AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಕಡಿಮೆ ಆಗಲಿಲ್ಲ ಆಲಿಯಾ ಭಟ್ ಮುಖದ ಕಾಂತಿ; ಫೋಟೋ ಹಂಚಿಕೊಂಡ ನಟಿ

ಆಲಿಯಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಮುಖದ ಕಾಂತಿ ಕಂಡು ಫ್ಯಾನ್ಸ್ ವಾಹ್ ಎಂದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 27, 2023 | 8:32 AM

Share
ಮಗು ಜನಿಸಿದ ಬಳಿಕ ಮಹಿಳೆಯರು ಕಾಂತಿ ಕಳೆದುಕೊಳ್ಳುತ್ತಾರೆ. ದೇಹದ ತೂಕ ಹೆಚ್ಚುತ್ತದೆ. ಆಲಿಯಾ ಭಟ್​ಗೆ ಈ ನಿಯಮ ಅನ್ವಯ ಆಗುವುದಿಲ್ಲ. ಮಗು ಜನಿಸಿದ ಬಳಿಕವೂ ಅವರು ಫಿಟ್​ನೆಸ್ ಕಾಯ್ದುಕೊಂಡಿದ್ದಾರೆ.

ಮಗು ಜನಿಸಿದ ಬಳಿಕ ಮಹಿಳೆಯರು ಕಾಂತಿ ಕಳೆದುಕೊಳ್ಳುತ್ತಾರೆ. ದೇಹದ ತೂಕ ಹೆಚ್ಚುತ್ತದೆ. ಆಲಿಯಾ ಭಟ್​ಗೆ ಈ ನಿಯಮ ಅನ್ವಯ ಆಗುವುದಿಲ್ಲ. ಮಗು ಜನಿಸಿದ ಬಳಿಕವೂ ಅವರು ಫಿಟ್​ನೆಸ್ ಕಾಯ್ದುಕೊಂಡಿದ್ದಾರೆ.

1 / 5
ಆಲಿಯಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಮುಖದ ಕಾಂತಿ ಕಂಡು ಫ್ಯಾನ್ಸ್ ವಾಹ್ ಎಂದಿದ್ದಾರೆ.

ಆಲಿಯಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಮುಖದ ಕಾಂತಿ ಕಂಡು ಫ್ಯಾನ್ಸ್ ವಾಹ್ ಎಂದಿದ್ದಾರೆ.

2 / 5
ಆಲಿಯಾ ಭಟ್ ಅವರು ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇರುವುದರಿಂದ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಂತ ಅವರು ಜಿಮ್​ನಲ್ಲಿ ವರ್ಕೌಟ್ ಮಾಡುವುದನ್ನು ತಪ್ಪಿಸಿಲ್ಲ.

ಆಲಿಯಾ ಭಟ್ ಅವರು ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇರುವುದರಿಂದ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಂತ ಅವರು ಜಿಮ್​ನಲ್ಲಿ ವರ್ಕೌಟ್ ಮಾಡುವುದನ್ನು ತಪ್ಪಿಸಿಲ್ಲ.

3 / 5
ಆಲಿಯಾ ಭಟ್ ಅವರ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದಲ್ಲಿ ರಣವೀರ್​ಗೆ ಜೊತೆಯಾಗಿ ಆಲಿಯಾ ಕಾಣಿಸಿಕೊಂಡಿದ್ದಾರೆ.

ಆಲಿಯಾ ಭಟ್ ಅವರ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದಲ್ಲಿ ರಣವೀರ್​ಗೆ ಜೊತೆಯಾಗಿ ಆಲಿಯಾ ಕಾಣಿಸಿಕೊಂಡಿದ್ದಾರೆ.

4 / 5
ಚಿತ್ರರಂಗದಲ್ಲಿ ಆಲಿಯಾಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಅವರು ಶೀಘ್ರವೇ ನಟನೆಗೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

ಚಿತ್ರರಂಗದಲ್ಲಿ ಆಲಿಯಾಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಅವರು ಶೀಘ್ರವೇ ನಟನೆಗೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ