ಬಿಳಿ ಬಣ್ಣದ ಬಟ್ಟೆಯಲ್ಲಿ ಮಿಂಚಿದ ಆಲಿಯಾ ಭಟ್; ಇಲ್ಲಿದೆ ಫೋಟೋ
ರಣಬೀರ್ ಹಾಗೂ ಆಲಿಯಾ ಭಟ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ವಿಚಾರವನ್ನು ಆರಂಭದಲ್ಲಿ ಗುಟ್ಟಾಗಿ ಇಡಲಾಗಿತ್ತು. ಅವರು ಈಗ ವಿವಾಹ ಆಗಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.
Updated on: May 11, 2022 | 7:00 AM

ನಟಿ ಆಲಿಯಾ ಭಟ್ ಅವರು ಬಾಲಿವುಡ್ನ ಬೇಡಿಕೆಯ ನಟಿ. ಇತ್ತೀಚೆಗೆ ಅವರು ರಣಬೀರ್ ಕಪೂರ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆ ಬಳಿಕ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ರಣಬೀರ್ ಹಾಗೂ ಆಲಿಯಾ ಭಟ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ವಿಚಾರವನ್ನು ಆರಂಭದಲ್ಲಿ ಗುಟ್ಟಾಗಿ ಇಡಲಾಗಿತ್ತು. ಅವರು ಈಗ ವಿವಾಹ ಆಗಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಮದುವೆ ಬಳಿಕ ನಟಿಯರು ಚಿತ್ರರಂಗದಿಂದ ದೂರ ಸರಿಯುತ್ತಾರೆ ಎಂಬ ಮಾತಿಗೆ ಈಗ ಅರ್ಥವಿಲ್ಲ. ನಟಿಯರು ಮದುವೆ ನಂತರವೂ ಚಿತ್ರರಂಗದಲ್ಲಿ ಬ್ಯುಸಿ ಆಗುತ್ತಾರೆ.

ಆಲಿಯಾ ಭಟ್ ಇದಕ್ಕೆ ಉತ್ತಮ ಉದಾಹರಣೆ. ಅವರ ಕೈಯಲ್ಲಿ ಈಗ ಹಲವು ಸಿನಿಮಾಗಳಿವೆ. ಸ್ಟಾರ್ ಕಿಡ್ ಆದ ಕಾರಣ ಅವರಿಗೆ ಸುಲಭವಾಗಿ ಚಿತ್ರರಂಗಕ್ಕೆ ಎಂಟ್ರಿ ಸಿಕ್ತು. ನಂತರ ತಮ್ಮ ನಟನೆಯ ಮೂಲಕ ಅವರು ಚಿತ್ರರಂಗದಲ್ಲಿ ನೆಲೆ ಕಂಡುಕೊಂಡರು.

ಆಲಿಯಾ ಹೊಸಫೋಟೋಶೂಟ್ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಬಿಳಿ ಬಣ್ಣದ ಉಡುಗೆ ತೊಟ್ಟು ಅವರು ಮಿಂಚಿದ್ದಾರೆ.
Related Photo Gallery

2 ವರ್ಷ ಆಡಿದ್ರೆ ವಿರಾಟ್ ಕೊಹ್ಲಿಗೆ ಸಿಗೋದು ಕೇವಲ 1.62 ಕೋಟಿ ರೂ. ಮಾತ್ರ..!

IPL 2025: ಕೇವಲ 2 ಮ್ಯಾಚ್ಗೆ ಮಾತ್ರ: ಉಳಿದ ಪಂದ್ಯಗಳಿಂದ RCB ಆಟಗಾರ ಔಟ್

IPL 2025: RCB ತಂಡಕ್ಕೆ ಆಘಾತ: ಉಳಿದ ಪಂದ್ಯಗಳಿಗೆ ಪ್ರಮುಖ ಆಟಗಾರ ಅಲಭ್ಯ

ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಮಳೆ ಅಬ್ಬರ: ಸಾಲು ಅವಾಂತರ

ಬಟ್ಟೆಯಿಲ್ಲದೆ ಮಲಗೋದ್ರಿಂದ ಏನಾಗುತ್ತೆ ಗೊತ್ತಾ?

ಅರ್ಜುನ್ ಜನ್ಯ ಹುಟ್ಟುಹಬ್ಬ ಆಚರಿಸಿದ ಶಿವಣ್ಣ-ಗೀತಕ್ಕ, ಇಲ್ಲಿವೆ ಚಿತ್ರಗಳು

ಗೌತಮಿ ಜಾಧವ್ ಹ್ಯಾಪಿ ಫ್ಯಾಮಿಲಿ ಫೋಟೋ; ಖುಷಿಯಾಗಿರಲು ಇನ್ನೇನು ಬೇಕು?

PBKS vs DC ನಡುವೆ ಮರು ಪಂದ್ಯ: ಸೋತರೆ 1 ಪಾಯಿಂಟ್ ಮಿಸ್..!

ಟೀಮ್ ಇಂಡಿಯಾ ಪರ ಕೇವಲ 27 ದಿನ ಮಾತ್ರ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿ

IPL 2025: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ: ಅಂತಿಮ 4 ಪಂದ್ಯ ನಡೆಯುವುದೆಲ್ಲಿ?
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ

Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?

Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ

ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ

ಲಿಫ್ಟ್ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ

ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ

ಪಾಕಿಸ್ತಾನ ಎಸೆದ ಜೀವಂತ ಶೆಲ್ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
