AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈಗೆ ತೆರಳಿ ಆಲಿಯಾಗೆ ಶುಭ ಹಾರೈಸಲಿದೆ ‘ಆರ್​ಆರ್​ಆರ್​’ ತಂಡ; ಬುಕ್ ಆಯ್ತು ವಿಶೇಷ ವಿಮಾನ

ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 12, 2022 | 6:59 PM

ಆಲಿಯಾ ಭಟ್ ಮದುವೆ ಏಪ್ರಿಲ್ 14ರಂದು ನಡೆಯಲಿದೆ ಎಂದು ವರದಿ ಆಗಿದೆ. ಈ ಮದುವೆ ಕಾರ್ಯಕ್ರಮವನ್ನು ತುಂಬಾನೇ ಗುಟ್ಟಾಗಿ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ವಿವಾಹ ಕಾರ್ಯಕ್ರಮದ ಬಗ್ಗೆ ಯಾರೊಬ್ಬರೂ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಆಲಿಯಾ ಭಟ್ ಮದುವೆ ಏಪ್ರಿಲ್ 14ರಂದು ನಡೆಯಲಿದೆ ಎಂದು ವರದಿ ಆಗಿದೆ. ಈ ಮದುವೆ ಕಾರ್ಯಕ್ರಮವನ್ನು ತುಂಬಾನೇ ಗುಟ್ಟಾಗಿ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ವಿವಾಹ ಕಾರ್ಯಕ್ರಮದ ಬಗ್ಗೆ ಯಾರೊಬ್ಬರೂ ಮಾಹಿತಿ ಬಿಟ್ಟುಕೊಟ್ಟಿಲ್ಲ.

1 / 5
ಮದುವೆ ವಿಚಾರದ ಬಗ್ಗೆ ನಿತ್ಯ ಹೊಸಹೊಸ ಅಪ್​ಡೇಟ್​ಗಳು ಕೇಳಿ ಬರುತ್ತಲೇ ಇವೆ. ಮದುವೆಗೆ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎಂಬ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತಿವೆ. ಅಚ್ಚರಿ ಎಂದರೆ ‘ಆರ್​ಆರ್​ಆರ್’ ಟೀಂನ ಪ್ರಮುಖರು ಮುಂಬೈಗೆ ತೆರಳಿ ಆಲಿಯಾಗೆ ಶುಭ ಹಾರೈಸಲಿದ್ದಾರೆ ಎಂದು ವರದಿ ಆಗಿದೆ.

ಮದುವೆ ವಿಚಾರದ ಬಗ್ಗೆ ನಿತ್ಯ ಹೊಸಹೊಸ ಅಪ್​ಡೇಟ್​ಗಳು ಕೇಳಿ ಬರುತ್ತಲೇ ಇವೆ. ಮದುವೆಗೆ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎಂಬ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತಿವೆ. ಅಚ್ಚರಿ ಎಂದರೆ ‘ಆರ್​ಆರ್​ಆರ್’ ಟೀಂನ ಪ್ರಮುಖರು ಮುಂಬೈಗೆ ತೆರಳಿ ಆಲಿಯಾಗೆ ಶುಭ ಹಾರೈಸಲಿದ್ದಾರೆ ಎಂದು ವರದಿ ಆಗಿದೆ.

2 / 5
ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

3 / 5
ಮೂಲಗಳ ಪ್ರಕಾರ ‘ಆರ್​ಆರ್​ಆರ್’ ಚಿತ್ರದ ನಿರ್ದೇಶಕ ರಾಜಮೌಳಿ, ಪ್ರಮುಖರಾದ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ವಿಶೇಷ ವಿಮಾನ ಬುಕ್ ಮಾಡಿದ್ದಾರೆ. ಹೈದರಾಬಾದ್​ನಿಂದ ಮುಂಬೈಗೆ ಇದೇ ವಿಮಾನದಲ್ಲಿ ತೆರಳಲಿದ್ದಾರೆ.

ಮೂಲಗಳ ಪ್ರಕಾರ ‘ಆರ್​ಆರ್​ಆರ್’ ಚಿತ್ರದ ನಿರ್ದೇಶಕ ರಾಜಮೌಳಿ, ಪ್ರಮುಖರಾದ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ವಿಶೇಷ ವಿಮಾನ ಬುಕ್ ಮಾಡಿದ್ದಾರೆ. ಹೈದರಾಬಾದ್​ನಿಂದ ಮುಂಬೈಗೆ ಇದೇ ವಿಮಾನದಲ್ಲಿ ತೆರಳಲಿದ್ದಾರೆ.

4 / 5
ಸದ್ಯ, ಈ ಜೋಡಿ ಹಕ್ಕಿಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಇನ್ನು, ಮದುವೆ ದಿನಾಂಕದ ಬಗ್ಗೆಯೂ ಹಲವು ಕಡೆಗಳಲ್ಲಿ ಹಲವು ವರದಿಗಳು ಪ್ರಕಟಗೊಳ್ಳುತ್ತಿವೆ.  

ಸದ್ಯ, ಈ ಜೋಡಿ ಹಕ್ಕಿಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಇನ್ನು, ಮದುವೆ ದಿನಾಂಕದ ಬಗ್ಗೆಯೂ ಹಲವು ಕಡೆಗಳಲ್ಲಿ ಹಲವು ವರದಿಗಳು ಪ್ರಕಟಗೊಳ್ಳುತ್ತಿವೆ.  

5 / 5
Follow us
ಮಹಿಳೆ ವಿಚಾರಕ್ಕೆ ನಡೆಯಿತಾ ಮೈಸೂರಿನ ಕಾರ್ತಿಕ್​ ಕೊಲೆ? SP ಹೇಳಿದ್ದಿಷ್ಟು
ಮಹಿಳೆ ವಿಚಾರಕ್ಕೆ ನಡೆಯಿತಾ ಮೈಸೂರಿನ ಕಾರ್ತಿಕ್​ ಕೊಲೆ? SP ಹೇಳಿದ್ದಿಷ್ಟು
ನನ್ನ ಪತಿಯನ್ನು ಕೊಂದವರ ಎನ್ಕೌಂಟರ್ ಆಗಬೇಕು: ಶೃತಿ
ನನ್ನ ಪತಿಯನ್ನು ಕೊಂದವರ ಎನ್ಕೌಂಟರ್ ಆಗಬೇಕು: ಶೃತಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ