AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಭಟ್​ಗೆ ಸೀಮಂತ ಶಾಸ್ತ್ರ; ಇಲ್ಲಿವೆ ಕ್ಯೂಟ್ ಫೋಟೋಗಳು

ಈಗ ಆಲಿಯಾ ಭಟ್​ಗೆ ಸೀಮಂತ ಶಾಸ್ತ್ರ ನಡೆದಿದೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Oct 06, 2022 | 7:02 PM

Share
ನಟಿ ಆಲಿಯಾ ಭಟ್ ಏಪ್ರಿಲ್ 14ರಂದು ಮದುವೆ ಆದರು. ಮದುವೆ ಆಗಿ ಕೇವಲ ಎರಡೂವರೆ ತಿಂಗಳಿಗೆ ಪ್ರೆಗ್ನೆಂಟ್ ಆದ ವಿಚಾರವನ್ನು ಆಲಿಯಾ ಘೋಷಿಸಿದರು. ಆ ಬಳಿಕ ಆಲಿಯಾ ಹಲವು ಫೋಟೋಗಳನ್ನು ಹಂಚಿಕೊಂಡಿದ್ದಿದೆ.

ನಟಿ ಆಲಿಯಾ ಭಟ್ ಏಪ್ರಿಲ್ 14ರಂದು ಮದುವೆ ಆದರು. ಮದುವೆ ಆಗಿ ಕೇವಲ ಎರಡೂವರೆ ತಿಂಗಳಿಗೆ ಪ್ರೆಗ್ನೆಂಟ್ ಆದ ವಿಚಾರವನ್ನು ಆಲಿಯಾ ಘೋಷಿಸಿದರು. ಆ ಬಳಿಕ ಆಲಿಯಾ ಹಲವು ಫೋಟೋಗಳನ್ನು ಹಂಚಿಕೊಂಡಿದ್ದಿದೆ.

1 / 6
ಈಗ ಆಲಿಯಾ ಭಟ್​ಗೆ ಸೀಮಂತ ಶಾಸ್ತ್ರ ನಡೆದಿದೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

ಈಗ ಆಲಿಯಾ ಭಟ್​ಗೆ ಸೀಮಂತ ಶಾಸ್ತ್ರ ನಡೆದಿದೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

2 / 6
ಆಲಿಯಾ ಭಟ್ ಹಳದಿ ಬಣ್ಣದ ಬಟ್ಟೆ ಉಟ್ಟಿದ್ದಾರೆ. ರಣಬೀರ್ ಕಪೂರ್​ ಅವರು ಆಲಿಯಾ ಕೆನ್ನೆಗೆ ಮುತ್ತಿಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆಲಿಯಾ ಭಟ್ ಹಳದಿ ಬಣ್ಣದ ಬಟ್ಟೆ ಉಟ್ಟಿದ್ದಾರೆ. ರಣಬೀರ್ ಕಪೂರ್​ ಅವರು ಆಲಿಯಾ ಕೆನ್ನೆಗೆ ಮುತ್ತಿಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 6
ಕುಟುಂಬದ ಜತೆ ಇರುವ ಫೋಟೋ ಹಂಚಿಕೊಂಡಿರುವ ಆಲಿಯಾ, ‘ಪ್ರೀತಿ ಮಾತ್ರ’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

ಕುಟುಂಬದ ಜತೆ ಇರುವ ಫೋಟೋ ಹಂಚಿಕೊಂಡಿರುವ ಆಲಿಯಾ, ‘ಪ್ರೀತಿ ಮಾತ್ರ’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

4 / 6
ಆಲಿಯಾ ಭಟ್-ರಣಬೀರ್

ಆಲಿಯಾ ಭಟ್-ರಣಬೀರ್

5 / 6
ಆಲಿಯಾ ಭಟ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಚಿತ್ರಕ್ಕೆ ಟೀಕೆ ವ್ಯಕ್ತವಾದ ಹೊರತಾಗಿಯೂ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿತು.

ಆಲಿಯಾ ಭಟ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಚಿತ್ರಕ್ಕೆ ಟೀಕೆ ವ್ಯಕ್ತವಾದ ಹೊರತಾಗಿಯೂ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿತು.

6 / 6

Published On - 6:15 pm, Thu, 6 October 22

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ