AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಭಟ್​ಗೆ ಸೀಮಂತ ಶಾಸ್ತ್ರ; ಇಲ್ಲಿವೆ ಕ್ಯೂಟ್ ಫೋಟೋಗಳು

ಈಗ ಆಲಿಯಾ ಭಟ್​ಗೆ ಸೀಮಂತ ಶಾಸ್ತ್ರ ನಡೆದಿದೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Oct 06, 2022 | 7:02 PM

Share
ನಟಿ ಆಲಿಯಾ ಭಟ್ ಏಪ್ರಿಲ್ 14ರಂದು ಮದುವೆ ಆದರು. ಮದುವೆ ಆಗಿ ಕೇವಲ ಎರಡೂವರೆ ತಿಂಗಳಿಗೆ ಪ್ರೆಗ್ನೆಂಟ್ ಆದ ವಿಚಾರವನ್ನು ಆಲಿಯಾ ಘೋಷಿಸಿದರು. ಆ ಬಳಿಕ ಆಲಿಯಾ ಹಲವು ಫೋಟೋಗಳನ್ನು ಹಂಚಿಕೊಂಡಿದ್ದಿದೆ.

ನಟಿ ಆಲಿಯಾ ಭಟ್ ಏಪ್ರಿಲ್ 14ರಂದು ಮದುವೆ ಆದರು. ಮದುವೆ ಆಗಿ ಕೇವಲ ಎರಡೂವರೆ ತಿಂಗಳಿಗೆ ಪ್ರೆಗ್ನೆಂಟ್ ಆದ ವಿಚಾರವನ್ನು ಆಲಿಯಾ ಘೋಷಿಸಿದರು. ಆ ಬಳಿಕ ಆಲಿಯಾ ಹಲವು ಫೋಟೋಗಳನ್ನು ಹಂಚಿಕೊಂಡಿದ್ದಿದೆ.

1 / 6
ಈಗ ಆಲಿಯಾ ಭಟ್​ಗೆ ಸೀಮಂತ ಶಾಸ್ತ್ರ ನಡೆದಿದೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

ಈಗ ಆಲಿಯಾ ಭಟ್​ಗೆ ಸೀಮಂತ ಶಾಸ್ತ್ರ ನಡೆದಿದೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

2 / 6
ಆಲಿಯಾ ಭಟ್ ಹಳದಿ ಬಣ್ಣದ ಬಟ್ಟೆ ಉಟ್ಟಿದ್ದಾರೆ. ರಣಬೀರ್ ಕಪೂರ್​ ಅವರು ಆಲಿಯಾ ಕೆನ್ನೆಗೆ ಮುತ್ತಿಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆಲಿಯಾ ಭಟ್ ಹಳದಿ ಬಣ್ಣದ ಬಟ್ಟೆ ಉಟ್ಟಿದ್ದಾರೆ. ರಣಬೀರ್ ಕಪೂರ್​ ಅವರು ಆಲಿಯಾ ಕೆನ್ನೆಗೆ ಮುತ್ತಿಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 6
ಕುಟುಂಬದ ಜತೆ ಇರುವ ಫೋಟೋ ಹಂಚಿಕೊಂಡಿರುವ ಆಲಿಯಾ, ‘ಪ್ರೀತಿ ಮಾತ್ರ’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

ಕುಟುಂಬದ ಜತೆ ಇರುವ ಫೋಟೋ ಹಂಚಿಕೊಂಡಿರುವ ಆಲಿಯಾ, ‘ಪ್ರೀತಿ ಮಾತ್ರ’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

4 / 6
ಆಲಿಯಾ ಭಟ್-ರಣಬೀರ್

ಆಲಿಯಾ ಭಟ್-ರಣಬೀರ್

5 / 6
ಆಲಿಯಾ ಭಟ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಚಿತ್ರಕ್ಕೆ ಟೀಕೆ ವ್ಯಕ್ತವಾದ ಹೊರತಾಗಿಯೂ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿತು.

ಆಲಿಯಾ ಭಟ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಚಿತ್ರಕ್ಕೆ ಟೀಕೆ ವ್ಯಕ್ತವಾದ ಹೊರತಾಗಿಯೂ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿತು.

6 / 6

Published On - 6:15 pm, Thu, 6 October 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು