Alia Bhatt: ‘ಹಾರ್ಟ್ ಆಫ್ ಸ್ಟೋನ್’ ಸಿನಿಮಾ ಟ್ರೇಲರ್ ರಿಲೀಸ್​ನಲ್ಲಿ ಮಿಂಚಿದ ಆಲಿಯಾ ಭಟ್  

ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಆಲಿಯಾ ಭಟ್ ಕೂಡ ಹಾಜರಿ ಹಾಕಿದ್ದರು. ಗ್ಲಾಮರಸ್ ಡ್ರೆಸ್​​ನಲ್ಲಿ ಅವರು ಎಲ್ಲರ ಗಮನ ಸೆಳೆದರು.

|

Updated on:Jun 19, 2023 | 8:57 AM

ಆಲಿಯಾ ಭಟ್ ನಟನೆಯ ಮೊದಲ ಹಾಲಿವುಡ್ ಸಿನಿಮಾ ‘ಹಾರ್ಟ್ ಆಫ್ ಸ್ಟೋನ್​’ ಚಿತ್ರದ ಟ್ರೇಲರ್ ಭಾನುವಾರ (ಜೂನ್ 18) ಬಿಡುಗಡೆ ಆಗಿದೆ. ಈ ಚಿತ್ರದುದ್ದಕ್ಕೂ ಆ್ಯಕ್ಷನ್ ಇರಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಹಿಂಟ್ ನೀಡಲಾಗಿದೆ.

ಆಲಿಯಾ ಭಟ್ ನಟನೆಯ ಮೊದಲ ಹಾಲಿವುಡ್ ಸಿನಿಮಾ ‘ಹಾರ್ಟ್ ಆಫ್ ಸ್ಟೋನ್​’ ಚಿತ್ರದ ಟ್ರೇಲರ್ ಭಾನುವಾರ (ಜೂನ್ 18) ಬಿಡುಗಡೆ ಆಗಿದೆ. ಈ ಚಿತ್ರದುದ್ದಕ್ಕೂ ಆ್ಯಕ್ಷನ್ ಇರಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಹಿಂಟ್ ನೀಡಲಾಗಿದೆ.

1 / 5
ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಆಲಿಯಾ ಭಟ್ ಕೂಡ ಹಾಜರಿ ಹಾಕಿದ್ದರು. ಗ್ಲಾಮರಸ್ ಡ್ರೆಸ್​​ನಲ್ಲಿ ಅವರು ಎಲ್ಲರ ಗಮನ ಸೆಳೆದರು.

ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಆಲಿಯಾ ಭಟ್ ಕೂಡ ಹಾಜರಿ ಹಾಕಿದ್ದರು. ಗ್ಲಾಮರಸ್ ಡ್ರೆಸ್​​ನಲ್ಲಿ ಅವರು ಎಲ್ಲರ ಗಮನ ಸೆಳೆದರು.

2 / 5
‘ಹಾರ್ಟ್ ಆಫ್​ ಸ್ಟೋನ್​’ ಚಿತ್ರದಲ್ಲಿ ಆಲಿಯಾ ಭಟ್ ವಿಲನ್ ಪಾತ್ರ ಮಾಡಿದ್ದಾರೆ. ಆಗಸ್ಟ್ 11ರಂದು ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಈ ಸಿನಿಮಾ ರಿಲೀಸ್ ಆಗುತ್ತಿದೆ.

‘ಹಾರ್ಟ್ ಆಫ್​ ಸ್ಟೋನ್​’ ಚಿತ್ರದಲ್ಲಿ ಆಲಿಯಾ ಭಟ್ ವಿಲನ್ ಪಾತ್ರ ಮಾಡಿದ್ದಾರೆ. ಆಗಸ್ಟ್ 11ರಂದು ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಈ ಸಿನಿಮಾ ರಿಲೀಸ್ ಆಗುತ್ತಿದೆ.

3 / 5
‘ಹಾರ್ಟ್ ಆಫ್ ಸ್ಟೋನ್’ ಸಿನಿಮಾಗೆ ಟಾಮ್ ಹಾರ್ಪರ್​ ನಿರ್ದೇಶನ ಇದೆ. ಗಾಲ್​ ಗಡೋಟ್ ಅವರು ಈ ಚಿತ್ರದಲ್ಲಿ ರೇಚಲ್ ಸ್ಟೋನ್ ಹೆಸರಿನ ಪಾತ್ರ ಮಾಡಿದ್ದಾರೆ.

‘ಹಾರ್ಟ್ ಆಫ್ ಸ್ಟೋನ್’ ಸಿನಿಮಾಗೆ ಟಾಮ್ ಹಾರ್ಪರ್​ ನಿರ್ದೇಶನ ಇದೆ. ಗಾಲ್​ ಗಡೋಟ್ ಅವರು ಈ ಚಿತ್ರದಲ್ಲಿ ರೇಚಲ್ ಸ್ಟೋನ್ ಹೆಸರಿನ ಪಾತ್ರ ಮಾಡಿದ್ದಾರೆ.

4 / 5
ಇನ್​ಸ್ಟಾಗ್ರಾಮ್​ನಲ್ಲಿ ಆಲಿಯಾ ಭಟ್ ಅವರು ಈ ಫೋಟೋ ಹಂಚಿಕೊಂಡಿದ್ದಾರೆ. ಫ್ಯಾನ್ಸ್ ಕಡೆಯಿಂದ ಫೋಟೋಗೆ ಲೈಕ್ಸ್ ಸಿಕ್ಕಿದೆ.

ಇನ್​ಸ್ಟಾಗ್ರಾಮ್​ನಲ್ಲಿ ಆಲಿಯಾ ಭಟ್ ಅವರು ಈ ಫೋಟೋ ಹಂಚಿಕೊಂಡಿದ್ದಾರೆ. ಫ್ಯಾನ್ಸ್ ಕಡೆಯಿಂದ ಫೋಟೋಗೆ ಲೈಕ್ಸ್ ಸಿಕ್ಕಿದೆ.

5 / 5

Published On - 8:55 am, Mon, 19 June 23

Follow us
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ