AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಭಟ್ ಒಳ್ಳೆಯ ನಟಿ ಮಾತ್ರವಲ್ಲ, ಒಳ್ಳೆಯ ಉದ್ಯಮಿ ಸಹ ಹೌದು

Alia Bhatt: ಆಲಿಯಾ ಭಟ್ ಭಾರತದ ಉತ್ತಮ ನಟಿಯಾಗಿರುವ ಜೊತೆಗೆ ಬಹಳ ಒಳ್ಳೆಯ ಉದ್ಯಮಿಯೂ ಹೌದು. ಯಾವ-ಯಾವ ಸಂಸ್ಥೆಗಳಲ್ಲಿ ಆಲಿಯಾ ಹೂಡಿಕೆ ಮಾಡಿದ್ದಾರೆ ಇಲ್ಲಿ ತಿಳಿಯಿರಿ.

ಮಂಜುನಾಥ ಸಿ.
|

Updated on: Mar 15, 2024 | 6:01 PM

Share
ನಟಿ ಆಲಿಯಾ ಭಟ್​ಗೆ ಇಂದು (ಮಾರ್ಚ್ 15) ಹುಟ್ಟುಹಬ್ಬದ ಸಂಭ್ರಮ. ಆಲಿಯಾ ಭಟ್ ಭಾರತದ ಪ್ರತಿಭಾವಂತ ನಟಿಯರಲ್ಲಿ ಒಬ್ಬರು. ಒಳ್ಳೆಯ ನಟಿಯಾಗಿರುವ ಜೊತೆಗೆ ಒಳ್ಳೆಯ ಉದ್ಯಮಿಯೂ ಹೌದು.

ನಟಿ ಆಲಿಯಾ ಭಟ್​ಗೆ ಇಂದು (ಮಾರ್ಚ್ 15) ಹುಟ್ಟುಹಬ್ಬದ ಸಂಭ್ರಮ. ಆಲಿಯಾ ಭಟ್ ಭಾರತದ ಪ್ರತಿಭಾವಂತ ನಟಿಯರಲ್ಲಿ ಒಬ್ಬರು. ಒಳ್ಳೆಯ ನಟಿಯಾಗಿರುವ ಜೊತೆಗೆ ಒಳ್ಳೆಯ ಉದ್ಯಮಿಯೂ ಹೌದು.

1 / 8
ಆಲಿಯಾ ಭಟ್ ಹಲವು ಬ್ಯುಸಿನೆಸ್​ಗಳಲ್ಲಿ ಹಣ ತೊಡಗಿಸಿದ್ದಾರೆ. ಕೆಲವು ಉದ್ಯಮಗಳಿಗೆ ಸಿಂಗಲ್ ಓನರ್ ಸಹ ಆಗಿದ್ದಾರೆ. ಅಂದಹಾಗೆ ಪತಿ ರಣ್​ಬೀರ್ ಕಪೂರ್​ಗಿಂತಲೂ ಶ್ರೀಮಂತರು ಆಲಿಯಾ.

ಆಲಿಯಾ ಭಟ್ ಹಲವು ಬ್ಯುಸಿನೆಸ್​ಗಳಲ್ಲಿ ಹಣ ತೊಡಗಿಸಿದ್ದಾರೆ. ಕೆಲವು ಉದ್ಯಮಗಳಿಗೆ ಸಿಂಗಲ್ ಓನರ್ ಸಹ ಆಗಿದ್ದಾರೆ. ಅಂದಹಾಗೆ ಪತಿ ರಣ್​ಬೀರ್ ಕಪೂರ್​ಗಿಂತಲೂ ಶ್ರೀಮಂತರು ಆಲಿಯಾ.

2 / 8
ಜನಪ್ರಿಯ ಸೌಂದರ್ಯವರ್ಧಕ ಬ್ರ್ಯಾಂಡ್ ನೈಕಾನಲ್ಲಿ ಆಲಿಯಾ ಭಟ್ ಹೂಡಿಕೆ ಮಾಡಿದ್ದಾರೆ. ನೈಕಾನಲ್ಲಿ ಹೂಡಿಕೆ ಮಾಡಿದ ಮೊದಲಿಗರಲ್ಲಿ ಒಬ್ಬರು ಆಲಿಯಾ.

ಜನಪ್ರಿಯ ಸೌಂದರ್ಯವರ್ಧಕ ಬ್ರ್ಯಾಂಡ್ ನೈಕಾನಲ್ಲಿ ಆಲಿಯಾ ಭಟ್ ಹೂಡಿಕೆ ಮಾಡಿದ್ದಾರೆ. ನೈಕಾನಲ್ಲಿ ಹೂಡಿಕೆ ಮಾಡಿದ ಮೊದಲಿಗರಲ್ಲಿ ಒಬ್ಬರು ಆಲಿಯಾ.

3 / 8
ಆಲಿಯಾ ಬಟ್ ರಿಯಲ್ ಎಸ್ಟೇಟ್​ನಲ್ಲಿಯೂ ಹೂಡಿಕೆ ಮಾಡಿದ್ದಾರೆ. ಮುಂಬೈ, ಪುಣೆ ಸೇರಿದಂತೆ ಇನ್ನೂ ಕೆಲವು ನಗರಗಳಲ್ಲಿ ಜಮೀನು, ಅಪಾರ್ಟ್​ಮೆಂಟ್ ಖರೀದಿಸಿ ಬಾಡಿಗೆಗೆ ನೀಡಿದ್ದಾರೆ.

ಆಲಿಯಾ ಬಟ್ ರಿಯಲ್ ಎಸ್ಟೇಟ್​ನಲ್ಲಿಯೂ ಹೂಡಿಕೆ ಮಾಡಿದ್ದಾರೆ. ಮುಂಬೈ, ಪುಣೆ ಸೇರಿದಂತೆ ಇನ್ನೂ ಕೆಲವು ನಗರಗಳಲ್ಲಿ ಜಮೀನು, ಅಪಾರ್ಟ್​ಮೆಂಟ್ ಖರೀದಿಸಿ ಬಾಡಿಗೆಗೆ ನೀಡಿದ್ದಾರೆ.

4 / 8
ಎಡ್ ಎ ಮಾಮ ಹೆಸರಿನ ಬಟ್ಟೆ ಬ್ರ್ಯಾಂಡ್​ನ ಮಾಲಕಿ ಆಲಿಯಾ ಭಟ್. ಈ ಬ್ರ್ಯಾಂಡ್​ ಮೂಲಕ ಮಕ್ಕಳ ಹಾಗೂ ತಾಯಂದಿರ ಬಟ್ಟೆಗಳನ್ನು ತಯಾರಿಸಿ ಮಾರಾಟ ಮಾಡುತ್ತಾರೆ ಆಲಿಯಾ.

ಎಡ್ ಎ ಮಾಮ ಹೆಸರಿನ ಬಟ್ಟೆ ಬ್ರ್ಯಾಂಡ್​ನ ಮಾಲಕಿ ಆಲಿಯಾ ಭಟ್. ಈ ಬ್ರ್ಯಾಂಡ್​ ಮೂಲಕ ಮಕ್ಕಳ ಹಾಗೂ ತಾಯಂದಿರ ಬಟ್ಟೆಗಳನ್ನು ತಯಾರಿಸಿ ಮಾರಾಟ ಮಾಡುತ್ತಾರೆ ಆಲಿಯಾ.

5 / 8
ಆಲಿಯಾ ಭಟ್ ಫೂಲ್ ಡಾಟ್ ಕೋ ಎಂಬ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದಾರೆ. ಹೂಗಳ ತ್ಯಾಜ್ಯದಿಂದ ಸುಗಂಧ ದ್ರವ್ಯ, ಅಗರಬತ್ತಿಗಳನ್ನು ತಯಾರಿಸುವ ಸಂಸ್ಥೆಯಿದು.

ಆಲಿಯಾ ಭಟ್ ಫೂಲ್ ಡಾಟ್ ಕೋ ಎಂಬ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದಾರೆ. ಹೂಗಳ ತ್ಯಾಜ್ಯದಿಂದ ಸುಗಂಧ ದ್ರವ್ಯ, ಅಗರಬತ್ತಿಗಳನ್ನು ತಯಾರಿಸುವ ಸಂಸ್ಥೆಯಿದು.

6 / 8
ಸ್ಟೈಲ್ ಕೇರ್ ಹೆಸರಿನ ಫ್ಯಾಷನ್ ಸಂಸ್ಥೆಯಲ್ಲಿ ಆಲಿಯಾ ಹೂಡಿಕೆ ಮಾಡಿದ್ದಾರೆ. ಆಲಿಯಾರ ಫ್ಯಾಷನ್ ಡಿಸೈನರ್ ನಡೆಸುತ್ತಿರುವ ಸಂಸ್ಥೆಯಿದು. ಫ್ಯಾಷನ್ ಹಾಗೂ ತಂತ್ರಜ್ಞಾನವನ್ನು ಒಟ್ಟಿಗೆ ಬಳಸಿಕೊಂಡು ವಿನ್ಯಾಸ ಮಾಡುವ ಸಂಸ್ಥೆಯಿದು.

ಸ್ಟೈಲ್ ಕೇರ್ ಹೆಸರಿನ ಫ್ಯಾಷನ್ ಸಂಸ್ಥೆಯಲ್ಲಿ ಆಲಿಯಾ ಹೂಡಿಕೆ ಮಾಡಿದ್ದಾರೆ. ಆಲಿಯಾರ ಫ್ಯಾಷನ್ ಡಿಸೈನರ್ ನಡೆಸುತ್ತಿರುವ ಸಂಸ್ಥೆಯಿದು. ಫ್ಯಾಷನ್ ಹಾಗೂ ತಂತ್ರಜ್ಞಾನವನ್ನು ಒಟ್ಟಿಗೆ ಬಳಸಿಕೊಂಡು ವಿನ್ಯಾಸ ಮಾಡುವ ಸಂಸ್ಥೆಯಿದು.

7 / 8
ಎಟರ್ನಲ್ ಸನ್​ಶೈನ್ ಹೆಸರಿನ ನಿರ್ಮಾಣ ಸಂಸ್ಥೆಯನ್ನು ಆಲಿಯಾ ಭಟ್ ನಡೆಸುತ್ತಿದ್ದು, ನಿರ್ಮಾಣ ಸಂಸ್ಥೆ ಮೂಲಕ ಕೆಲವು ಒಳ್ಳೆಯ ಸಿನಿಮಾ ಹಾಗೂ ವೆಬ್ ಸರಣಿಗಳನ್ನು ನಿರ್ಮಾಣ ಮಾಡಿದ್ದಾರೆ.

ಎಟರ್ನಲ್ ಸನ್​ಶೈನ್ ಹೆಸರಿನ ನಿರ್ಮಾಣ ಸಂಸ್ಥೆಯನ್ನು ಆಲಿಯಾ ಭಟ್ ನಡೆಸುತ್ತಿದ್ದು, ನಿರ್ಮಾಣ ಸಂಸ್ಥೆ ಮೂಲಕ ಕೆಲವು ಒಳ್ಳೆಯ ಸಿನಿಮಾ ಹಾಗೂ ವೆಬ್ ಸರಣಿಗಳನ್ನು ನಿರ್ಮಾಣ ಮಾಡಿದ್ದಾರೆ.

8 / 8
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?