AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈಗೆ ತೆರಳಿ ಆಲಿಯಾಗೆ ಶುಭ ಹಾರೈಸಲಿದೆ ‘ಆರ್​ಆರ್​ಆರ್​’ ತಂಡ; ಬುಕ್ ಆಯ್ತು ವಿಶೇಷ ವಿಮಾನ

ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

TV9 Web
| Edited By: |

Updated on: Apr 12, 2022 | 6:59 PM

Share
ಆಲಿಯಾ ಭಟ್ ಮದುವೆ ಏಪ್ರಿಲ್ 14ರಂದು ನಡೆಯಲಿದೆ ಎಂದು ವರದಿ ಆಗಿದೆ. ಈ ಮದುವೆ ಕಾರ್ಯಕ್ರಮವನ್ನು ತುಂಬಾನೇ ಗುಟ್ಟಾಗಿ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ವಿವಾಹ ಕಾರ್ಯಕ್ರಮದ ಬಗ್ಗೆ ಯಾರೊಬ್ಬರೂ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಆಲಿಯಾ ಭಟ್ ಮದುವೆ ಏಪ್ರಿಲ್ 14ರಂದು ನಡೆಯಲಿದೆ ಎಂದು ವರದಿ ಆಗಿದೆ. ಈ ಮದುವೆ ಕಾರ್ಯಕ್ರಮವನ್ನು ತುಂಬಾನೇ ಗುಟ್ಟಾಗಿ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ವಿವಾಹ ಕಾರ್ಯಕ್ರಮದ ಬಗ್ಗೆ ಯಾರೊಬ್ಬರೂ ಮಾಹಿತಿ ಬಿಟ್ಟುಕೊಟ್ಟಿಲ್ಲ.

1 / 5
ಮದುವೆ ವಿಚಾರದ ಬಗ್ಗೆ ನಿತ್ಯ ಹೊಸಹೊಸ ಅಪ್​ಡೇಟ್​ಗಳು ಕೇಳಿ ಬರುತ್ತಲೇ ಇವೆ. ಮದುವೆಗೆ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎಂಬ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತಿವೆ. ಅಚ್ಚರಿ ಎಂದರೆ ‘ಆರ್​ಆರ್​ಆರ್’ ಟೀಂನ ಪ್ರಮುಖರು ಮುಂಬೈಗೆ ತೆರಳಿ ಆಲಿಯಾಗೆ ಶುಭ ಹಾರೈಸಲಿದ್ದಾರೆ ಎಂದು ವರದಿ ಆಗಿದೆ.

ಮದುವೆ ವಿಚಾರದ ಬಗ್ಗೆ ನಿತ್ಯ ಹೊಸಹೊಸ ಅಪ್​ಡೇಟ್​ಗಳು ಕೇಳಿ ಬರುತ್ತಲೇ ಇವೆ. ಮದುವೆಗೆ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎಂಬ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತಿವೆ. ಅಚ್ಚರಿ ಎಂದರೆ ‘ಆರ್​ಆರ್​ಆರ್’ ಟೀಂನ ಪ್ರಮುಖರು ಮುಂಬೈಗೆ ತೆರಳಿ ಆಲಿಯಾಗೆ ಶುಭ ಹಾರೈಸಲಿದ್ದಾರೆ ಎಂದು ವರದಿ ಆಗಿದೆ.

2 / 5
ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

3 / 5
ಮೂಲಗಳ ಪ್ರಕಾರ ‘ಆರ್​ಆರ್​ಆರ್’ ಚಿತ್ರದ ನಿರ್ದೇಶಕ ರಾಜಮೌಳಿ, ಪ್ರಮುಖರಾದ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ವಿಶೇಷ ವಿಮಾನ ಬುಕ್ ಮಾಡಿದ್ದಾರೆ. ಹೈದರಾಬಾದ್​ನಿಂದ ಮುಂಬೈಗೆ ಇದೇ ವಿಮಾನದಲ್ಲಿ ತೆರಳಲಿದ್ದಾರೆ.

ಮೂಲಗಳ ಪ್ರಕಾರ ‘ಆರ್​ಆರ್​ಆರ್’ ಚಿತ್ರದ ನಿರ್ದೇಶಕ ರಾಜಮೌಳಿ, ಪ್ರಮುಖರಾದ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ವಿಶೇಷ ವಿಮಾನ ಬುಕ್ ಮಾಡಿದ್ದಾರೆ. ಹೈದರಾಬಾದ್​ನಿಂದ ಮುಂಬೈಗೆ ಇದೇ ವಿಮಾನದಲ್ಲಿ ತೆರಳಲಿದ್ದಾರೆ.

4 / 5
ಸದ್ಯ, ಈ ಜೋಡಿ ಹಕ್ಕಿಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಇನ್ನು, ಮದುವೆ ದಿನಾಂಕದ ಬಗ್ಗೆಯೂ ಹಲವು ಕಡೆಗಳಲ್ಲಿ ಹಲವು ವರದಿಗಳು ಪ್ರಕಟಗೊಳ್ಳುತ್ತಿವೆ.  

ಸದ್ಯ, ಈ ಜೋಡಿ ಹಕ್ಕಿಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಇನ್ನು, ಮದುವೆ ದಿನಾಂಕದ ಬಗ್ಗೆಯೂ ಹಲವು ಕಡೆಗಳಲ್ಲಿ ಹಲವು ವರದಿಗಳು ಪ್ರಕಟಗೊಳ್ಳುತ್ತಿವೆ.  

5 / 5
Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ