AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈಗೆ ತೆರಳಿ ಆಲಿಯಾಗೆ ಶುಭ ಹಾರೈಸಲಿದೆ ‘ಆರ್​ಆರ್​ಆರ್​’ ತಂಡ; ಬುಕ್ ಆಯ್ತು ವಿಶೇಷ ವಿಮಾನ

ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

TV9 Web
| Edited By: |

Updated on: Apr 12, 2022 | 6:59 PM

Share
ಆಲಿಯಾ ಭಟ್ ಮದುವೆ ಏಪ್ರಿಲ್ 14ರಂದು ನಡೆಯಲಿದೆ ಎಂದು ವರದಿ ಆಗಿದೆ. ಈ ಮದುವೆ ಕಾರ್ಯಕ್ರಮವನ್ನು ತುಂಬಾನೇ ಗುಟ್ಟಾಗಿ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ವಿವಾಹ ಕಾರ್ಯಕ್ರಮದ ಬಗ್ಗೆ ಯಾರೊಬ್ಬರೂ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಆಲಿಯಾ ಭಟ್ ಮದುವೆ ಏಪ್ರಿಲ್ 14ರಂದು ನಡೆಯಲಿದೆ ಎಂದು ವರದಿ ಆಗಿದೆ. ಈ ಮದುವೆ ಕಾರ್ಯಕ್ರಮವನ್ನು ತುಂಬಾನೇ ಗುಟ್ಟಾಗಿ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ವಿವಾಹ ಕಾರ್ಯಕ್ರಮದ ಬಗ್ಗೆ ಯಾರೊಬ್ಬರೂ ಮಾಹಿತಿ ಬಿಟ್ಟುಕೊಟ್ಟಿಲ್ಲ.

1 / 5
ಮದುವೆ ವಿಚಾರದ ಬಗ್ಗೆ ನಿತ್ಯ ಹೊಸಹೊಸ ಅಪ್​ಡೇಟ್​ಗಳು ಕೇಳಿ ಬರುತ್ತಲೇ ಇವೆ. ಮದುವೆಗೆ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎಂಬ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತಿವೆ. ಅಚ್ಚರಿ ಎಂದರೆ ‘ಆರ್​ಆರ್​ಆರ್’ ಟೀಂನ ಪ್ರಮುಖರು ಮುಂಬೈಗೆ ತೆರಳಿ ಆಲಿಯಾಗೆ ಶುಭ ಹಾರೈಸಲಿದ್ದಾರೆ ಎಂದು ವರದಿ ಆಗಿದೆ.

ಮದುವೆ ವಿಚಾರದ ಬಗ್ಗೆ ನಿತ್ಯ ಹೊಸಹೊಸ ಅಪ್​ಡೇಟ್​ಗಳು ಕೇಳಿ ಬರುತ್ತಲೇ ಇವೆ. ಮದುವೆಗೆ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎಂಬ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತಿವೆ. ಅಚ್ಚರಿ ಎಂದರೆ ‘ಆರ್​ಆರ್​ಆರ್’ ಟೀಂನ ಪ್ರಮುಖರು ಮುಂಬೈಗೆ ತೆರಳಿ ಆಲಿಯಾಗೆ ಶುಭ ಹಾರೈಸಲಿದ್ದಾರೆ ಎಂದು ವರದಿ ಆಗಿದೆ.

2 / 5
ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

3 / 5
ಮೂಲಗಳ ಪ್ರಕಾರ ‘ಆರ್​ಆರ್​ಆರ್’ ಚಿತ್ರದ ನಿರ್ದೇಶಕ ರಾಜಮೌಳಿ, ಪ್ರಮುಖರಾದ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ವಿಶೇಷ ವಿಮಾನ ಬುಕ್ ಮಾಡಿದ್ದಾರೆ. ಹೈದರಾಬಾದ್​ನಿಂದ ಮುಂಬೈಗೆ ಇದೇ ವಿಮಾನದಲ್ಲಿ ತೆರಳಲಿದ್ದಾರೆ.

ಮೂಲಗಳ ಪ್ರಕಾರ ‘ಆರ್​ಆರ್​ಆರ್’ ಚಿತ್ರದ ನಿರ್ದೇಶಕ ರಾಜಮೌಳಿ, ಪ್ರಮುಖರಾದ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ವಿಶೇಷ ವಿಮಾನ ಬುಕ್ ಮಾಡಿದ್ದಾರೆ. ಹೈದರಾಬಾದ್​ನಿಂದ ಮುಂಬೈಗೆ ಇದೇ ವಿಮಾನದಲ್ಲಿ ತೆರಳಲಿದ್ದಾರೆ.

4 / 5
ಸದ್ಯ, ಈ ಜೋಡಿ ಹಕ್ಕಿಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಇನ್ನು, ಮದುವೆ ದಿನಾಂಕದ ಬಗ್ಗೆಯೂ ಹಲವು ಕಡೆಗಳಲ್ಲಿ ಹಲವು ವರದಿಗಳು ಪ್ರಕಟಗೊಳ್ಳುತ್ತಿವೆ.  

ಸದ್ಯ, ಈ ಜೋಡಿ ಹಕ್ಕಿಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಇನ್ನು, ಮದುವೆ ದಿನಾಂಕದ ಬಗ್ಗೆಯೂ ಹಲವು ಕಡೆಗಳಲ್ಲಿ ಹಲವು ವರದಿಗಳು ಪ್ರಕಟಗೊಳ್ಳುತ್ತಿವೆ.  

5 / 5
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ