AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಗಮನ ಸೆಳೆದ ಆಲಿಯಾ ಭಟ್​-ರಣವೀರ್ ಸಿಂಗ್ ಕೆಮಿಸ್ಟ್ರಿ; ಮರುಕಳಿಸುತ್ತಾ ‘ಗಲ್ಲಿ ಬಾಯ್’ ಇತಿಹಾಸ?

ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟವಾಗಿದೆ. ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Jun 21, 2023 | 6:30 AM

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ಆಲಿಯಾ ಭಟ್​-ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್ ಗಮನ ಸೆಳೆದಿದೆ  

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ಆಲಿಯಾ ಭಟ್​-ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್ ಗಮನ ಸೆಳೆದಿದೆ  

1 / 5
ಆಲಿಯಾ ಭಟ್ ಹಾಗೂ ರಣವೀರ್ ಸಿಂಗ್ ಅವರು ಈ ಮೊದಲು ‘ಗಲ್ಲಿ ಬಾಯ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತ್ತು. ಈಗ ಇವರು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರಕ್ಕಾಗಿ ಈ ಜೋಡಿ ಒಂದಾಗಿದೆ.

ಆಲಿಯಾ ಭಟ್ ಹಾಗೂ ರಣವೀರ್ ಸಿಂಗ್ ಅವರು ಈ ಮೊದಲು ‘ಗಲ್ಲಿ ಬಾಯ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತ್ತು. ಈಗ ಇವರು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರಕ್ಕಾಗಿ ಈ ಜೋಡಿ ಒಂದಾಗಿದೆ.

2 / 5
ಈ ಚಿತ್ರಕ್ಕೆ ಕರಣ್ ಜೋಹರ್ ನಿರ್ದೇಶನ ಇದೆ. ಅವರ ಸಿನಿಮಾಗಳಲ್ಲಿ ಮ್ಯೂಸಿಕ್​ಗೆ ಹೆಚ್ಚು ಆದ್ಯತೆ ಇರುತ್ತದೆ. ಚಿತ್ರದ ಟೀಸರ್ ಹಾಡಿನ ರೂಪದಲ್ಲೇ ಮೂಡಿ ಬಂದಿದೆ.

ಈ ಚಿತ್ರಕ್ಕೆ ಕರಣ್ ಜೋಹರ್ ನಿರ್ದೇಶನ ಇದೆ. ಅವರ ಸಿನಿಮಾಗಳಲ್ಲಿ ಮ್ಯೂಸಿಕ್​ಗೆ ಹೆಚ್ಚು ಆದ್ಯತೆ ಇರುತ್ತದೆ. ಚಿತ್ರದ ಟೀಸರ್ ಹಾಡಿನ ರೂಪದಲ್ಲೇ ಮೂಡಿ ಬಂದಿದೆ.

3 / 5
ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟವಾಗಿದೆ. ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ. ‘ಗಲ್ಲಿ ಬಾಯ್’ ರೀತಿ ಈ ಸಿನಿಮಾ ಕೂಡ ಹಿಟ್ ಆಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟವಾಗಿದೆ. ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ. ‘ಗಲ್ಲಿ ಬಾಯ್’ ರೀತಿ ಈ ಸಿನಿಮಾ ಕೂಡ ಹಿಟ್ ಆಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

4 / 5
ಆಲಿಯಾ ಭಟ್ ಅವರು ಪ್ರೆಗ್ನೆಂಟ್ ಆಗಿದ್ದ ಕಾರಣಕ್ಕೆ ಈ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹಾಕಲಾಯಿತು. ಜುಲೈ 28ರಂದು ಈ ಚಿತ್ರ ರಿಲೀಸ್ ಆಗುತ್ತಿದೆ. ಶೀಘ್ರದಲ್ಲೇ ಟ್ರೇಲರ್ ರಿಲೀಸ್ ಆಗುವ ನಿರೀಕ್ಷೆ ಇದೆ.

ಆಲಿಯಾ ಭಟ್ ಅವರು ಪ್ರೆಗ್ನೆಂಟ್ ಆಗಿದ್ದ ಕಾರಣಕ್ಕೆ ಈ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹಾಕಲಾಯಿತು. ಜುಲೈ 28ರಂದು ಈ ಚಿತ್ರ ರಿಲೀಸ್ ಆಗುತ್ತಿದೆ. ಶೀಘ್ರದಲ್ಲೇ ಟ್ರೇಲರ್ ರಿಲೀಸ್ ಆಗುವ ನಿರೀಕ್ಷೆ ಇದೆ.

5 / 5
Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ