AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಗಮನ ಸೆಳೆದ ಆಲಿಯಾ ಭಟ್​-ರಣವೀರ್ ಸಿಂಗ್ ಕೆಮಿಸ್ಟ್ರಿ; ಮರುಕಳಿಸುತ್ತಾ ‘ಗಲ್ಲಿ ಬಾಯ್’ ಇತಿಹಾಸ?

ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟವಾಗಿದೆ. ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Jun 21, 2023 | 6:30 AM

Share
‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ಆಲಿಯಾ ಭಟ್​-ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್ ಗಮನ ಸೆಳೆದಿದೆ  

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ಆಲಿಯಾ ಭಟ್​-ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್ ಗಮನ ಸೆಳೆದಿದೆ  

1 / 5
ಆಲಿಯಾ ಭಟ್ ಹಾಗೂ ರಣವೀರ್ ಸಿಂಗ್ ಅವರು ಈ ಮೊದಲು ‘ಗಲ್ಲಿ ಬಾಯ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತ್ತು. ಈಗ ಇವರು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರಕ್ಕಾಗಿ ಈ ಜೋಡಿ ಒಂದಾಗಿದೆ.

ಆಲಿಯಾ ಭಟ್ ಹಾಗೂ ರಣವೀರ್ ಸಿಂಗ್ ಅವರು ಈ ಮೊದಲು ‘ಗಲ್ಲಿ ಬಾಯ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತ್ತು. ಈಗ ಇವರು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರಕ್ಕಾಗಿ ಈ ಜೋಡಿ ಒಂದಾಗಿದೆ.

2 / 5
ಈ ಚಿತ್ರಕ್ಕೆ ಕರಣ್ ಜೋಹರ್ ನಿರ್ದೇಶನ ಇದೆ. ಅವರ ಸಿನಿಮಾಗಳಲ್ಲಿ ಮ್ಯೂಸಿಕ್​ಗೆ ಹೆಚ್ಚು ಆದ್ಯತೆ ಇರುತ್ತದೆ. ಚಿತ್ರದ ಟೀಸರ್ ಹಾಡಿನ ರೂಪದಲ್ಲೇ ಮೂಡಿ ಬಂದಿದೆ.

ಈ ಚಿತ್ರಕ್ಕೆ ಕರಣ್ ಜೋಹರ್ ನಿರ್ದೇಶನ ಇದೆ. ಅವರ ಸಿನಿಮಾಗಳಲ್ಲಿ ಮ್ಯೂಸಿಕ್​ಗೆ ಹೆಚ್ಚು ಆದ್ಯತೆ ಇರುತ್ತದೆ. ಚಿತ್ರದ ಟೀಸರ್ ಹಾಡಿನ ರೂಪದಲ್ಲೇ ಮೂಡಿ ಬಂದಿದೆ.

3 / 5
ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟವಾಗಿದೆ. ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ. ‘ಗಲ್ಲಿ ಬಾಯ್’ ರೀತಿ ಈ ಸಿನಿಮಾ ಕೂಡ ಹಿಟ್ ಆಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟವಾಗಿದೆ. ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ. ‘ಗಲ್ಲಿ ಬಾಯ್’ ರೀತಿ ಈ ಸಿನಿಮಾ ಕೂಡ ಹಿಟ್ ಆಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

4 / 5
ಆಲಿಯಾ ಭಟ್ ಅವರು ಪ್ರೆಗ್ನೆಂಟ್ ಆಗಿದ್ದ ಕಾರಣಕ್ಕೆ ಈ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹಾಕಲಾಯಿತು. ಜುಲೈ 28ರಂದು ಈ ಚಿತ್ರ ರಿಲೀಸ್ ಆಗುತ್ತಿದೆ. ಶೀಘ್ರದಲ್ಲೇ ಟ್ರೇಲರ್ ರಿಲೀಸ್ ಆಗುವ ನಿರೀಕ್ಷೆ ಇದೆ.

ಆಲಿಯಾ ಭಟ್ ಅವರು ಪ್ರೆಗ್ನೆಂಟ್ ಆಗಿದ್ದ ಕಾರಣಕ್ಕೆ ಈ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹಾಕಲಾಯಿತು. ಜುಲೈ 28ರಂದು ಈ ಚಿತ್ರ ರಿಲೀಸ್ ಆಗುತ್ತಿದೆ. ಶೀಘ್ರದಲ್ಲೇ ಟ್ರೇಲರ್ ರಿಲೀಸ್ ಆಗುವ ನಿರೀಕ್ಷೆ ಇದೆ.

5 / 5
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?