Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈಗೆ ತೆರಳಿ ಆಲಿಯಾಗೆ ಶುಭ ಹಾರೈಸಲಿದೆ ‘ಆರ್​ಆರ್​ಆರ್​’ ತಂಡ; ಬುಕ್ ಆಯ್ತು ವಿಶೇಷ ವಿಮಾನ

ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 12, 2022 | 6:59 PM

ಆಲಿಯಾ ಭಟ್ ಮದುವೆ ಏಪ್ರಿಲ್ 14ರಂದು ನಡೆಯಲಿದೆ ಎಂದು ವರದಿ ಆಗಿದೆ. ಈ ಮದುವೆ ಕಾರ್ಯಕ್ರಮವನ್ನು ತುಂಬಾನೇ ಗುಟ್ಟಾಗಿ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ವಿವಾಹ ಕಾರ್ಯಕ್ರಮದ ಬಗ್ಗೆ ಯಾರೊಬ್ಬರೂ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಆಲಿಯಾ ಭಟ್ ಮದುವೆ ಏಪ್ರಿಲ್ 14ರಂದು ನಡೆಯಲಿದೆ ಎಂದು ವರದಿ ಆಗಿದೆ. ಈ ಮದುವೆ ಕಾರ್ಯಕ್ರಮವನ್ನು ತುಂಬಾನೇ ಗುಟ್ಟಾಗಿ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ವಿವಾಹ ಕಾರ್ಯಕ್ರಮದ ಬಗ್ಗೆ ಯಾರೊಬ್ಬರೂ ಮಾಹಿತಿ ಬಿಟ್ಟುಕೊಟ್ಟಿಲ್ಲ.

1 / 5
ಮದುವೆ ವಿಚಾರದ ಬಗ್ಗೆ ನಿತ್ಯ ಹೊಸಹೊಸ ಅಪ್​ಡೇಟ್​ಗಳು ಕೇಳಿ ಬರುತ್ತಲೇ ಇವೆ. ಮದುವೆಗೆ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎಂಬ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತಿವೆ. ಅಚ್ಚರಿ ಎಂದರೆ ‘ಆರ್​ಆರ್​ಆರ್’ ಟೀಂನ ಪ್ರಮುಖರು ಮುಂಬೈಗೆ ತೆರಳಿ ಆಲಿಯಾಗೆ ಶುಭ ಹಾರೈಸಲಿದ್ದಾರೆ ಎಂದು ವರದಿ ಆಗಿದೆ.

ಮದುವೆ ವಿಚಾರದ ಬಗ್ಗೆ ನಿತ್ಯ ಹೊಸಹೊಸ ಅಪ್​ಡೇಟ್​ಗಳು ಕೇಳಿ ಬರುತ್ತಲೇ ಇವೆ. ಮದುವೆಗೆ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎಂಬ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತಿವೆ. ಅಚ್ಚರಿ ಎಂದರೆ ‘ಆರ್​ಆರ್​ಆರ್’ ಟೀಂನ ಪ್ರಮುಖರು ಮುಂಬೈಗೆ ತೆರಳಿ ಆಲಿಯಾಗೆ ಶುಭ ಹಾರೈಸಲಿದ್ದಾರೆ ಎಂದು ವರದಿ ಆಗಿದೆ.

2 / 5
ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

3 / 5
ಮೂಲಗಳ ಪ್ರಕಾರ ‘ಆರ್​ಆರ್​ಆರ್’ ಚಿತ್ರದ ನಿರ್ದೇಶಕ ರಾಜಮೌಳಿ, ಪ್ರಮುಖರಾದ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ವಿಶೇಷ ವಿಮಾನ ಬುಕ್ ಮಾಡಿದ್ದಾರೆ. ಹೈದರಾಬಾದ್​ನಿಂದ ಮುಂಬೈಗೆ ಇದೇ ವಿಮಾನದಲ್ಲಿ ತೆರಳಲಿದ್ದಾರೆ.

ಮೂಲಗಳ ಪ್ರಕಾರ ‘ಆರ್​ಆರ್​ಆರ್’ ಚಿತ್ರದ ನಿರ್ದೇಶಕ ರಾಜಮೌಳಿ, ಪ್ರಮುಖರಾದ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ವಿಶೇಷ ವಿಮಾನ ಬುಕ್ ಮಾಡಿದ್ದಾರೆ. ಹೈದರಾಬಾದ್​ನಿಂದ ಮುಂಬೈಗೆ ಇದೇ ವಿಮಾನದಲ್ಲಿ ತೆರಳಲಿದ್ದಾರೆ.

4 / 5
ಸದ್ಯ, ಈ ಜೋಡಿ ಹಕ್ಕಿಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಇನ್ನು, ಮದುವೆ ದಿನಾಂಕದ ಬಗ್ಗೆಯೂ ಹಲವು ಕಡೆಗಳಲ್ಲಿ ಹಲವು ವರದಿಗಳು ಪ್ರಕಟಗೊಳ್ಳುತ್ತಿವೆ.  

ಸದ್ಯ, ಈ ಜೋಡಿ ಹಕ್ಕಿಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಇನ್ನು, ಮದುವೆ ದಿನಾಂಕದ ಬಗ್ಗೆಯೂ ಹಲವು ಕಡೆಗಳಲ್ಲಿ ಹಲವು ವರದಿಗಳು ಪ್ರಕಟಗೊಳ್ಳುತ್ತಿವೆ.  

5 / 5
Follow us
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ