AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ವಿಭಿನ್ನ ಗೆಟಪ್​ಗಳಲ್ಲಿ ಆಲಿಯಾ ಭಟ್​; ಇಲ್ಲಿವೆ ಫೋಟೋಗಳು

ಫೆಬ್ರವರಿ 25ರಂದು ಚಿತ್ರ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಚಿತ್ರತಂಡ ಟ್ರೇಲರ್​ ರಿಲೀಸ್​ ಮಾಡಿದೆ. ಈ ಮೂಲಕ ಸಿನಿಮಾದ ಝಲಕ್​ ಬಿಟ್ಟುಕೊಟ್ಟಿದೆ.

TV9 Web
| Edited By: |

Updated on: Feb 04, 2022 | 2:19 PM

Share
ಆಲಿಯಾ ಭಟ್ ಬಾಲಿವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಸಿನಿಮಾ ಹಿನ್ನೆಲೆಯಿಂದ ಬಂದರೂ, ತಂದೆ ಹೆಸರನ್ನು ಎಲ್ಲಿಯೂ ಬಳಕೆ ಮಾಡಿಕೊಳ್ಳದೇ, ತಮ್ಮ ನಟನೆ ಮೂಲಕ ಅಭಿಮಾನಿಗಳಿಗೆ ಇಷ್ಟವಾಗಿದ್ದಾರೆ.

ಆಲಿಯಾ ಭಟ್ ಬಾಲಿವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಸಿನಿಮಾ ಹಿನ್ನೆಲೆಯಿಂದ ಬಂದರೂ, ತಂದೆ ಹೆಸರನ್ನು ಎಲ್ಲಿಯೂ ಬಳಕೆ ಮಾಡಿಕೊಳ್ಳದೇ, ತಮ್ಮ ನಟನೆ ಮೂಲಕ ಅಭಿಮಾನಿಗಳಿಗೆ ಇಷ್ಟವಾಗಿದ್ದಾರೆ.

1 / 10
ಪ್ರತಿ ಸಿನಿಮಾಗೂ ಭಿನ್ನ ಪಾತ್ರ ಆಯ್ಕೆ ಮಾಡಿಕೊಳ್ಳೋದು ಅವರ ಸ್ಪೆಷಾಲಿಟಿ. ಪಕ್ಕದ ಮನೆ ಹುಡುಗಿ ಪಾತ್ರದಿಂದ ಹಿಡಿದು, ಪಾಕಿಸ್ತಾನದಲ್ಲಿ ಸ್ಪೈ ಮಾಡೋ ದಿಟ್ಟ ಮಹಿಳೆಯ ಪಾತ್ರವನ್ನೂ ಮಾಡಿ ಅವರು ಭೇಷ್​ ಎನಿಸಿಕೊಂಡಿದ್ದಾರೆ.

ಪ್ರತಿ ಸಿನಿಮಾಗೂ ಭಿನ್ನ ಪಾತ್ರ ಆಯ್ಕೆ ಮಾಡಿಕೊಳ್ಳೋದು ಅವರ ಸ್ಪೆಷಾಲಿಟಿ. ಪಕ್ಕದ ಮನೆ ಹುಡುಗಿ ಪಾತ್ರದಿಂದ ಹಿಡಿದು, ಪಾಕಿಸ್ತಾನದಲ್ಲಿ ಸ್ಪೈ ಮಾಡೋ ದಿಟ್ಟ ಮಹಿಳೆಯ ಪಾತ್ರವನ್ನೂ ಮಾಡಿ ಅವರು ಭೇಷ್​ ಎನಿಸಿಕೊಂಡಿದ್ದಾರೆ.

2 / 10
ಈ ಬಾರಿ ಅವರು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

ಈ ಬಾರಿ ಅವರು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

3 / 10
ಕೊವಿಡ್​ ಕಾರಣದಿಂದ ಸತತವಾಗಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಲೇ ಇತ್ತು. ಈ ಸಿನಿಮಾವನ್ನು ಕಣ್ತುಂಬಿಕೊಳ್ಳೋಕೆ ಕೊನೆಗೂ ದಿನಾಂಕ ನಿಗದಿ ಆಗಿದ್ದು, ಫೆಬ್ರವರಿ 25ರಂದು ಚಿತ್ರ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಚಿತ್ರತಂಡ ಟ್ರೇಲರ್​ ರಿಲೀಸ್​ ಮಾಡಿದೆ. ಈ ಮೂಲಕ ಸಿನಿಮಾದ ಝಲಕ್​ ಬಿಟ್ಟುಕೊಟ್ಟಿದೆ.

ಕೊವಿಡ್​ ಕಾರಣದಿಂದ ಸತತವಾಗಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಲೇ ಇತ್ತು. ಈ ಸಿನಿಮಾವನ್ನು ಕಣ್ತುಂಬಿಕೊಳ್ಳೋಕೆ ಕೊನೆಗೂ ದಿನಾಂಕ ನಿಗದಿ ಆಗಿದ್ದು, ಫೆಬ್ರವರಿ 25ರಂದು ಚಿತ್ರ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಚಿತ್ರತಂಡ ಟ್ರೇಲರ್​ ರಿಲೀಸ್​ ಮಾಡಿದೆ. ಈ ಮೂಲಕ ಸಿನಿಮಾದ ಝಲಕ್​ ಬಿಟ್ಟುಕೊಟ್ಟಿದೆ.

4 / 10
ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಾಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಾಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ

5 / 10
ಸಿನಿಮಾದಲ್ಲಿ ಏನೆಲ್ಲ ಇದೆ ಎಂಬುದರ ಝಲಕ್​ ಟ್ರೇಲರ್​ನಲ್ಲಿದೆ. ಇಡೀ ಟ್ರೇಲರ್​ನಲ್ಲಿ ಆಲಿಯಾ ಭಟ್​ ಅವರ ನಟನೆ, ಬನ್ಸಾಲಿ ಸಿನಿಮಾ ಮೇಕಿಂಗ್​ ಗಮನ ಸೆಳೆಯುತ್ತಿದೆ.

ಸಿನಿಮಾದಲ್ಲಿ ಏನೆಲ್ಲ ಇದೆ ಎಂಬುದರ ಝಲಕ್​ ಟ್ರೇಲರ್​ನಲ್ಲಿದೆ. ಇಡೀ ಟ್ರೇಲರ್​ನಲ್ಲಿ ಆಲಿಯಾ ಭಟ್​ ಅವರ ನಟನೆ, ಬನ್ಸಾಲಿ ಸಿನಿಮಾ ಮೇಕಿಂಗ್​ ಗಮನ ಸೆಳೆಯುತ್ತಿದೆ.

6 / 10
ಇಡೀ ಚಿತ್ರ ರೆಟ್ರೋ ಶೈಲಿಯಲ್ಲಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಟ್ರೇಲರ್​ ರಿಲೀಸ್​ ಆದ ಗಂಟೆಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ಇಡೀ ಚಿತ್ರ ರೆಟ್ರೋ ಶೈಲಿಯಲ್ಲಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಟ್ರೇಲರ್​ ರಿಲೀಸ್​ ಆದ ಗಂಟೆಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

7 / 10
ಫೆಬ್ರವರಿ 25ರಂದು ‘ಗಂಗೂಬಾಯಿ ಕಾಠಿಯಾವಾಡಿ’ ತೆರೆಗೆ ಬರುತ್ತಿದೆ. ಕೊವಿಡ್​ ಮೂರನೇ ಅಲೆ ಕಡಿಮೆ ಆಗದ ಕಾರಣ ಚಿತ್ರಮಂದಿರಗಳಲ್ಲಿ ಶೇ.50 ಭರ್ತಿಗೆ ಮಾತ್ರ ಅವಕಾಶ ಇದೆ. ಈ ಕಾರಣಕ್ಕೆ ಸಿನಿಮಾದ ಕಲೆಕ್ಷನ್​ ತಗ್ಗಬಹುದು.

ಫೆಬ್ರವರಿ 25ರಂದು ‘ಗಂಗೂಬಾಯಿ ಕಾಠಿಯಾವಾಡಿ’ ತೆರೆಗೆ ಬರುತ್ತಿದೆ. ಕೊವಿಡ್​ ಮೂರನೇ ಅಲೆ ಕಡಿಮೆ ಆಗದ ಕಾರಣ ಚಿತ್ರಮಂದಿರಗಳಲ್ಲಿ ಶೇ.50 ಭರ್ತಿಗೆ ಮಾತ್ರ ಅವಕಾಶ ಇದೆ. ಈ ಕಾರಣಕ್ಕೆ ಸಿನಿಮಾದ ಕಲೆಕ್ಷನ್​ ತಗ್ಗಬಹುದು.

8 / 10
ಆದರೆ, ಇದನ್ನು ಲೆಕ್ಕಿಸದೇ ಚಿತ್ರತಂಡ ಸಿನಿಮಾ ರಿಲೀಸ್​ ಮಾಡಲು ಮುಂದೆ ಬಂದಿದೆ. ಬರ್ಲಿನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿದೆ.

ಆದರೆ, ಇದನ್ನು ಲೆಕ್ಕಿಸದೇ ಚಿತ್ರತಂಡ ಸಿನಿಮಾ ರಿಲೀಸ್​ ಮಾಡಲು ಮುಂದೆ ಬಂದಿದೆ. ಬರ್ಲಿನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿದೆ.

9 / 10
ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸಿದ್ದಾರೆ. ಈ ಸಿನಿಮಾ ಜನವರಿ 7ರಂದು ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಮಾರ್ಚ್​ 25ರಂದು ಈ ಸಿನಿಮಾ ತೆರೆಗೆ ಬರುತ್ತಿದೆ.

ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸಿದ್ದಾರೆ. ಈ ಸಿನಿಮಾ ಜನವರಿ 7ರಂದು ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಮಾರ್ಚ್​ 25ರಂದು ಈ ಸಿನಿಮಾ ತೆರೆಗೆ ಬರುತ್ತಿದೆ.

10 / 10
Follow Us
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!