯಿಸಿದ್ದು ಕರಣ್. ಹೀಗಾಗಿ, ಅವರು ಈ ಶೋಗೆ ಬರೋಕೆ ಒಕೆ ಎಂದಿದ್ದಾರೆ.

5 / 5
Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ