AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ‘ಹಾರ್ಟ್ ಆಫ್ ಸ್ಟೋನ್’ ಸಿನಿಮಾ ಟ್ರೇಲರ್ ರಿಲೀಸ್​ನಲ್ಲಿ ಮಿಂಚಿದ ಆಲಿಯಾ ಭಟ್  

ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಆಲಿಯಾ ಭಟ್ ಕೂಡ ಹಾಜರಿ ಹಾಕಿದ್ದರು. ಗ್ಲಾಮರಸ್ ಡ್ರೆಸ್​​ನಲ್ಲಿ ಅವರು ಎಲ್ಲರ ಗಮನ ಸೆಳೆದರು.

ರಾಜೇಶ್ ದುಗ್ಗುಮನೆ
|

Updated on:Jun 19, 2023 | 8:57 AM

Share
ಆಲಿಯಾ ಭಟ್ ನಟನೆಯ ಮೊದಲ ಹಾಲಿವುಡ್ ಸಿನಿಮಾ ‘ಹಾರ್ಟ್ ಆಫ್ ಸ್ಟೋನ್​’ ಚಿತ್ರದ ಟ್ರೇಲರ್ ಭಾನುವಾರ (ಜೂನ್ 18) ಬಿಡುಗಡೆ ಆಗಿದೆ. ಈ ಚಿತ್ರದುದ್ದಕ್ಕೂ ಆ್ಯಕ್ಷನ್ ಇರಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಹಿಂಟ್ ನೀಡಲಾಗಿದೆ.

ಆಲಿಯಾ ಭಟ್ ನಟನೆಯ ಮೊದಲ ಹಾಲಿವುಡ್ ಸಿನಿಮಾ ‘ಹಾರ್ಟ್ ಆಫ್ ಸ್ಟೋನ್​’ ಚಿತ್ರದ ಟ್ರೇಲರ್ ಭಾನುವಾರ (ಜೂನ್ 18) ಬಿಡುಗಡೆ ಆಗಿದೆ. ಈ ಚಿತ್ರದುದ್ದಕ್ಕೂ ಆ್ಯಕ್ಷನ್ ಇರಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಹಿಂಟ್ ನೀಡಲಾಗಿದೆ.

1 / 5
ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಆಲಿಯಾ ಭಟ್ ಕೂಡ ಹಾಜರಿ ಹಾಕಿದ್ದರು. ಗ್ಲಾಮರಸ್ ಡ್ರೆಸ್​​ನಲ್ಲಿ ಅವರು ಎಲ್ಲರ ಗಮನ ಸೆಳೆದರು.

ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಆಲಿಯಾ ಭಟ್ ಕೂಡ ಹಾಜರಿ ಹಾಕಿದ್ದರು. ಗ್ಲಾಮರಸ್ ಡ್ರೆಸ್​​ನಲ್ಲಿ ಅವರು ಎಲ್ಲರ ಗಮನ ಸೆಳೆದರು.

2 / 5
‘ಹಾರ್ಟ್ ಆಫ್​ ಸ್ಟೋನ್​’ ಚಿತ್ರದಲ್ಲಿ ಆಲಿಯಾ ಭಟ್ ವಿಲನ್ ಪಾತ್ರ ಮಾಡಿದ್ದಾರೆ. ಆಗಸ್ಟ್ 11ರಂದು ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಈ ಸಿನಿಮಾ ರಿಲೀಸ್ ಆಗುತ್ತಿದೆ.

‘ಹಾರ್ಟ್ ಆಫ್​ ಸ್ಟೋನ್​’ ಚಿತ್ರದಲ್ಲಿ ಆಲಿಯಾ ಭಟ್ ವಿಲನ್ ಪಾತ್ರ ಮಾಡಿದ್ದಾರೆ. ಆಗಸ್ಟ್ 11ರಂದು ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಈ ಸಿನಿಮಾ ರಿಲೀಸ್ ಆಗುತ್ತಿದೆ.

3 / 5
‘ಹಾರ್ಟ್ ಆಫ್ ಸ್ಟೋನ್’ ಸಿನಿಮಾಗೆ ಟಾಮ್ ಹಾರ್ಪರ್​ ನಿರ್ದೇಶನ ಇದೆ. ಗಾಲ್​ ಗಡೋಟ್ ಅವರು ಈ ಚಿತ್ರದಲ್ಲಿ ರೇಚಲ್ ಸ್ಟೋನ್ ಹೆಸರಿನ ಪಾತ್ರ ಮಾಡಿದ್ದಾರೆ.

‘ಹಾರ್ಟ್ ಆಫ್ ಸ್ಟೋನ್’ ಸಿನಿಮಾಗೆ ಟಾಮ್ ಹಾರ್ಪರ್​ ನಿರ್ದೇಶನ ಇದೆ. ಗಾಲ್​ ಗಡೋಟ್ ಅವರು ಈ ಚಿತ್ರದಲ್ಲಿ ರೇಚಲ್ ಸ್ಟೋನ್ ಹೆಸರಿನ ಪಾತ್ರ ಮಾಡಿದ್ದಾರೆ.

4 / 5
ಇನ್​ಸ್ಟಾಗ್ರಾಮ್​ನಲ್ಲಿ ಆಲಿಯಾ ಭಟ್ ಅವರು ಈ ಫೋಟೋ ಹಂಚಿಕೊಂಡಿದ್ದಾರೆ. ಫ್ಯಾನ್ಸ್ ಕಡೆಯಿಂದ ಫೋಟೋಗೆ ಲೈಕ್ಸ್ ಸಿಕ್ಕಿದೆ.

ಇನ್​ಸ್ಟಾಗ್ರಾಮ್​ನಲ್ಲಿ ಆಲಿಯಾ ಭಟ್ ಅವರು ಈ ಫೋಟೋ ಹಂಚಿಕೊಂಡಿದ್ದಾರೆ. ಫ್ಯಾನ್ಸ್ ಕಡೆಯಿಂದ ಫೋಟೋಗೆ ಲೈಕ್ಸ್ ಸಿಕ್ಕಿದೆ.

5 / 5

Published On - 8:55 am, Mon, 19 June 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ