AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈಗೆ ತೆರಳಿ ಆಲಿಯಾಗೆ ಶುಭ ಹಾರೈಸಲಿದೆ ‘ಆರ್​ಆರ್​ಆರ್​’ ತಂಡ; ಬುಕ್ ಆಯ್ತು ವಿಶೇಷ ವಿಮಾನ

ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

TV9 Web
| Edited By: |

Updated on: Apr 12, 2022 | 6:59 PM

Share
ಆಲಿಯಾ ಭಟ್ ಮದುವೆ ಏಪ್ರಿಲ್ 14ರಂದು ನಡೆಯಲಿದೆ ಎಂದು ವರದಿ ಆಗಿದೆ. ಈ ಮದುವೆ ಕಾರ್ಯಕ್ರಮವನ್ನು ತುಂಬಾನೇ ಗುಟ್ಟಾಗಿ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ವಿವಾಹ ಕಾರ್ಯಕ್ರಮದ ಬಗ್ಗೆ ಯಾರೊಬ್ಬರೂ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಆಲಿಯಾ ಭಟ್ ಮದುವೆ ಏಪ್ರಿಲ್ 14ರಂದು ನಡೆಯಲಿದೆ ಎಂದು ವರದಿ ಆಗಿದೆ. ಈ ಮದುವೆ ಕಾರ್ಯಕ್ರಮವನ್ನು ತುಂಬಾನೇ ಗುಟ್ಟಾಗಿ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ವಿವಾಹ ಕಾರ್ಯಕ್ರಮದ ಬಗ್ಗೆ ಯಾರೊಬ್ಬರೂ ಮಾಹಿತಿ ಬಿಟ್ಟುಕೊಟ್ಟಿಲ್ಲ.

1 / 5
ಮದುವೆ ವಿಚಾರದ ಬಗ್ಗೆ ನಿತ್ಯ ಹೊಸಹೊಸ ಅಪ್​ಡೇಟ್​ಗಳು ಕೇಳಿ ಬರುತ್ತಲೇ ಇವೆ. ಮದುವೆಗೆ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎಂಬ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತಿವೆ. ಅಚ್ಚರಿ ಎಂದರೆ ‘ಆರ್​ಆರ್​ಆರ್’ ಟೀಂನ ಪ್ರಮುಖರು ಮುಂಬೈಗೆ ತೆರಳಿ ಆಲಿಯಾಗೆ ಶುಭ ಹಾರೈಸಲಿದ್ದಾರೆ ಎಂದು ವರದಿ ಆಗಿದೆ.

ಮದುವೆ ವಿಚಾರದ ಬಗ್ಗೆ ನಿತ್ಯ ಹೊಸಹೊಸ ಅಪ್​ಡೇಟ್​ಗಳು ಕೇಳಿ ಬರುತ್ತಲೇ ಇವೆ. ಮದುವೆಗೆ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎಂಬ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತಿವೆ. ಅಚ್ಚರಿ ಎಂದರೆ ‘ಆರ್​ಆರ್​ಆರ್’ ಟೀಂನ ಪ್ರಮುಖರು ಮುಂಬೈಗೆ ತೆರಳಿ ಆಲಿಯಾಗೆ ಶುಭ ಹಾರೈಸಲಿದ್ದಾರೆ ಎಂದು ವರದಿ ಆಗಿದೆ.

2 / 5
ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

3 / 5
ಮೂಲಗಳ ಪ್ರಕಾರ ‘ಆರ್​ಆರ್​ಆರ್’ ಚಿತ್ರದ ನಿರ್ದೇಶಕ ರಾಜಮೌಳಿ, ಪ್ರಮುಖರಾದ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ವಿಶೇಷ ವಿಮಾನ ಬುಕ್ ಮಾಡಿದ್ದಾರೆ. ಹೈದರಾಬಾದ್​ನಿಂದ ಮುಂಬೈಗೆ ಇದೇ ವಿಮಾನದಲ್ಲಿ ತೆರಳಲಿದ್ದಾರೆ.

ಮೂಲಗಳ ಪ್ರಕಾರ ‘ಆರ್​ಆರ್​ಆರ್’ ಚಿತ್ರದ ನಿರ್ದೇಶಕ ರಾಜಮೌಳಿ, ಪ್ರಮುಖರಾದ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ವಿಶೇಷ ವಿಮಾನ ಬುಕ್ ಮಾಡಿದ್ದಾರೆ. ಹೈದರಾಬಾದ್​ನಿಂದ ಮುಂಬೈಗೆ ಇದೇ ವಿಮಾನದಲ್ಲಿ ತೆರಳಲಿದ್ದಾರೆ.

4 / 5
ಸದ್ಯ, ಈ ಜೋಡಿ ಹಕ್ಕಿಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಇನ್ನು, ಮದುವೆ ದಿನಾಂಕದ ಬಗ್ಗೆಯೂ ಹಲವು ಕಡೆಗಳಲ್ಲಿ ಹಲವು ವರದಿಗಳು ಪ್ರಕಟಗೊಳ್ಳುತ್ತಿವೆ.  

ಸದ್ಯ, ಈ ಜೋಡಿ ಹಕ್ಕಿಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಇನ್ನು, ಮದುವೆ ದಿನಾಂಕದ ಬಗ್ಗೆಯೂ ಹಲವು ಕಡೆಗಳಲ್ಲಿ ಹಲವು ವರದಿಗಳು ಪ್ರಕಟಗೊಳ್ಳುತ್ತಿವೆ.  

5 / 5
Follow Us
ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್
ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಕಾಫಿನಾಡಿನಲ್ಲಿ ವರುಣನ ಅಬ್ಬರ
ಕಾಫಿನಾಡಿನಲ್ಲಿ ವರುಣನ ಅಬ್ಬರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು