AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಭಟ್​ಗೆ ಸೀಮಂತ ಶಾಸ್ತ್ರ; ಇಲ್ಲಿವೆ ಕ್ಯೂಟ್ ಫೋಟೋಗಳು

ಈಗ ಆಲಿಯಾ ಭಟ್​ಗೆ ಸೀಮಂತ ಶಾಸ್ತ್ರ ನಡೆದಿದೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Oct 06, 2022 | 7:02 PM

Share
ನಟಿ ಆಲಿಯಾ ಭಟ್ ಏಪ್ರಿಲ್ 14ರಂದು ಮದುವೆ ಆದರು. ಮದುವೆ ಆಗಿ ಕೇವಲ ಎರಡೂವರೆ ತಿಂಗಳಿಗೆ ಪ್ರೆಗ್ನೆಂಟ್ ಆದ ವಿಚಾರವನ್ನು ಆಲಿಯಾ ಘೋಷಿಸಿದರು. ಆ ಬಳಿಕ ಆಲಿಯಾ ಹಲವು ಫೋಟೋಗಳನ್ನು ಹಂಚಿಕೊಂಡಿದ್ದಿದೆ.

ನಟಿ ಆಲಿಯಾ ಭಟ್ ಏಪ್ರಿಲ್ 14ರಂದು ಮದುವೆ ಆದರು. ಮದುವೆ ಆಗಿ ಕೇವಲ ಎರಡೂವರೆ ತಿಂಗಳಿಗೆ ಪ್ರೆಗ್ನೆಂಟ್ ಆದ ವಿಚಾರವನ್ನು ಆಲಿಯಾ ಘೋಷಿಸಿದರು. ಆ ಬಳಿಕ ಆಲಿಯಾ ಹಲವು ಫೋಟೋಗಳನ್ನು ಹಂಚಿಕೊಂಡಿದ್ದಿದೆ.

1 / 6
ಈಗ ಆಲಿಯಾ ಭಟ್​ಗೆ ಸೀಮಂತ ಶಾಸ್ತ್ರ ನಡೆದಿದೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

ಈಗ ಆಲಿಯಾ ಭಟ್​ಗೆ ಸೀಮಂತ ಶಾಸ್ತ್ರ ನಡೆದಿದೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

2 / 6
ಆಲಿಯಾ ಭಟ್ ಹಳದಿ ಬಣ್ಣದ ಬಟ್ಟೆ ಉಟ್ಟಿದ್ದಾರೆ. ರಣಬೀರ್ ಕಪೂರ್​ ಅವರು ಆಲಿಯಾ ಕೆನ್ನೆಗೆ ಮುತ್ತಿಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆಲಿಯಾ ಭಟ್ ಹಳದಿ ಬಣ್ಣದ ಬಟ್ಟೆ ಉಟ್ಟಿದ್ದಾರೆ. ರಣಬೀರ್ ಕಪೂರ್​ ಅವರು ಆಲಿಯಾ ಕೆನ್ನೆಗೆ ಮುತ್ತಿಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 6
ಕುಟುಂಬದ ಜತೆ ಇರುವ ಫೋಟೋ ಹಂಚಿಕೊಂಡಿರುವ ಆಲಿಯಾ, ‘ಪ್ರೀತಿ ಮಾತ್ರ’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

ಕುಟುಂಬದ ಜತೆ ಇರುವ ಫೋಟೋ ಹಂಚಿಕೊಂಡಿರುವ ಆಲಿಯಾ, ‘ಪ್ರೀತಿ ಮಾತ್ರ’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

4 / 6
ಆಲಿಯಾ ಭಟ್-ರಣಬೀರ್

ಆಲಿಯಾ ಭಟ್-ರಣಬೀರ್

5 / 6
ಆಲಿಯಾ ಭಟ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಚಿತ್ರಕ್ಕೆ ಟೀಕೆ ವ್ಯಕ್ತವಾದ ಹೊರತಾಗಿಯೂ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿತು.

ಆಲಿಯಾ ಭಟ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಚಿತ್ರಕ್ಕೆ ಟೀಕೆ ವ್ಯಕ್ತವಾದ ಹೊರತಾಗಿಯೂ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿತು.

6 / 6

Published On - 6:15 pm, Thu, 6 October 22

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ