AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಕಡಿಮೆ ಆಗಲಿಲ್ಲ ಆಲಿಯಾ ಭಟ್ ಮುಖದ ಕಾಂತಿ; ಫೋಟೋ ಹಂಚಿಕೊಂಡ ನಟಿ

ಆಲಿಯಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಮುಖದ ಕಾಂತಿ ಕಂಡು ಫ್ಯಾನ್ಸ್ ವಾಹ್ ಎಂದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 27, 2023 | 8:32 AM

Share
ಮಗು ಜನಿಸಿದ ಬಳಿಕ ಮಹಿಳೆಯರು ಕಾಂತಿ ಕಳೆದುಕೊಳ್ಳುತ್ತಾರೆ. ದೇಹದ ತೂಕ ಹೆಚ್ಚುತ್ತದೆ. ಆಲಿಯಾ ಭಟ್​ಗೆ ಈ ನಿಯಮ ಅನ್ವಯ ಆಗುವುದಿಲ್ಲ. ಮಗು ಜನಿಸಿದ ಬಳಿಕವೂ ಅವರು ಫಿಟ್​ನೆಸ್ ಕಾಯ್ದುಕೊಂಡಿದ್ದಾರೆ.

ಮಗು ಜನಿಸಿದ ಬಳಿಕ ಮಹಿಳೆಯರು ಕಾಂತಿ ಕಳೆದುಕೊಳ್ಳುತ್ತಾರೆ. ದೇಹದ ತೂಕ ಹೆಚ್ಚುತ್ತದೆ. ಆಲಿಯಾ ಭಟ್​ಗೆ ಈ ನಿಯಮ ಅನ್ವಯ ಆಗುವುದಿಲ್ಲ. ಮಗು ಜನಿಸಿದ ಬಳಿಕವೂ ಅವರು ಫಿಟ್​ನೆಸ್ ಕಾಯ್ದುಕೊಂಡಿದ್ದಾರೆ.

1 / 5
ಆಲಿಯಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಮುಖದ ಕಾಂತಿ ಕಂಡು ಫ್ಯಾನ್ಸ್ ವಾಹ್ ಎಂದಿದ್ದಾರೆ.

ಆಲಿಯಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಮುಖದ ಕಾಂತಿ ಕಂಡು ಫ್ಯಾನ್ಸ್ ವಾಹ್ ಎಂದಿದ್ದಾರೆ.

2 / 5
ಆಲಿಯಾ ಭಟ್ ಅವರು ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇರುವುದರಿಂದ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಂತ ಅವರು ಜಿಮ್​ನಲ್ಲಿ ವರ್ಕೌಟ್ ಮಾಡುವುದನ್ನು ತಪ್ಪಿಸಿಲ್ಲ.

ಆಲಿಯಾ ಭಟ್ ಅವರು ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇರುವುದರಿಂದ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಂತ ಅವರು ಜಿಮ್​ನಲ್ಲಿ ವರ್ಕೌಟ್ ಮಾಡುವುದನ್ನು ತಪ್ಪಿಸಿಲ್ಲ.

3 / 5
ಆಲಿಯಾ ಭಟ್ ಅವರ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದಲ್ಲಿ ರಣವೀರ್​ಗೆ ಜೊತೆಯಾಗಿ ಆಲಿಯಾ ಕಾಣಿಸಿಕೊಂಡಿದ್ದಾರೆ.

ಆಲಿಯಾ ಭಟ್ ಅವರ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದಲ್ಲಿ ರಣವೀರ್​ಗೆ ಜೊತೆಯಾಗಿ ಆಲಿಯಾ ಕಾಣಿಸಿಕೊಂಡಿದ್ದಾರೆ.

4 / 5
ಚಿತ್ರರಂಗದಲ್ಲಿ ಆಲಿಯಾಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಅವರು ಶೀಘ್ರವೇ ನಟನೆಗೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

ಚಿತ್ರರಂಗದಲ್ಲಿ ಆಲಿಯಾಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಅವರು ಶೀಘ್ರವೇ ನಟನೆಗೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

5 / 5
Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?