AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಗಮನ ಸೆಳೆದ ಆಲಿಯಾ ಭಟ್​-ರಣವೀರ್ ಸಿಂಗ್ ಕೆಮಿಸ್ಟ್ರಿ; ಮರುಕಳಿಸುತ್ತಾ ‘ಗಲ್ಲಿ ಬಾಯ್’ ಇತಿಹಾಸ?

ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟವಾಗಿದೆ. ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Jun 21, 2023 | 6:30 AM

Share
‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ಆಲಿಯಾ ಭಟ್​-ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್ ಗಮನ ಸೆಳೆದಿದೆ  

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ಆಲಿಯಾ ಭಟ್​-ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್ ಗಮನ ಸೆಳೆದಿದೆ  

1 / 5
ಆಲಿಯಾ ಭಟ್ ಹಾಗೂ ರಣವೀರ್ ಸಿಂಗ್ ಅವರು ಈ ಮೊದಲು ‘ಗಲ್ಲಿ ಬಾಯ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತ್ತು. ಈಗ ಇವರು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರಕ್ಕಾಗಿ ಈ ಜೋಡಿ ಒಂದಾಗಿದೆ.

ಆಲಿಯಾ ಭಟ್ ಹಾಗೂ ರಣವೀರ್ ಸಿಂಗ್ ಅವರು ಈ ಮೊದಲು ‘ಗಲ್ಲಿ ಬಾಯ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತ್ತು. ಈಗ ಇವರು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರಕ್ಕಾಗಿ ಈ ಜೋಡಿ ಒಂದಾಗಿದೆ.

2 / 5
ಈ ಚಿತ್ರಕ್ಕೆ ಕರಣ್ ಜೋಹರ್ ನಿರ್ದೇಶನ ಇದೆ. ಅವರ ಸಿನಿಮಾಗಳಲ್ಲಿ ಮ್ಯೂಸಿಕ್​ಗೆ ಹೆಚ್ಚು ಆದ್ಯತೆ ಇರುತ್ತದೆ. ಚಿತ್ರದ ಟೀಸರ್ ಹಾಡಿನ ರೂಪದಲ್ಲೇ ಮೂಡಿ ಬಂದಿದೆ.

ಈ ಚಿತ್ರಕ್ಕೆ ಕರಣ್ ಜೋಹರ್ ನಿರ್ದೇಶನ ಇದೆ. ಅವರ ಸಿನಿಮಾಗಳಲ್ಲಿ ಮ್ಯೂಸಿಕ್​ಗೆ ಹೆಚ್ಚು ಆದ್ಯತೆ ಇರುತ್ತದೆ. ಚಿತ್ರದ ಟೀಸರ್ ಹಾಡಿನ ರೂಪದಲ್ಲೇ ಮೂಡಿ ಬಂದಿದೆ.

3 / 5
ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟವಾಗಿದೆ. ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ. ‘ಗಲ್ಲಿ ಬಾಯ್’ ರೀತಿ ಈ ಸಿನಿಮಾ ಕೂಡ ಹಿಟ್ ಆಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟವಾಗಿದೆ. ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ. ‘ಗಲ್ಲಿ ಬಾಯ್’ ರೀತಿ ಈ ಸಿನಿಮಾ ಕೂಡ ಹಿಟ್ ಆಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

4 / 5
ಆಲಿಯಾ ಭಟ್ ಅವರು ಪ್ರೆಗ್ನೆಂಟ್ ಆಗಿದ್ದ ಕಾರಣಕ್ಕೆ ಈ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹಾಕಲಾಯಿತು. ಜುಲೈ 28ರಂದು ಈ ಚಿತ್ರ ರಿಲೀಸ್ ಆಗುತ್ತಿದೆ. ಶೀಘ್ರದಲ್ಲೇ ಟ್ರೇಲರ್ ರಿಲೀಸ್ ಆಗುವ ನಿರೀಕ್ಷೆ ಇದೆ.

ಆಲಿಯಾ ಭಟ್ ಅವರು ಪ್ರೆಗ್ನೆಂಟ್ ಆಗಿದ್ದ ಕಾರಣಕ್ಕೆ ಈ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹಾಕಲಾಯಿತು. ಜುಲೈ 28ರಂದು ಈ ಚಿತ್ರ ರಿಲೀಸ್ ಆಗುತ್ತಿದೆ. ಶೀಘ್ರದಲ್ಲೇ ಟ್ರೇಲರ್ ರಿಲೀಸ್ ಆಗುವ ನಿರೀಕ್ಷೆ ಇದೆ.

5 / 5
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ