AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಕಾಫಿ ವಿತ್ ಕರಣ್ ಹೊಸ ಸೀಸನ್​ಗೆ ಆಲಿಯಾ ಭಟ್ ರಣಬೀರ್ ಕಪೂರ್​ ಮೊದಲ ಅತಿಥಿ?

ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 21, 2023 | 9:45 AM

Share
ಸದಾ ವಿವಾದಗಳ ಮೂಲಕ ‘ಕಾಫಿ ವಿತ್ ಕರಣ್’ ಶೋ ಸುದ್ದಿ ಆಗುತ್ತದೆ. ಈಗಾಗಲೇ ಯಶಸ್ವಿಯಾಗಿ 7 ಸೀಸನ್​ಗಳು ಪೂರ್ಣಗೊಂಡಿದ್ದು, 8ನೇ ಸೀಸನ್​ಗೆ ತಯಾರಿ ನಡೆಯುತ್ತಿದೆ. ಕರಣ್ ಜೋಹರ್ ಈ ಶೋನ ನಡೆಸಿಕೊಡಲಿದ್ದಾರೆ.

ಸದಾ ವಿವಾದಗಳ ಮೂಲಕ ‘ಕಾಫಿ ವಿತ್ ಕರಣ್’ ಶೋ ಸುದ್ದಿ ಆಗುತ್ತದೆ. ಈಗಾಗಲೇ ಯಶಸ್ವಿಯಾಗಿ 7 ಸೀಸನ್​ಗಳು ಪೂರ್ಣಗೊಂಡಿದ್ದು, 8ನೇ ಸೀಸನ್​ಗೆ ತಯಾರಿ ನಡೆಯುತ್ತಿದೆ. ಕರಣ್ ಜೋಹರ್ ಈ ಶೋನ ನಡೆಸಿಕೊಡಲಿದ್ದಾರೆ.

1 / 5
ಸೆಪ್ಟೆಂಬರ್ ವೇಳೆಗೆ ಹೊಸ ಸೀಸನ್ ಆರಂಭ ಆಗಲಿದೆ. ಕಳೆದ ವರ್ಷ ಟಿವಿ ಬದಲು ಈ ಶೋ ಒಟಿಟಿಯಲ್ಲಿ ಪ್ರಸಾರ ಕಂಡಿತ್ತು. ಈ ವರ್ಷವೂ ಹಾಗೆಯೇ ಮುಂದುವರಿಯಲಿದೆ ಎನ್ನಲಾಗುತ್ತಿದೆ.

ಸೆಪ್ಟೆಂಬರ್ ವೇಳೆಗೆ ಹೊಸ ಸೀಸನ್ ಆರಂಭ ಆಗಲಿದೆ. ಕಳೆದ ವರ್ಷ ಟಿವಿ ಬದಲು ಈ ಶೋ ಒಟಿಟಿಯಲ್ಲಿ ಪ್ರಸಾರ ಕಂಡಿತ್ತು. ಈ ವರ್ಷವೂ ಹಾಗೆಯೇ ಮುಂದುವರಿಯಲಿದೆ ಎನ್ನಲಾಗುತ್ತಿದೆ.

2 / 5
ಈ ಬಾರಿ ‘ಕಾಫಿ ವಿತ್ ಕರಣ್​’ ಶೋಗೆ ಮೊದಲ ಅತಿಥಿಯಾಗಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಬರಲಿದ್ದಾರೆ ಎನ್ನಲಾಗುತ್ತಿದೆ.

ಈ ಬಾರಿ ‘ಕಾಫಿ ವಿತ್ ಕರಣ್​’ ಶೋಗೆ ಮೊದಲ ಅತಿಥಿಯಾಗಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಬರಲಿದ್ದಾರೆ ಎನ್ನಲಾಗುತ್ತಿದೆ.

3 / 5
ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

ರಣಬೀರ್ ಸದಾ ವಿವಾದಗಳಿಂದ ದೂರ ಉಳಿಯಲು ಬಯಸುತ್ತಾರೆ. ಕಳೆದ ವರ್ಷ ಅವರು ಈ ಶೋಗೆ ಬರದೇ ಇರಲು ಇದೇ ಕಾರಣ ಎನ್ನಲಾಗಿತ್ತು. ಈಗ ಅವರು ಮನಸ್ಸು ಬದಲಿಸಿದ್ದಾರೆ.

4 / 5
ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಮಧ್ಯೆ ಆಪ್ತತೆ ಇದೆ. ಆಲಿಯಾನ ಚಿತ್ರರಂಗಕ್ಕೆ ಪರಿಚಯಿಸಿದ್ದು ಕರಣ್. ಹೀಗಾಗಿ, ಅವರು ಈ ಶೋಗೆ ಬರೋಕೆ ಒಕೆ ಎಂದಿದ್ದಾರೆ.

ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಮಧ್ಯೆ ಆಪ್ತತೆ ಇದೆ. ಆಲಿಯಾನ ಚಿತ್ರರಂಗಕ್ಕೆ ಪರಿಚಯಿಸಿದ್ದು ಕರಣ್. ಹೀಗಾಗಿ, ಅವರು ಈ ಶೋಗೆ ಬರೋಕೆ ಒಕೆ ಎಂದಿದ್ದಾರೆ.

5 / 5
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​