ಮದುವೆ ವಿಚಾರ ಖಚಿತಪಡಿಸಿದ ಆಲಿಯಾ ಭಟ್​; ಒಂದೇ ಕಮೆಂಟ್ ಮೂಲಕ ಎಲ್ಲವೂ ಬಹಿರಂಗ

ಆಲಿಯಾ ಭಟ್ ಹಾಗೂ ರಣಬೀರ್ ವಿವಾಹ ಆಗುತ್ತಿರುವ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಆದರೆ, ಇವರು ಮದುವೆ ದಿನಾಂಕವನ್ನು ಅಧಿಕೃತ ಮಾಡಿಲ್ಲ.

| Updated By: ರಾಜೇಶ್ ದುಗ್ಗುಮನೆ

Updated on: Apr 11, 2022 | 4:46 PM

ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಮದುವೆಗೆ ಕ್ಷಣಗಣನೆ ಆರಂಭವಾಗಿದೆ. ಈ ಜೋಡಿ ಹಕ್ಕಿಗಳು ವಿವಾಹ ಆಗುತ್ತಿರುವ ಡೇಟ್ ಬಗ್ಗೆ ದಿನಕ್ಕೊಂದು ಮಾಹಿತಿ ಬರುತ್ತಿದೆ. ಈಗ ಮದುವೆ ಆಗುತ್ತಿರುವ ವಿಚಾರವನ್ನು ಆಲಿಯಾ ಪರೋಕ್ಷವಾಗಿ ಖಚಿತಪಡಿಸಿದ್ದಾರೆ.

ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಮದುವೆಗೆ ಕ್ಷಣಗಣನೆ ಆರಂಭವಾಗಿದೆ. ಈ ಜೋಡಿ ಹಕ್ಕಿಗಳು ವಿವಾಹ ಆಗುತ್ತಿರುವ ಡೇಟ್ ಬಗ್ಗೆ ದಿನಕ್ಕೊಂದು ಮಾಹಿತಿ ಬರುತ್ತಿದೆ. ಈಗ ಮದುವೆ ಆಗುತ್ತಿರುವ ವಿಚಾರವನ್ನು ಆಲಿಯಾ ಪರೋಕ್ಷವಾಗಿ ಖಚಿತಪಡಿಸಿದ್ದಾರೆ.

1 / 5
‘ಅರ್ಜುನ್ ರೆಡ್ಡಿ’ ಸಿನಿಮಾದಲ್ಲಿ ಒಂದು ದೃಶ್ಯ ಬರುತ್ತದೆ. ತಾನು ಪ್ರೀತಿಸಿದ ಹುಡುಗಿ ಮದುವೆ ವಿಚಾರ ತಿಳಿದು ರಸ್ತೆಯಮೇಲೆ ಓಡಿಯೇ ಸಾಗುತ್ತಾನೆ ಹೀರೋ. ಇದೇ ಥೀಮ್​ನಲ್ಲಿ ಯೂಟ್ಯೂಬರ್ ನಿಕ್​ ಅವರು ವಿಡಿಯೋ ಮಾಡಿದ್ದಾರೆ. ಬಿಳಿ ಬಟ್ಟೆ ಧರಿಸಿ ರಸ್ತೆಮೇಲೆ ಓಡುತ್ತಿದ್ದಾರೆ.

‘ಅರ್ಜುನ್ ರೆಡ್ಡಿ’ ಸಿನಿಮಾದಲ್ಲಿ ಒಂದು ದೃಶ್ಯ ಬರುತ್ತದೆ. ತಾನು ಪ್ರೀತಿಸಿದ ಹುಡುಗಿ ಮದುವೆ ವಿಚಾರ ತಿಳಿದು ರಸ್ತೆಯಮೇಲೆ ಓಡಿಯೇ ಸಾಗುತ್ತಾನೆ ಹೀರೋ. ಇದೇ ಥೀಮ್​ನಲ್ಲಿ ಯೂಟ್ಯೂಬರ್ ನಿಕ್​ ಅವರು ವಿಡಿಯೋ ಮಾಡಿದ್ದಾರೆ. ಬಿಳಿ ಬಟ್ಟೆ ಧರಿಸಿ ರಸ್ತೆಮೇಲೆ ಓಡುತ್ತಿದ್ದಾರೆ.

2 / 5
‘ಏಪ್ರಿಲ್​ 17ರಂದು ನಾನು ಹೀಗೆಯೇ ಓಡುತ್ತೇನೆ’ ಎಂಬರ್ಥದಲ್ಲಿ ಕ್ಯಾಪ್ಶನ್ ನೀಡಿದ್ದಾರೆ ನಿಕ್. ನಿಕ್ ಅವರು ಆಲಿಯಾ ಫ್ಯಾನ್. ಆಲಿಯಾಗೆ ಮದುವೆ ಆಗುತ್ತಿರುವ ಹಿನ್ನೆಲೆಯಲ್ಲಿ ನಿಕ್ ಈ ರೀತಿ ಪೋಸ್ಟ್ ಮಾಡಿದ್ದಾರೆ.

‘ಏಪ್ರಿಲ್​ 17ರಂದು ನಾನು ಹೀಗೆಯೇ ಓಡುತ್ತೇನೆ’ ಎಂಬರ್ಥದಲ್ಲಿ ಕ್ಯಾಪ್ಶನ್ ನೀಡಿದ್ದಾರೆ ನಿಕ್. ನಿಕ್ ಅವರು ಆಲಿಯಾ ಫ್ಯಾನ್. ಆಲಿಯಾಗೆ ಮದುವೆ ಆಗುತ್ತಿರುವ ಹಿನ್ನೆಲೆಯಲ್ಲಿ ನಿಕ್ ಈ ರೀತಿ ಪೋಸ್ಟ್ ಮಾಡಿದ್ದಾರೆ.

3 / 5
ಇದಕ್ಕೆ ಆಲಿಯಾ ಕಮೆಂಟ್ ಹಾಕಿದ್ದಾರೆ. ‘Ded’ ಎಂದು ಕಮೆಂಟ್ ಮಾಡಿದ್ದಾರೆ. ಫನ್ನಿ ಘಟನೆ ನಡೆದಾಗ ‘Dead’ ಎಂಬುದನ್ನು ಈ ರೀತಿಯಲ್ಲಿ ಬರೆಯಲಾಗುತ್ತದೆ. ಈ ಮೂಲಕ ಪರೋಕ್ಷವಾಗಿ ಮದುವೆ ವಿಚಾರ ಖಚಿತಪಡಿಸಿದ್ದಾರೆ.

ಇದಕ್ಕೆ ಆಲಿಯಾ ಕಮೆಂಟ್ ಹಾಕಿದ್ದಾರೆ. ‘Ded’ ಎಂದು ಕಮೆಂಟ್ ಮಾಡಿದ್ದಾರೆ. ಫನ್ನಿ ಘಟನೆ ನಡೆದಾಗ ‘Dead’ ಎಂಬುದನ್ನು ಈ ರೀತಿಯಲ್ಲಿ ಬರೆಯಲಾಗುತ್ತದೆ. ಈ ಮೂಲಕ ಪರೋಕ್ಷವಾಗಿ ಮದುವೆ ವಿಚಾರ ಖಚಿತಪಡಿಸಿದ್ದಾರೆ.

4 / 5
ಆಲಿಯಾ ಭಟ್ ಹಾಗೂ ರಣಬೀರ್ ವಿವಾಹ ಆಗುತ್ತಿರುವ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಆದರೆ, ಇವರು ಮದುವೆ ದಿನಾಂಕವನ್ನು ಅಧಿಕೃತ ಮಾಡಿಲ್ಲ.

ಆಲಿಯಾ ಭಟ್ ಹಾಗೂ ರಣಬೀರ್ ವಿವಾಹ ಆಗುತ್ತಿರುವ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಆದರೆ, ಇವರು ಮದುವೆ ದಿನಾಂಕವನ್ನು ಅಧಿಕೃತ ಮಾಡಿಲ್ಲ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ