AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ದಿನ ಹತ್ತಿರ ಬಂದಂತೆ ಮನೆಬಿಟ್ಟು ಹೊರಬರುತ್ತಿಲ್ಲ ಆಲಿಯಾ ಭಟ್​; ನಟಿಗೆ ಕಾಡುತ್ತಿದೆ ಭಯ

ಆಲಿಯಾ ಹಾಗೂ ರಣಬೀರ್ ಕಪೂರ್ ಮದುವೆ ಆಗುತ್ತಿರುವ ವಿಚಾರವನ್ನು ಅಧಿಕೃತ ಮಾಡಿಲ್ಲ. ಆದರೆ, ಇವರು ಮದುವೆ ಆಗುತ್ತಿರುವುದು ನಿಜ. ಈ ಕಾರಣಕ್ಕೆ ಅಭಿಮಾನಿಗಳು ಹಾಗೂ ಪಾಪರಾಜಿಗಳ ಪ್ರಶ್ನೆಗೆ ಉತ್ತರ ನೀಡಲು ಆಲಿಯಾಗೆ ಸಾಧ್ಯವಾಗುತ್ತಿಲ್ಲ.

TV9 Web
| Edited By: |

Updated on: Apr 10, 2022 | 5:05 PM

Share
ನಟಿ ಆಲಿಯಾ ಭಟ್ ಮದುವೆ ದಿನಾಂಕ ಸಮೀಪಿಸಿದೆ. ಏಪ್ರಿಲ್ 14ರಂದು ಆಲಿಯಾ ಹಾಗೂ ರಣಬೀರ್ ಕಪೂರ್ ಮದುವೆ ಆಗುತ್ತಿದೆ. ಈ ಮದುವೆಗೆ ಸಕಲ ಸಿದ್ಧತೆ ನಡೆದಿದೆ. ಆದರೆ, ಈ ಜೋಡಿ ಎಲ್ಲಿಯೂ ಈ ವಿಚಾರವನ್ನು ಅಧಿಕೃತ ಮಾಡಿಲ್ಲ. ಈ ಮಧ್ಯೆ ಆಲಿಯಾ ಭಟ್ ಬಗ್ಗೆ ಹೊಸ ವಿಚಾರ ಕೇಳಿ ಬಂದಿದೆ.

ನಟಿ ಆಲಿಯಾ ಭಟ್ ಮದುವೆ ದಿನಾಂಕ ಸಮೀಪಿಸಿದೆ. ಏಪ್ರಿಲ್ 14ರಂದು ಆಲಿಯಾ ಹಾಗೂ ರಣಬೀರ್ ಕಪೂರ್ ಮದುವೆ ಆಗುತ್ತಿದೆ. ಈ ಮದುವೆಗೆ ಸಕಲ ಸಿದ್ಧತೆ ನಡೆದಿದೆ. ಆದರೆ, ಈ ಜೋಡಿ ಎಲ್ಲಿಯೂ ಈ ವಿಚಾರವನ್ನು ಅಧಿಕೃತ ಮಾಡಿಲ್ಲ. ಈ ಮಧ್ಯೆ ಆಲಿಯಾ ಭಟ್ ಬಗ್ಗೆ ಹೊಸ ವಿಚಾರ ಕೇಳಿ ಬಂದಿದೆ.

1 / 5
ಆಲಿಯಾ ಭಟ್ ಇತ್ತೀಚೆಗೆ ಯಾವುದೇ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೂ ಬಿದ್ದಿಲ್ಲ. ಕಾರಣ ಅವರು ಮನೆಯಲ್ಲೇ ಉಳಿದುಕೊಂಡಿದ್ದಾರೆ. ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರುತ್ತಿಲ್ಲ.

ಆಲಿಯಾ ಭಟ್ ಇತ್ತೀಚೆಗೆ ಯಾವುದೇ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೂ ಬಿದ್ದಿಲ್ಲ. ಕಾರಣ ಅವರು ಮನೆಯಲ್ಲೇ ಉಳಿದುಕೊಂಡಿದ್ದಾರೆ. ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರುತ್ತಿಲ್ಲ.

2 / 5
ಆಲಿಯಾ ಹಾಗೂ ರಣಬೀರ್ ಕಪೂರ್ ಮದುವೆ ಆಗುತ್ತಿರುವ ವಿಚಾರವನ್ನು ಅಧಿಕೃತ ಮಾಡಿಲ್ಲ. ಆದರೆ, ಇವರು ಮದುವೆ ಆಗುತ್ತಿರುವುದು ನಿಜ. ಈ ಕಾರಣಕ್ಕೆ ಅಭಿಮಾನಿಗಳು ಹಾಗೂ ಪಾಪರಾಜಿಗಳ ಪ್ರಶ್ನೆಗೆ ಉತ್ತರ ನೀಡಲು ಆಲಿಯಾಗೆ ಸಾಧ್ಯವಾಗುತ್ತಿಲ್ಲ. ಆಲಿಯಾ ಪಾಪರಾಜಿಗಳಿಗೆ ಹೆದರುತ್ತಿದ್ದಾರೆ. ಈ ಕಾರಣಕ್ಕೆ ಅವರು ಮನೆಯಿಂದ ಹೊರಬರುತ್ತಿಲ್ಲ.

ಆಲಿಯಾ ಹಾಗೂ ರಣಬೀರ್ ಕಪೂರ್ ಮದುವೆ ಆಗುತ್ತಿರುವ ವಿಚಾರವನ್ನು ಅಧಿಕೃತ ಮಾಡಿಲ್ಲ. ಆದರೆ, ಇವರು ಮದುವೆ ಆಗುತ್ತಿರುವುದು ನಿಜ. ಈ ಕಾರಣಕ್ಕೆ ಅಭಿಮಾನಿಗಳು ಹಾಗೂ ಪಾಪರಾಜಿಗಳ ಪ್ರಶ್ನೆಗೆ ಉತ್ತರ ನೀಡಲು ಆಲಿಯಾಗೆ ಸಾಧ್ಯವಾಗುತ್ತಿಲ್ಲ. ಆಲಿಯಾ ಪಾಪರಾಜಿಗಳಿಗೆ ಹೆದರುತ್ತಿದ್ದಾರೆ. ಈ ಕಾರಣಕ್ಕೆ ಅವರು ಮನೆಯಿಂದ ಹೊರಬರುತ್ತಿಲ್ಲ.

3 / 5
ಸೆಲೆಬ್ರಿಟಿಗಳ ಮದುವೆ ಎಂದರೆ ಅದ್ದೂರಿತನ ಇರುತ್ತದೆ. ಆಲಿಯಾ-ರಣಬೀರ್ ಮದುವೆ ಕೂಡ ಗ್ರ್ಯಾಂಡ್ ಆಗಿ ನಡೆಯುತ್ತಿದೆ. ಆಪ್ತರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿದೆ.

ಸೆಲೆಬ್ರಿಟಿಗಳ ಮದುವೆ ಎಂದರೆ ಅದ್ದೂರಿತನ ಇರುತ್ತದೆ. ಆಲಿಯಾ-ರಣಬೀರ್ ಮದುವೆ ಕೂಡ ಗ್ರ್ಯಾಂಡ್ ಆಗಿ ನಡೆಯುತ್ತಿದೆ. ಆಪ್ತರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿದೆ.

4 / 5
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಜೋಡಿಗಳ ಮದುವೆ ಈ ಮೊದಲೇ ನಡೆಯಬೇಕಿತ್ತು. ಆದರೆ, ಕೊವಿಡ್ ಕಾಣಿಸಿಕೊಂಡಿತು. ಆ ಬಳಿಕ ರಣಬೀರ್ ತಂದೆ ರಿಷಿ ಕಪೂರ್ ಮೃತಪಟ್ಟರು. ಈ ಎಲ್ಲಾ ಕಾರಣಕ್ಕೆ ಮದುವೆ ಕಾರ್ಯ ಮುಂದೂಡುತ್ತಲೇ ಬರಲಾಗಿತ್ತು.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಜೋಡಿಗಳ ಮದುವೆ ಈ ಮೊದಲೇ ನಡೆಯಬೇಕಿತ್ತು. ಆದರೆ, ಕೊವಿಡ್ ಕಾಣಿಸಿಕೊಂಡಿತು. ಆ ಬಳಿಕ ರಣಬೀರ್ ತಂದೆ ರಿಷಿ ಕಪೂರ್ ಮೃತಪಟ್ಟರು. ಈ ಎಲ್ಲಾ ಕಾರಣಕ್ಕೆ ಮದುವೆ ಕಾರ್ಯ ಮುಂದೂಡುತ್ತಲೇ ಬರಲಾಗಿತ್ತು.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ