AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಕಡಿಮೆ ಆಗಲಿಲ್ಲ ಆಲಿಯಾ ಭಟ್ ಮುಖದ ಕಾಂತಿ; ಫೋಟೋ ಹಂಚಿಕೊಂಡ ನಟಿ

ಆಲಿಯಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಮುಖದ ಕಾಂತಿ ಕಂಡು ಫ್ಯಾನ್ಸ್ ವಾಹ್ ಎಂದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 27, 2023 | 8:32 AM

Share
ಮಗು ಜನಿಸಿದ ಬಳಿಕ ಮಹಿಳೆಯರು ಕಾಂತಿ ಕಳೆದುಕೊಳ್ಳುತ್ತಾರೆ. ದೇಹದ ತೂಕ ಹೆಚ್ಚುತ್ತದೆ. ಆಲಿಯಾ ಭಟ್​ಗೆ ಈ ನಿಯಮ ಅನ್ವಯ ಆಗುವುದಿಲ್ಲ. ಮಗು ಜನಿಸಿದ ಬಳಿಕವೂ ಅವರು ಫಿಟ್​ನೆಸ್ ಕಾಯ್ದುಕೊಂಡಿದ್ದಾರೆ.

ಮಗು ಜನಿಸಿದ ಬಳಿಕ ಮಹಿಳೆಯರು ಕಾಂತಿ ಕಳೆದುಕೊಳ್ಳುತ್ತಾರೆ. ದೇಹದ ತೂಕ ಹೆಚ್ಚುತ್ತದೆ. ಆಲಿಯಾ ಭಟ್​ಗೆ ಈ ನಿಯಮ ಅನ್ವಯ ಆಗುವುದಿಲ್ಲ. ಮಗು ಜನಿಸಿದ ಬಳಿಕವೂ ಅವರು ಫಿಟ್​ನೆಸ್ ಕಾಯ್ದುಕೊಂಡಿದ್ದಾರೆ.

1 / 5
ಆಲಿಯಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಮುಖದ ಕಾಂತಿ ಕಂಡು ಫ್ಯಾನ್ಸ್ ವಾಹ್ ಎಂದಿದ್ದಾರೆ.

ಆಲಿಯಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಮುಖದ ಕಾಂತಿ ಕಂಡು ಫ್ಯಾನ್ಸ್ ವಾಹ್ ಎಂದಿದ್ದಾರೆ.

2 / 5
ಆಲಿಯಾ ಭಟ್ ಅವರು ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇರುವುದರಿಂದ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಂತ ಅವರು ಜಿಮ್​ನಲ್ಲಿ ವರ್ಕೌಟ್ ಮಾಡುವುದನ್ನು ತಪ್ಪಿಸಿಲ್ಲ.

ಆಲಿಯಾ ಭಟ್ ಅವರು ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇರುವುದರಿಂದ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಂತ ಅವರು ಜಿಮ್​ನಲ್ಲಿ ವರ್ಕೌಟ್ ಮಾಡುವುದನ್ನು ತಪ್ಪಿಸಿಲ್ಲ.

3 / 5
ಆಲಿಯಾ ಭಟ್ ಅವರ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದಲ್ಲಿ ರಣವೀರ್​ಗೆ ಜೊತೆಯಾಗಿ ಆಲಿಯಾ ಕಾಣಿಸಿಕೊಂಡಿದ್ದಾರೆ.

ಆಲಿಯಾ ಭಟ್ ಅವರ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದಲ್ಲಿ ರಣವೀರ್​ಗೆ ಜೊತೆಯಾಗಿ ಆಲಿಯಾ ಕಾಣಿಸಿಕೊಂಡಿದ್ದಾರೆ.

4 / 5
ಚಿತ್ರರಂಗದಲ್ಲಿ ಆಲಿಯಾಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಅವರು ಶೀಘ್ರವೇ ನಟನೆಗೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

ಚಿತ್ರರಂಗದಲ್ಲಿ ಆಲಿಯಾಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಅವರು ಶೀಘ್ರವೇ ನಟನೆಗೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

5 / 5
Follow Us
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ