AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ವಿಭಿನ್ನ ಗೆಟಪ್​ಗಳಲ್ಲಿ ಆಲಿಯಾ ಭಟ್​; ಇಲ್ಲಿವೆ ಫೋಟೋಗಳು

ಫೆಬ್ರವರಿ 25ರಂದು ಚಿತ್ರ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಚಿತ್ರತಂಡ ಟ್ರೇಲರ್​ ರಿಲೀಸ್​ ಮಾಡಿದೆ. ಈ ಮೂಲಕ ಸಿನಿಮಾದ ಝಲಕ್​ ಬಿಟ್ಟುಕೊಟ್ಟಿದೆ.

TV9 Web
| Edited By: |

Updated on: Feb 04, 2022 | 2:19 PM

Share
ಆಲಿಯಾ ಭಟ್ ಬಾಲಿವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಸಿನಿಮಾ ಹಿನ್ನೆಲೆಯಿಂದ ಬಂದರೂ, ತಂದೆ ಹೆಸರನ್ನು ಎಲ್ಲಿಯೂ ಬಳಕೆ ಮಾಡಿಕೊಳ್ಳದೇ, ತಮ್ಮ ನಟನೆ ಮೂಲಕ ಅಭಿಮಾನಿಗಳಿಗೆ ಇಷ್ಟವಾಗಿದ್ದಾರೆ.

ಆಲಿಯಾ ಭಟ್ ಬಾಲಿವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಸಿನಿಮಾ ಹಿನ್ನೆಲೆಯಿಂದ ಬಂದರೂ, ತಂದೆ ಹೆಸರನ್ನು ಎಲ್ಲಿಯೂ ಬಳಕೆ ಮಾಡಿಕೊಳ್ಳದೇ, ತಮ್ಮ ನಟನೆ ಮೂಲಕ ಅಭಿಮಾನಿಗಳಿಗೆ ಇಷ್ಟವಾಗಿದ್ದಾರೆ.

1 / 10
ಪ್ರತಿ ಸಿನಿಮಾಗೂ ಭಿನ್ನ ಪಾತ್ರ ಆಯ್ಕೆ ಮಾಡಿಕೊಳ್ಳೋದು ಅವರ ಸ್ಪೆಷಾಲಿಟಿ. ಪಕ್ಕದ ಮನೆ ಹುಡುಗಿ ಪಾತ್ರದಿಂದ ಹಿಡಿದು, ಪಾಕಿಸ್ತಾನದಲ್ಲಿ ಸ್ಪೈ ಮಾಡೋ ದಿಟ್ಟ ಮಹಿಳೆಯ ಪಾತ್ರವನ್ನೂ ಮಾಡಿ ಅವರು ಭೇಷ್​ ಎನಿಸಿಕೊಂಡಿದ್ದಾರೆ.

ಪ್ರತಿ ಸಿನಿಮಾಗೂ ಭಿನ್ನ ಪಾತ್ರ ಆಯ್ಕೆ ಮಾಡಿಕೊಳ್ಳೋದು ಅವರ ಸ್ಪೆಷಾಲಿಟಿ. ಪಕ್ಕದ ಮನೆ ಹುಡುಗಿ ಪಾತ್ರದಿಂದ ಹಿಡಿದು, ಪಾಕಿಸ್ತಾನದಲ್ಲಿ ಸ್ಪೈ ಮಾಡೋ ದಿಟ್ಟ ಮಹಿಳೆಯ ಪಾತ್ರವನ್ನೂ ಮಾಡಿ ಅವರು ಭೇಷ್​ ಎನಿಸಿಕೊಂಡಿದ್ದಾರೆ.

2 / 10
ಈ ಬಾರಿ ಅವರು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

ಈ ಬಾರಿ ಅವರು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

3 / 10
ಕೊವಿಡ್​ ಕಾರಣದಿಂದ ಸತತವಾಗಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಲೇ ಇತ್ತು. ಈ ಸಿನಿಮಾವನ್ನು ಕಣ್ತುಂಬಿಕೊಳ್ಳೋಕೆ ಕೊನೆಗೂ ದಿನಾಂಕ ನಿಗದಿ ಆಗಿದ್ದು, ಫೆಬ್ರವರಿ 25ರಂದು ಚಿತ್ರ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಚಿತ್ರತಂಡ ಟ್ರೇಲರ್​ ರಿಲೀಸ್​ ಮಾಡಿದೆ. ಈ ಮೂಲಕ ಸಿನಿಮಾದ ಝಲಕ್​ ಬಿಟ್ಟುಕೊಟ್ಟಿದೆ.

ಕೊವಿಡ್​ ಕಾರಣದಿಂದ ಸತತವಾಗಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಲೇ ಇತ್ತು. ಈ ಸಿನಿಮಾವನ್ನು ಕಣ್ತುಂಬಿಕೊಳ್ಳೋಕೆ ಕೊನೆಗೂ ದಿನಾಂಕ ನಿಗದಿ ಆಗಿದ್ದು, ಫೆಬ್ರವರಿ 25ರಂದು ಚಿತ್ರ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಚಿತ್ರತಂಡ ಟ್ರೇಲರ್​ ರಿಲೀಸ್​ ಮಾಡಿದೆ. ಈ ಮೂಲಕ ಸಿನಿಮಾದ ಝಲಕ್​ ಬಿಟ್ಟುಕೊಟ್ಟಿದೆ.

4 / 10
ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಾಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಾಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ

5 / 10
ಸಿನಿಮಾದಲ್ಲಿ ಏನೆಲ್ಲ ಇದೆ ಎಂಬುದರ ಝಲಕ್​ ಟ್ರೇಲರ್​ನಲ್ಲಿದೆ. ಇಡೀ ಟ್ರೇಲರ್​ನಲ್ಲಿ ಆಲಿಯಾ ಭಟ್​ ಅವರ ನಟನೆ, ಬನ್ಸಾಲಿ ಸಿನಿಮಾ ಮೇಕಿಂಗ್​ ಗಮನ ಸೆಳೆಯುತ್ತಿದೆ.

ಸಿನಿಮಾದಲ್ಲಿ ಏನೆಲ್ಲ ಇದೆ ಎಂಬುದರ ಝಲಕ್​ ಟ್ರೇಲರ್​ನಲ್ಲಿದೆ. ಇಡೀ ಟ್ರೇಲರ್​ನಲ್ಲಿ ಆಲಿಯಾ ಭಟ್​ ಅವರ ನಟನೆ, ಬನ್ಸಾಲಿ ಸಿನಿಮಾ ಮೇಕಿಂಗ್​ ಗಮನ ಸೆಳೆಯುತ್ತಿದೆ.

6 / 10
ಇಡೀ ಚಿತ್ರ ರೆಟ್ರೋ ಶೈಲಿಯಲ್ಲಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಟ್ರೇಲರ್​ ರಿಲೀಸ್​ ಆದ ಗಂಟೆಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ಇಡೀ ಚಿತ್ರ ರೆಟ್ರೋ ಶೈಲಿಯಲ್ಲಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಟ್ರೇಲರ್​ ರಿಲೀಸ್​ ಆದ ಗಂಟೆಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

7 / 10
ಫೆಬ್ರವರಿ 25ರಂದು ‘ಗಂಗೂಬಾಯಿ ಕಾಠಿಯಾವಾಡಿ’ ತೆರೆಗೆ ಬರುತ್ತಿದೆ. ಕೊವಿಡ್​ ಮೂರನೇ ಅಲೆ ಕಡಿಮೆ ಆಗದ ಕಾರಣ ಚಿತ್ರಮಂದಿರಗಳಲ್ಲಿ ಶೇ.50 ಭರ್ತಿಗೆ ಮಾತ್ರ ಅವಕಾಶ ಇದೆ. ಈ ಕಾರಣಕ್ಕೆ ಸಿನಿಮಾದ ಕಲೆಕ್ಷನ್​ ತಗ್ಗಬಹುದು.

ಫೆಬ್ರವರಿ 25ರಂದು ‘ಗಂಗೂಬಾಯಿ ಕಾಠಿಯಾವಾಡಿ’ ತೆರೆಗೆ ಬರುತ್ತಿದೆ. ಕೊವಿಡ್​ ಮೂರನೇ ಅಲೆ ಕಡಿಮೆ ಆಗದ ಕಾರಣ ಚಿತ್ರಮಂದಿರಗಳಲ್ಲಿ ಶೇ.50 ಭರ್ತಿಗೆ ಮಾತ್ರ ಅವಕಾಶ ಇದೆ. ಈ ಕಾರಣಕ್ಕೆ ಸಿನಿಮಾದ ಕಲೆಕ್ಷನ್​ ತಗ್ಗಬಹುದು.

8 / 10
ಆದರೆ, ಇದನ್ನು ಲೆಕ್ಕಿಸದೇ ಚಿತ್ರತಂಡ ಸಿನಿಮಾ ರಿಲೀಸ್​ ಮಾಡಲು ಮುಂದೆ ಬಂದಿದೆ. ಬರ್ಲಿನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿದೆ.

ಆದರೆ, ಇದನ್ನು ಲೆಕ್ಕಿಸದೇ ಚಿತ್ರತಂಡ ಸಿನಿಮಾ ರಿಲೀಸ್​ ಮಾಡಲು ಮುಂದೆ ಬಂದಿದೆ. ಬರ್ಲಿನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿದೆ.

9 / 10
ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸಿದ್ದಾರೆ. ಈ ಸಿನಿಮಾ ಜನವರಿ 7ರಂದು ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಮಾರ್ಚ್​ 25ರಂದು ಈ ಸಿನಿಮಾ ತೆರೆಗೆ ಬರುತ್ತಿದೆ.

ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸಿದ್ದಾರೆ. ಈ ಸಿನಿಮಾ ಜನವರಿ 7ರಂದು ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಮಾರ್ಚ್​ 25ರಂದು ಈ ಸಿನಿಮಾ ತೆರೆಗೆ ಬರುತ್ತಿದೆ.

10 / 10
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್