AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ದಿನ ಹತ್ತಿರ ಬಂದಂತೆ ಮನೆಬಿಟ್ಟು ಹೊರಬರುತ್ತಿಲ್ಲ ಆಲಿಯಾ ಭಟ್​; ನಟಿಗೆ ಕಾಡುತ್ತಿದೆ ಭಯ

ಆಲಿಯಾ ಹಾಗೂ ರಣಬೀರ್ ಕಪೂರ್ ಮದುವೆ ಆಗುತ್ತಿರುವ ವಿಚಾರವನ್ನು ಅಧಿಕೃತ ಮಾಡಿಲ್ಲ. ಆದರೆ, ಇವರು ಮದುವೆ ಆಗುತ್ತಿರುವುದು ನಿಜ. ಈ ಕಾರಣಕ್ಕೆ ಅಭಿಮಾನಿಗಳು ಹಾಗೂ ಪಾಪರಾಜಿಗಳ ಪ್ರಶ್ನೆಗೆ ಉತ್ತರ ನೀಡಲು ಆಲಿಯಾಗೆ ಸಾಧ್ಯವಾಗುತ್ತಿಲ್ಲ.

TV9 Web
| Edited By: |

Updated on: Apr 10, 2022 | 5:05 PM

Share
ನಟಿ ಆಲಿಯಾ ಭಟ್ ಮದುವೆ ದಿನಾಂಕ ಸಮೀಪಿಸಿದೆ. ಏಪ್ರಿಲ್ 14ರಂದು ಆಲಿಯಾ ಹಾಗೂ ರಣಬೀರ್ ಕಪೂರ್ ಮದುವೆ ಆಗುತ್ತಿದೆ. ಈ ಮದುವೆಗೆ ಸಕಲ ಸಿದ್ಧತೆ ನಡೆದಿದೆ. ಆದರೆ, ಈ ಜೋಡಿ ಎಲ್ಲಿಯೂ ಈ ವಿಚಾರವನ್ನು ಅಧಿಕೃತ ಮಾಡಿಲ್ಲ. ಈ ಮಧ್ಯೆ ಆಲಿಯಾ ಭಟ್ ಬಗ್ಗೆ ಹೊಸ ವಿಚಾರ ಕೇಳಿ ಬಂದಿದೆ.

ನಟಿ ಆಲಿಯಾ ಭಟ್ ಮದುವೆ ದಿನಾಂಕ ಸಮೀಪಿಸಿದೆ. ಏಪ್ರಿಲ್ 14ರಂದು ಆಲಿಯಾ ಹಾಗೂ ರಣಬೀರ್ ಕಪೂರ್ ಮದುವೆ ಆಗುತ್ತಿದೆ. ಈ ಮದುವೆಗೆ ಸಕಲ ಸಿದ್ಧತೆ ನಡೆದಿದೆ. ಆದರೆ, ಈ ಜೋಡಿ ಎಲ್ಲಿಯೂ ಈ ವಿಚಾರವನ್ನು ಅಧಿಕೃತ ಮಾಡಿಲ್ಲ. ಈ ಮಧ್ಯೆ ಆಲಿಯಾ ಭಟ್ ಬಗ್ಗೆ ಹೊಸ ವಿಚಾರ ಕೇಳಿ ಬಂದಿದೆ.

1 / 5
ಆಲಿಯಾ ಭಟ್ ಇತ್ತೀಚೆಗೆ ಯಾವುದೇ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೂ ಬಿದ್ದಿಲ್ಲ. ಕಾರಣ ಅವರು ಮನೆಯಲ್ಲೇ ಉಳಿದುಕೊಂಡಿದ್ದಾರೆ. ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರುತ್ತಿಲ್ಲ.

ಆಲಿಯಾ ಭಟ್ ಇತ್ತೀಚೆಗೆ ಯಾವುದೇ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೂ ಬಿದ್ದಿಲ್ಲ. ಕಾರಣ ಅವರು ಮನೆಯಲ್ಲೇ ಉಳಿದುಕೊಂಡಿದ್ದಾರೆ. ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರುತ್ತಿಲ್ಲ.

2 / 5
ಆಲಿಯಾ ಹಾಗೂ ರಣಬೀರ್ ಕಪೂರ್ ಮದುವೆ ಆಗುತ್ತಿರುವ ವಿಚಾರವನ್ನು ಅಧಿಕೃತ ಮಾಡಿಲ್ಲ. ಆದರೆ, ಇವರು ಮದುವೆ ಆಗುತ್ತಿರುವುದು ನಿಜ. ಈ ಕಾರಣಕ್ಕೆ ಅಭಿಮಾನಿಗಳು ಹಾಗೂ ಪಾಪರಾಜಿಗಳ ಪ್ರಶ್ನೆಗೆ ಉತ್ತರ ನೀಡಲು ಆಲಿಯಾಗೆ ಸಾಧ್ಯವಾಗುತ್ತಿಲ್ಲ. ಆಲಿಯಾ ಪಾಪರಾಜಿಗಳಿಗೆ ಹೆದರುತ್ತಿದ್ದಾರೆ. ಈ ಕಾರಣಕ್ಕೆ ಅವರು ಮನೆಯಿಂದ ಹೊರಬರುತ್ತಿಲ್ಲ.

ಆಲಿಯಾ ಹಾಗೂ ರಣಬೀರ್ ಕಪೂರ್ ಮದುವೆ ಆಗುತ್ತಿರುವ ವಿಚಾರವನ್ನು ಅಧಿಕೃತ ಮಾಡಿಲ್ಲ. ಆದರೆ, ಇವರು ಮದುವೆ ಆಗುತ್ತಿರುವುದು ನಿಜ. ಈ ಕಾರಣಕ್ಕೆ ಅಭಿಮಾನಿಗಳು ಹಾಗೂ ಪಾಪರಾಜಿಗಳ ಪ್ರಶ್ನೆಗೆ ಉತ್ತರ ನೀಡಲು ಆಲಿಯಾಗೆ ಸಾಧ್ಯವಾಗುತ್ತಿಲ್ಲ. ಆಲಿಯಾ ಪಾಪರಾಜಿಗಳಿಗೆ ಹೆದರುತ್ತಿದ್ದಾರೆ. ಈ ಕಾರಣಕ್ಕೆ ಅವರು ಮನೆಯಿಂದ ಹೊರಬರುತ್ತಿಲ್ಲ.

3 / 5
ಸೆಲೆಬ್ರಿಟಿಗಳ ಮದುವೆ ಎಂದರೆ ಅದ್ದೂರಿತನ ಇರುತ್ತದೆ. ಆಲಿಯಾ-ರಣಬೀರ್ ಮದುವೆ ಕೂಡ ಗ್ರ್ಯಾಂಡ್ ಆಗಿ ನಡೆಯುತ್ತಿದೆ. ಆಪ್ತರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿದೆ.

ಸೆಲೆಬ್ರಿಟಿಗಳ ಮದುವೆ ಎಂದರೆ ಅದ್ದೂರಿತನ ಇರುತ್ತದೆ. ಆಲಿಯಾ-ರಣಬೀರ್ ಮದುವೆ ಕೂಡ ಗ್ರ್ಯಾಂಡ್ ಆಗಿ ನಡೆಯುತ್ತಿದೆ. ಆಪ್ತರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿದೆ.

4 / 5
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಜೋಡಿಗಳ ಮದುವೆ ಈ ಮೊದಲೇ ನಡೆಯಬೇಕಿತ್ತು. ಆದರೆ, ಕೊವಿಡ್ ಕಾಣಿಸಿಕೊಂಡಿತು. ಆ ಬಳಿಕ ರಣಬೀರ್ ತಂದೆ ರಿಷಿ ಕಪೂರ್ ಮೃತಪಟ್ಟರು. ಈ ಎಲ್ಲಾ ಕಾರಣಕ್ಕೆ ಮದುವೆ ಕಾರ್ಯ ಮುಂದೂಡುತ್ತಲೇ ಬರಲಾಗಿತ್ತು.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಜೋಡಿಗಳ ಮದುವೆ ಈ ಮೊದಲೇ ನಡೆಯಬೇಕಿತ್ತು. ಆದರೆ, ಕೊವಿಡ್ ಕಾಣಿಸಿಕೊಂಡಿತು. ಆ ಬಳಿಕ ರಣಬೀರ್ ತಂದೆ ರಿಷಿ ಕಪೂರ್ ಮೃತಪಟ್ಟರು. ಈ ಎಲ್ಲಾ ಕಾರಣಕ್ಕೆ ಮದುವೆ ಕಾರ್ಯ ಮುಂದೂಡುತ್ತಲೇ ಬರಲಾಗಿತ್ತು.

5 / 5
Web contact
Web contact

TV9 Kannada

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ