AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ದಿನ ಹತ್ತಿರ ಬಂದಂತೆ ಮನೆಬಿಟ್ಟು ಹೊರಬರುತ್ತಿಲ್ಲ ಆಲಿಯಾ ಭಟ್​; ನಟಿಗೆ ಕಾಡುತ್ತಿದೆ ಭಯ

ಆಲಿಯಾ ಹಾಗೂ ರಣಬೀರ್ ಕಪೂರ್ ಮದುವೆ ಆಗುತ್ತಿರುವ ವಿಚಾರವನ್ನು ಅಧಿಕೃತ ಮಾಡಿಲ್ಲ. ಆದರೆ, ಇವರು ಮದುವೆ ಆಗುತ್ತಿರುವುದು ನಿಜ. ಈ ಕಾರಣಕ್ಕೆ ಅಭಿಮಾನಿಗಳು ಹಾಗೂ ಪಾಪರಾಜಿಗಳ ಪ್ರಶ್ನೆಗೆ ಉತ್ತರ ನೀಡಲು ಆಲಿಯಾಗೆ ಸಾಧ್ಯವಾಗುತ್ತಿಲ್ಲ.

TV9 Web
| Edited By: |

Updated on: Apr 10, 2022 | 5:05 PM

Share
ನಟಿ ಆಲಿಯಾ ಭಟ್ ಮದುವೆ ದಿನಾಂಕ ಸಮೀಪಿಸಿದೆ. ಏಪ್ರಿಲ್ 14ರಂದು ಆಲಿಯಾ ಹಾಗೂ ರಣಬೀರ್ ಕಪೂರ್ ಮದುವೆ ಆಗುತ್ತಿದೆ. ಈ ಮದುವೆಗೆ ಸಕಲ ಸಿದ್ಧತೆ ನಡೆದಿದೆ. ಆದರೆ, ಈ ಜೋಡಿ ಎಲ್ಲಿಯೂ ಈ ವಿಚಾರವನ್ನು ಅಧಿಕೃತ ಮಾಡಿಲ್ಲ. ಈ ಮಧ್ಯೆ ಆಲಿಯಾ ಭಟ್ ಬಗ್ಗೆ ಹೊಸ ವಿಚಾರ ಕೇಳಿ ಬಂದಿದೆ.

ನಟಿ ಆಲಿಯಾ ಭಟ್ ಮದುವೆ ದಿನಾಂಕ ಸಮೀಪಿಸಿದೆ. ಏಪ್ರಿಲ್ 14ರಂದು ಆಲಿಯಾ ಹಾಗೂ ರಣಬೀರ್ ಕಪೂರ್ ಮದುವೆ ಆಗುತ್ತಿದೆ. ಈ ಮದುವೆಗೆ ಸಕಲ ಸಿದ್ಧತೆ ನಡೆದಿದೆ. ಆದರೆ, ಈ ಜೋಡಿ ಎಲ್ಲಿಯೂ ಈ ವಿಚಾರವನ್ನು ಅಧಿಕೃತ ಮಾಡಿಲ್ಲ. ಈ ಮಧ್ಯೆ ಆಲಿಯಾ ಭಟ್ ಬಗ್ಗೆ ಹೊಸ ವಿಚಾರ ಕೇಳಿ ಬಂದಿದೆ.

1 / 5
ಆಲಿಯಾ ಭಟ್ ಇತ್ತೀಚೆಗೆ ಯಾವುದೇ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೂ ಬಿದ್ದಿಲ್ಲ. ಕಾರಣ ಅವರು ಮನೆಯಲ್ಲೇ ಉಳಿದುಕೊಂಡಿದ್ದಾರೆ. ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರುತ್ತಿಲ್ಲ.

ಆಲಿಯಾ ಭಟ್ ಇತ್ತೀಚೆಗೆ ಯಾವುದೇ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೂ ಬಿದ್ದಿಲ್ಲ. ಕಾರಣ ಅವರು ಮನೆಯಲ್ಲೇ ಉಳಿದುಕೊಂಡಿದ್ದಾರೆ. ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರುತ್ತಿಲ್ಲ.

2 / 5
ಆಲಿಯಾ ಹಾಗೂ ರಣಬೀರ್ ಕಪೂರ್ ಮದುವೆ ಆಗುತ್ತಿರುವ ವಿಚಾರವನ್ನು ಅಧಿಕೃತ ಮಾಡಿಲ್ಲ. ಆದರೆ, ಇವರು ಮದುವೆ ಆಗುತ್ತಿರುವುದು ನಿಜ. ಈ ಕಾರಣಕ್ಕೆ ಅಭಿಮಾನಿಗಳು ಹಾಗೂ ಪಾಪರಾಜಿಗಳ ಪ್ರಶ್ನೆಗೆ ಉತ್ತರ ನೀಡಲು ಆಲಿಯಾಗೆ ಸಾಧ್ಯವಾಗುತ್ತಿಲ್ಲ. ಆಲಿಯಾ ಪಾಪರಾಜಿಗಳಿಗೆ ಹೆದರುತ್ತಿದ್ದಾರೆ. ಈ ಕಾರಣಕ್ಕೆ ಅವರು ಮನೆಯಿಂದ ಹೊರಬರುತ್ತಿಲ್ಲ.

ಆಲಿಯಾ ಹಾಗೂ ರಣಬೀರ್ ಕಪೂರ್ ಮದುವೆ ಆಗುತ್ತಿರುವ ವಿಚಾರವನ್ನು ಅಧಿಕೃತ ಮಾಡಿಲ್ಲ. ಆದರೆ, ಇವರು ಮದುವೆ ಆಗುತ್ತಿರುವುದು ನಿಜ. ಈ ಕಾರಣಕ್ಕೆ ಅಭಿಮಾನಿಗಳು ಹಾಗೂ ಪಾಪರಾಜಿಗಳ ಪ್ರಶ್ನೆಗೆ ಉತ್ತರ ನೀಡಲು ಆಲಿಯಾಗೆ ಸಾಧ್ಯವಾಗುತ್ತಿಲ್ಲ. ಆಲಿಯಾ ಪಾಪರಾಜಿಗಳಿಗೆ ಹೆದರುತ್ತಿದ್ದಾರೆ. ಈ ಕಾರಣಕ್ಕೆ ಅವರು ಮನೆಯಿಂದ ಹೊರಬರುತ್ತಿಲ್ಲ.

3 / 5
ಸೆಲೆಬ್ರಿಟಿಗಳ ಮದುವೆ ಎಂದರೆ ಅದ್ದೂರಿತನ ಇರುತ್ತದೆ. ಆಲಿಯಾ-ರಣಬೀರ್ ಮದುವೆ ಕೂಡ ಗ್ರ್ಯಾಂಡ್ ಆಗಿ ನಡೆಯುತ್ತಿದೆ. ಆಪ್ತರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿದೆ.

ಸೆಲೆಬ್ರಿಟಿಗಳ ಮದುವೆ ಎಂದರೆ ಅದ್ದೂರಿತನ ಇರುತ್ತದೆ. ಆಲಿಯಾ-ರಣಬೀರ್ ಮದುವೆ ಕೂಡ ಗ್ರ್ಯಾಂಡ್ ಆಗಿ ನಡೆಯುತ್ತಿದೆ. ಆಪ್ತರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿದೆ.

4 / 5
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಜೋಡಿಗಳ ಮದುವೆ ಈ ಮೊದಲೇ ನಡೆಯಬೇಕಿತ್ತು. ಆದರೆ, ಕೊವಿಡ್ ಕಾಣಿಸಿಕೊಂಡಿತು. ಆ ಬಳಿಕ ರಣಬೀರ್ ತಂದೆ ರಿಷಿ ಕಪೂರ್ ಮೃತಪಟ್ಟರು. ಈ ಎಲ್ಲಾ ಕಾರಣಕ್ಕೆ ಮದುವೆ ಕಾರ್ಯ ಮುಂದೂಡುತ್ತಲೇ ಬರಲಾಗಿತ್ತು.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಜೋಡಿಗಳ ಮದುವೆ ಈ ಮೊದಲೇ ನಡೆಯಬೇಕಿತ್ತು. ಆದರೆ, ಕೊವಿಡ್ ಕಾಣಿಸಿಕೊಂಡಿತು. ಆ ಬಳಿಕ ರಣಬೀರ್ ತಂದೆ ರಿಷಿ ಕಪೂರ್ ಮೃತಪಟ್ಟರು. ಈ ಎಲ್ಲಾ ಕಾರಣಕ್ಕೆ ಮದುವೆ ಕಾರ್ಯ ಮುಂದೂಡುತ್ತಲೇ ಬರಲಾಗಿತ್ತು.

5 / 5
Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ