Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ‘ಹಾರ್ಟ್ ಆಫ್ ಸ್ಟೋನ್’ ಸಿನಿಮಾ ಟ್ರೇಲರ್ ರಿಲೀಸ್​ನಲ್ಲಿ ಮಿಂಚಿದ ಆಲಿಯಾ ಭಟ್  

ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಆಲಿಯಾ ಭಟ್ ಕೂಡ ಹಾಜರಿ ಹಾಕಿದ್ದರು. ಗ್ಲಾಮರಸ್ ಡ್ರೆಸ್​​ನಲ್ಲಿ ಅವರು ಎಲ್ಲರ ಗಮನ ಸೆಳೆದರು.

ರಾಜೇಶ್ ದುಗ್ಗುಮನೆ
|

Updated on:Jun 19, 2023 | 8:57 AM

ಆಲಿಯಾ ಭಟ್ ನಟನೆಯ ಮೊದಲ ಹಾಲಿವುಡ್ ಸಿನಿಮಾ ‘ಹಾರ್ಟ್ ಆಫ್ ಸ್ಟೋನ್​’ ಚಿತ್ರದ ಟ್ರೇಲರ್ ಭಾನುವಾರ (ಜೂನ್ 18) ಬಿಡುಗಡೆ ಆಗಿದೆ. ಈ ಚಿತ್ರದುದ್ದಕ್ಕೂ ಆ್ಯಕ್ಷನ್ ಇರಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಹಿಂಟ್ ನೀಡಲಾಗಿದೆ.

ಆಲಿಯಾ ಭಟ್ ನಟನೆಯ ಮೊದಲ ಹಾಲಿವುಡ್ ಸಿನಿಮಾ ‘ಹಾರ್ಟ್ ಆಫ್ ಸ್ಟೋನ್​’ ಚಿತ್ರದ ಟ್ರೇಲರ್ ಭಾನುವಾರ (ಜೂನ್ 18) ಬಿಡುಗಡೆ ಆಗಿದೆ. ಈ ಚಿತ್ರದುದ್ದಕ್ಕೂ ಆ್ಯಕ್ಷನ್ ಇರಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಹಿಂಟ್ ನೀಡಲಾಗಿದೆ.

1 / 5
ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಆಲಿಯಾ ಭಟ್ ಕೂಡ ಹಾಜರಿ ಹಾಕಿದ್ದರು. ಗ್ಲಾಮರಸ್ ಡ್ರೆಸ್​​ನಲ್ಲಿ ಅವರು ಎಲ್ಲರ ಗಮನ ಸೆಳೆದರು.

ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಆಲಿಯಾ ಭಟ್ ಕೂಡ ಹಾಜರಿ ಹಾಕಿದ್ದರು. ಗ್ಲಾಮರಸ್ ಡ್ರೆಸ್​​ನಲ್ಲಿ ಅವರು ಎಲ್ಲರ ಗಮನ ಸೆಳೆದರು.

2 / 5
‘ಹಾರ್ಟ್ ಆಫ್​ ಸ್ಟೋನ್​’ ಚಿತ್ರದಲ್ಲಿ ಆಲಿಯಾ ಭಟ್ ವಿಲನ್ ಪಾತ್ರ ಮಾಡಿದ್ದಾರೆ. ಆಗಸ್ಟ್ 11ರಂದು ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಈ ಸಿನಿಮಾ ರಿಲೀಸ್ ಆಗುತ್ತಿದೆ.

‘ಹಾರ್ಟ್ ಆಫ್​ ಸ್ಟೋನ್​’ ಚಿತ್ರದಲ್ಲಿ ಆಲಿಯಾ ಭಟ್ ವಿಲನ್ ಪಾತ್ರ ಮಾಡಿದ್ದಾರೆ. ಆಗಸ್ಟ್ 11ರಂದು ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಈ ಸಿನಿಮಾ ರಿಲೀಸ್ ಆಗುತ್ತಿದೆ.

3 / 5
‘ಹಾರ್ಟ್ ಆಫ್ ಸ್ಟೋನ್’ ಸಿನಿಮಾಗೆ ಟಾಮ್ ಹಾರ್ಪರ್​ ನಿರ್ದೇಶನ ಇದೆ. ಗಾಲ್​ ಗಡೋಟ್ ಅವರು ಈ ಚಿತ್ರದಲ್ಲಿ ರೇಚಲ್ ಸ್ಟೋನ್ ಹೆಸರಿನ ಪಾತ್ರ ಮಾಡಿದ್ದಾರೆ.

‘ಹಾರ್ಟ್ ಆಫ್ ಸ್ಟೋನ್’ ಸಿನಿಮಾಗೆ ಟಾಮ್ ಹಾರ್ಪರ್​ ನಿರ್ದೇಶನ ಇದೆ. ಗಾಲ್​ ಗಡೋಟ್ ಅವರು ಈ ಚಿತ್ರದಲ್ಲಿ ರೇಚಲ್ ಸ್ಟೋನ್ ಹೆಸರಿನ ಪಾತ್ರ ಮಾಡಿದ್ದಾರೆ.

4 / 5
ಇನ್​ಸ್ಟಾಗ್ರಾಮ್​ನಲ್ಲಿ ಆಲಿಯಾ ಭಟ್ ಅವರು ಈ ಫೋಟೋ ಹಂಚಿಕೊಂಡಿದ್ದಾರೆ. ಫ್ಯಾನ್ಸ್ ಕಡೆಯಿಂದ ಫೋಟೋಗೆ ಲೈಕ್ಸ್ ಸಿಕ್ಕಿದೆ.

ಇನ್​ಸ್ಟಾಗ್ರಾಮ್​ನಲ್ಲಿ ಆಲಿಯಾ ಭಟ್ ಅವರು ಈ ಫೋಟೋ ಹಂಚಿಕೊಂಡಿದ್ದಾರೆ. ಫ್ಯಾನ್ಸ್ ಕಡೆಯಿಂದ ಫೋಟೋಗೆ ಲೈಕ್ಸ್ ಸಿಕ್ಕಿದೆ.

5 / 5

Published On - 8:55 am, Mon, 19 June 23

Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್