AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಗಮನ ಸೆಳೆದ ಆಲಿಯಾ ಭಟ್​-ರಣವೀರ್ ಸಿಂಗ್ ಕೆಮಿಸ್ಟ್ರಿ; ಮರುಕಳಿಸುತ್ತಾ ‘ಗಲ್ಲಿ ಬಾಯ್’ ಇತಿಹಾಸ?

ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟವಾಗಿದೆ. ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Jun 21, 2023 | 6:30 AM

Share
‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ಆಲಿಯಾ ಭಟ್​-ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್ ಗಮನ ಸೆಳೆದಿದೆ  

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ಆಲಿಯಾ ಭಟ್​-ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್ ಗಮನ ಸೆಳೆದಿದೆ  

1 / 5
ಆಲಿಯಾ ಭಟ್ ಹಾಗೂ ರಣವೀರ್ ಸಿಂಗ್ ಅವರು ಈ ಮೊದಲು ‘ಗಲ್ಲಿ ಬಾಯ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತ್ತು. ಈಗ ಇವರು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರಕ್ಕಾಗಿ ಈ ಜೋಡಿ ಒಂದಾಗಿದೆ.

ಆಲಿಯಾ ಭಟ್ ಹಾಗೂ ರಣವೀರ್ ಸಿಂಗ್ ಅವರು ಈ ಮೊದಲು ‘ಗಲ್ಲಿ ಬಾಯ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತ್ತು. ಈಗ ಇವರು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರಕ್ಕಾಗಿ ಈ ಜೋಡಿ ಒಂದಾಗಿದೆ.

2 / 5
ಈ ಚಿತ್ರಕ್ಕೆ ಕರಣ್ ಜೋಹರ್ ನಿರ್ದೇಶನ ಇದೆ. ಅವರ ಸಿನಿಮಾಗಳಲ್ಲಿ ಮ್ಯೂಸಿಕ್​ಗೆ ಹೆಚ್ಚು ಆದ್ಯತೆ ಇರುತ್ತದೆ. ಚಿತ್ರದ ಟೀಸರ್ ಹಾಡಿನ ರೂಪದಲ್ಲೇ ಮೂಡಿ ಬಂದಿದೆ.

ಈ ಚಿತ್ರಕ್ಕೆ ಕರಣ್ ಜೋಹರ್ ನಿರ್ದೇಶನ ಇದೆ. ಅವರ ಸಿನಿಮಾಗಳಲ್ಲಿ ಮ್ಯೂಸಿಕ್​ಗೆ ಹೆಚ್ಚು ಆದ್ಯತೆ ಇರುತ್ತದೆ. ಚಿತ್ರದ ಟೀಸರ್ ಹಾಡಿನ ರೂಪದಲ್ಲೇ ಮೂಡಿ ಬಂದಿದೆ.

3 / 5
ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟವಾಗಿದೆ. ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ. ‘ಗಲ್ಲಿ ಬಾಯ್’ ರೀತಿ ಈ ಸಿನಿಮಾ ಕೂಡ ಹಿಟ್ ಆಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟವಾಗಿದೆ. ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ. ‘ಗಲ್ಲಿ ಬಾಯ್’ ರೀತಿ ಈ ಸಿನಿಮಾ ಕೂಡ ಹಿಟ್ ಆಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

4 / 5
ಆಲಿಯಾ ಭಟ್ ಅವರು ಪ್ರೆಗ್ನೆಂಟ್ ಆಗಿದ್ದ ಕಾರಣಕ್ಕೆ ಈ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹಾಕಲಾಯಿತು. ಜುಲೈ 28ರಂದು ಈ ಚಿತ್ರ ರಿಲೀಸ್ ಆಗುತ್ತಿದೆ. ಶೀಘ್ರದಲ್ಲೇ ಟ್ರೇಲರ್ ರಿಲೀಸ್ ಆಗುವ ನಿರೀಕ್ಷೆ ಇದೆ.

ಆಲಿಯಾ ಭಟ್ ಅವರು ಪ್ರೆಗ್ನೆಂಟ್ ಆಗಿದ್ದ ಕಾರಣಕ್ಕೆ ಈ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹಾಕಲಾಯಿತು. ಜುಲೈ 28ರಂದು ಈ ಚಿತ್ರ ರಿಲೀಸ್ ಆಗುತ್ತಿದೆ. ಶೀಘ್ರದಲ್ಲೇ ಟ್ರೇಲರ್ ರಿಲೀಸ್ ಆಗುವ ನಿರೀಕ್ಷೆ ಇದೆ.

5 / 5
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್